ಬ್ರೇಕಿಂಗ್ ನ್ಯೂಸ್
27-11-23 07:13 pm HK News Desk ಕ್ರೀಡೆ
ಬೆಂಗಳೂರು, ನ.27: ಬೆಂಗಳೂರು ನಗರದ ರಾಜಾಜಿನಗರದ 13 ವರ್ಷದ ಹುಡುಗ ಕ್ರಿಕೆಟ್ ನಲ್ಲಿ ಮಿಂಚು ಹರಿಸಿದ್ದಾನೆ. ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಶನ್ ಏರ್ಪಡಿಸಿದ ವಿವಿಧ ಕೂಟಗಳಲ್ಲಿ ಏಳನೇ ತರಗತಿ ಹುಡುಗ ನಿತಿಶ್ ಆರ್ಯ ಒಂದೇ ವರ್ಷದಲ್ಲಿ 1400ಕ್ಕೂ ಹೆಚ್ಚು ರನ್ ಗಳಿಸಿ ಸಾಧನೆ ಮಾಡಿದ್ದಾನೆ.
ವಿರಾಟ್ ಕೊಹ್ಲಿಯ ದೊಡ್ಡ ಫ್ಯಾನ್ ಆಗಿರುವ ನಿತಿಶ್ ಆರ್ಯ, 2023-24ನೇ ಸಾಲಿನಲ್ಲಿ 16 ವರ್ಷ ಕೆಳಗಿನ ಮತ್ತು 14 ವರ್ಷ ಕೆಳಗಿನ ಕ್ರಿಕೆಟ್ ಟೂರ್ನಮೆಂಟಿನಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆ ಬರೆದಿದ್ದಾನೆ. ರಾಜಾಜಿನಗರ ಕ್ರಿಕೆಟ್ ತಂಡದಲ್ಲಿ ಮತ್ತು ಬಸವೇಶ್ವರ ನಗರದ ಮ್ಯಾಕ್ಸ್ ಮುಲ್ಲರ್ ಹೈಸ್ಕೂಲ್ ಪರವಾಗಿ ನಿತಿಶ್ ಆರ್ಯ ಆಡುತ್ತಿದ್ದಾನೆ. 16 ವರ್ಷದೊಳಗಿನ ಟೂರ್ನಮೆಂಟಿನಲ್ಲಿ ನಿತಿಶ್ ಮೂರು ಶತಕ ಮತ್ತು ಮೂರು ಅರ್ಧ ಶತಕದ ಜೊತೆಗೆ 565 ರನ್ ಗಳಿಸಿದ್ದಾನೆ. ಕೆಎಸ್ ಸಿಎ ಆಯೋಜಿಸಿದ ಲೀಗ್ ಪಂದ್ಯದಲ್ಲೂ ಭಾಗವಹಿಸಿದ್ದು ಅರ್ಧ ಶತಕ ಗಳಿಸಿದ್ದಾನೆ. ಆಮೂಲಕ ಈ ವರ್ಷದಲ್ಲಿ ಟಾಪ್ ಸ್ಕೋರರ್ ಎಂದು ಹೆಸರು ಮಾಡಿದ್ದಾನೆ.



ಕೋಚ್ ವಿನಯ್ ಕುಮಾರ್ ನೇತೃತ್ವದಲ್ಲಿ ಬೆಳಗ್ಗೆ ಮತ್ತು ಸಂಜೆ ದಿನವೂ ಏಳು ಗಂಟೆ ತರಬೇತಿ ಪಡೆಯುತ್ತಿದ್ದಾನೆ. ತುಂಬ ಹಾರ್ಡ್ ವರ್ಕ್ ಮಾಡುತ್ತಾನೆ. ಟೆಕ್ನಿಕಲೀ ಆಡುವುದು ಆತನ ಪ್ಲಸ್ ಪಾಯಿಂಟ್ ಎಂದು ಕೋಚ್ ವಿನಯ್ ಹೇಳಿದ್ದಾರೆ.
A young boy is making waves in Karnataka cricket circles. He is amassing runs in the Karnataka State Cricket Association’s (KSCA) various tournaments, and has already crossed 1,400 runs for the current 2023-2024 season. Meet the 13-year-old Nitish Arya, a big Virat Kohli fan. As every young cricketer, Nitish dreams of wearing the India cap in all three formats of the game, and wants to meet his idol Kohli.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am