ಬ್ರೇಕಿಂಗ್ ನ್ಯೂಸ್
26-11-20 01:15 am Headline Karnataka News Network ಕ್ರೀಡೆ
ಫುಟ್ಬಾಲ್ ದಂತಕತೆ ಡಿಯಾಗೋ ಮರಡೋನಾ ಇನ್ನಿಲ್ಲ. 1986 ವಿಶ್ವಕಪ್ ವಿಜೇತ ಮರಡೋನಾ ಅವರು ಅರ್ಜೆಂಟೀನಾದ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ (ನ.25) ಹೃದಯಸ್ತಂಭನಕ್ಕೊಳಗಾಗಿ ಮೃತಪಟ್ಟಿದ್ದಾರೆ.
ಇತ್ತೀಚೆಗೆ ಮರಡೋನಾ ತಲೆಯಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ಮರಡೋನಾ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿತ್ತು. ಇನ್ನೇನು ಆಸ್ಪತ್ರೆಯಿಂದ ಮನೆಗೆ ತೆರಳುತ್ತಾರೆ ಎಂದು ಅಭಿಮಾನಿಗಳು ನಂಬಿಕೆ ಇರಿಸಿಕೊಂಡಿದ್ದರು. ಆದರೆ, ಮರಡೋನಾ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.

ಭಾರತಕ್ಕೆ ಬಂದಿದ್ದ ಮರಡೋನಾ:
2018ರಲ್ಲಿ ಶ್ರೀಭೂಮಿ ಸ್ಫೋರ್ಟಿಂಗ್ ಕ್ಲಬ್ ಹಮ್ಮಿಕೊಂಡಿದ್ದ ದಾನ ದತ್ತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ 2008ರಲ್ಲಿ ಕೋಲ್ಕತಾಗೆ ಭೇಟಿ ನೀಡಿದ್ದನ್ನು ಸ್ಮರಿಸಿ, 'ನಾನೇನು ದೇವರಲ್ಲ, ಒಬ್ಬ ಸಾಮಾನ್ಯ ಫುಟ್ಬಾಲ್ ಆಟಗಾರ' ಎಂದಿದ್ದರು.
1986ರ ವಿಶ್ವಕಪ್ ಎತ್ತಿ ಹಿಡಿದಿರುವ ತಮ್ಮ ಪ್ರತಿಮೆಯನ್ನು ಕೋಲ್ಕತಾದ ಪಾರ್ಕೊಂದರಲ್ಲಿ ಅನಾವರಣಗೊಳಿಸಿ, ನನ್ನ ಪ್ರತಿಮೆ ನೋಡಿ ಖುಷಿಯಾಗುತ್ತಿದೆ ಎಂದು ಉದ್ಗರಿಸಿದ್ದರು. ಕ್ರಿಕೆಟ್ ದಿಗ್ಗಜ ಸೌರವ್ ಗಂಗೂಲಿ ತಂಡ ಹಾಗೂ ಡಿಯಾಗೋ ಮರಡೋನಾ ತಂಡದ ನಡುವೆ ಬರಸಾತ್ ಸ್ಟೇಡಿಯಂನಲ್ಲಿ ಪ್ರದರ್ಶನ ಪಂದ್ಯ ಕೂಡಾ ನಡೆಸಲಾಗಿತ್ತು.
1986 ರ ವಿಶ್ವಕಪ್ ಕ್ವಾರ್ಟರ್ ಫೈನಲ್ಸ್ ನಲ್ಲಿ ಇಂಗ್ಲೆಂಡ್ ಅನ್ನು 1-2 ರಿಂದ ಅರ್ಜೆಂಟೀನಾ ಮಣಿಸಲು ಮರಡೋನಾ ನೆರವಾಗಿದ್ದರು. ಅಲ್ಲದೆ, ಹ್ಯಾಂಡ್ ಆಫ್ ಗಾಡ್' ಕುಖ್ಯಾತಿಗೂ ಮರಡೋನಾ ಪಾತ್ರರಾಗಿದ್ದರು.
The Argentina legend - regarded by many as the greatest footballer of all time - reportedly suffered a cardio-respiratory arrest and was left in a serious condition.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 01:11 pm
HK News Staffer
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
Rape, Sandesh PG Inspector: ಇನ್ಸ್ ಪೆಕ್ಟರ್ ಸಂ...
22-03-26 12:10 pm
23-03-26 11:17 am
HK News Staffer
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm