ಬ್ರೇಕಿಂಗ್ ನ್ಯೂಸ್
31-08-23 02:26 pm Source: News18 Kannada ಕ್ರೀಡೆ
ಏಷ್ಯಾ ಕಪ್ 2023 (IND vs PAK 2023) ಭಾಗವಾಗಿ ಭಾರತ ಮತ್ತು ಪಾಕಿಸ್ತಾನ (IND vs PAK) ನಡುವಿನ ಪಂದ್ಯವು ಸೆಪ್ಟೆಂಬರ್ 2 ರಂದು ನಡೆಯಲಿದೆ. ಈ ಹೈವೋಲ್ಟೇಜ್ ಪಂದ್ಯಕ್ಕಾಗಿ ಉಭಯ ತಂಡಗಳ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಏಷ್ಯಾ ಕಪ್ನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಟ್ರೋಫಿ ನೆಚ್ಚಿನ ತಂಡಗಳಾಗಿವೆ. ಏಷ್ಯಾಕಪ್ನಲ್ಲಿ ಈ ಎರಡು ತಂಡಗಳನ್ನು ಸೋಲಿಸುವ ಮತ್ತೊಂದು ತಂಡವಿಲ್ಲ. ಶ್ರೀಲಂಕಾ ಹಾಲಿ ಚಾಂಪಿಯನ್ ಆಗಿ ಟೂರ್ನಿಯಲ್ಲಿ ಆಡುತ್ತಿದ್ದರೂ ಈ ಬಾರಿ ಪ್ರಶಸ್ತಿ ಗೆಲ್ಲುವ ಅವಕಾಶ ತಂಡಕ್ಕೆ ಇಲ್ಲ ಎನ್ನುತ್ತಿದ್ದಾರೆ ಕ್ರೀಡಾ ಪಂಡಿತರು.
ಇತ್ತೀಚಿಗೆ ಪಾಕಿಸ್ತಾನವು ಭಾರತದ ವಿರುದ್ಧ ಮೈಂಡ್ ಗೇಮ್ಸ್ ಆಡಲು ಆರಂಭಿಸಿದೆ. ಆ ದೇಶದ ಮಾಜಿ ಆಟಗಾರರು ಟೀಂ ಇಂಡಿಯಾ ವಿರುದ್ಧ ಪಂದ್ಯಕ್ಕೂ ಮುನ್ನ ಕೆರಳಿಸುವಂತಹ ಕಮೆಂಟ್ ಮಾಡುತ್ತಿದ್ದಾರೆ. ಇತ್ತೀಚೆಗಷ್ಟೇ ಫಿಕ್ಸರ್ ಆಗಿ ಜೈಲು ಪಾಲಾಗಿರುವ ಪಾಕಿಸ್ತಾನದ ಮಾಜಿ ನಾಯಕ ಸಲ್ಮಾನ್ ಭಟ್ ಪಾಕಿಸ್ತಾನದ ಪರ ಬ್ಯಾಟ್ ಬೀಸಿದ್ದು, ಈ ಬಾರಿಯ ಏಷ್ಯಾಕಪ್ ಗೆಲ್ಲುವ ಸಾಮರ್ಥ್ಯ ಟೀಂ ಇಂಡಿಯಾಕ್ಕಿಲ್ಲ ಎಂದು ಹೇಳಿದ್ದಾರೆ.



ಪ್ರಸ್ತುತ ಭಾರತ ತಂಡದಲ್ಲಿ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಮಾತ್ರ ವಿಶ್ವಾಸಾರ್ಹ ಬ್ಯಾಟ್ಸ್ಮನ್ಗಳು ಎಂದು ಭಟ್ ಹೇಳಿದ್ದಾರೆ. ಇವರಿಬ್ಬರನ್ನೂ ಬೇಗ ಔಟ್ ಮಾಡಿದರೆ ಟೀಂ ಇಂಡಿಯಾದ ಕಥೆ ಮುಗಿಯುತ್ತದೆ ಎಂದು ಕಾಮೆಂಟ್ ಮಾಡಿದ್ದಾರೆ. ಹೈವೋಲ್ಟೇಜ್ ಪಂದ್ಯಗಳಲ್ಲಿ ಆಡುವ ಸಾಮರ್ಥ್ಯ ಹೊಂದಿರುವ ಆಟಗಾರರು ಟೀಂ ಇಂಡಿಯಾದಲ್ಲಿ. ಪಾಕಿಸ್ತಾನದ ವಿಷಯಕ್ಕೆ ಬಂದರೆ, ತಂಡವು ಮ್ಯಾಚ್ ವಿನ್ನರ್ಗಳಿಂದ ತುಂಬಿದೆ ಎಂದು ಅವರು ಹೇಳಿದ್ದಾರೆ.


ಬಾಬರ್ ಆಜಮ್, ರಿಜ್ವಾನ್, ಫಖರ್ ಜಮಾನ್, ಶಾದಾಬ್ ಖಾನ್, ಶಾಹೀನ್ ಮತ್ತು ರವೂಫ್ ಮ್ಯಾಚ್ ವಿನ್ನರ್ಗಳಿಂದ ತುಂಬಿದ್ದಾರೆ ಎಂದು ಭಟ್ ಹೇಳಿದ್ದಾರೆ. 2010ರಲ್ಲಿ ಸ್ಪಾಟ್ ಫಿಕ್ಸಿಂಗ್ ನಲ್ಲಿ ದೋಷಿ ಎಂದು ಸಾಬೀತಾದ ಸಲ್ಮಾನ್ ಭಟ್ ಜೈಲಿನಲ್ಲೇ ಜೀವನ ಕಳೆದಿದ್ದು ಗೊತ್ತೇ ಇದೆ. ಐದು ವರ್ಷಗಳ ನಿಷೇಧವನ್ನೂ ಎದುರಿಸಿದ್ದರು. ಫಿಕ್ಸಿಂಗ್ನಿಂದಾಗಿ ಈಗಾಗಲೇ ಕ್ರಿಕೆಟ್ ಜೀವನ ಅಂತ್ಯಗೊಂಡಿದೆ.
Asia Cup 2023 Ind vs Pak Pakistan Targets india Batting lineup i Virat Kohli and Rohit.
22-12-25 11:09 pm
HK News Desk
ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಯ ಹುಟ್ಟುಹಬ್ಬದಲ್ಲಿ...
22-12-25 10:30 pm
ಅಧಿಕಾರ ಹಂಚಿಕೆ ಹೈಕಮಾಂಡ್ ತೀರ್ಮಾನವೇ ಅಂತಿಮ, ನಮ್ಮದ...
22-12-25 06:29 pm
ಸ್ಥಳೀಯ ಮಟ್ಟದಲ್ಲೇ ಗೊಂದಲ ಬಗೆಹರಿಸಿಕೊಳ್ಳಿ, ಎಲ್ಲದಕ...
21-12-25 05:33 pm
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
23-12-25 03:28 pm
HK News Desk
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
23-12-25 04:54 pm
Mangalore Correspondent
ಕೇಪು ಜಾತ್ರೆ ಕೋಳಿ ಅಂಕಕ್ಕೆ ಪೊಲೀಸರ ಅಡ್ಡಿ ; ಕಾಂಗ್...
22-12-25 06:36 pm
ಕೋಳಿ ಅಂಕದಲ್ಲಿ ಪೆಟ್ಟು ಕೊಡಲು ಇವರ ಅಪ್ಪನ ಜಾಗವಾ?...
22-12-25 12:26 pm
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm