ಬ್ರೇಕಿಂಗ್ ನ್ಯೂಸ್
26-11-20 01:15 am Headline Karnataka News Network ಕ್ರೀಡೆ
ಫುಟ್ಬಾಲ್ ದಂತಕತೆ ಡಿಯಾಗೋ ಮರಡೋನಾ ಇನ್ನಿಲ್ಲ. 1986 ವಿಶ್ವಕಪ್ ವಿಜೇತ ಮರಡೋನಾ ಅವರು ಅರ್ಜೆಂಟೀನಾದ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ (ನ.25) ಹೃದಯಸ್ತಂಭನಕ್ಕೊಳಗಾಗಿ ಮೃತಪಟ್ಟಿದ್ದಾರೆ.
ಇತ್ತೀಚೆಗೆ ಮರಡೋನಾ ತಲೆಯಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ಮರಡೋನಾ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿತ್ತು. ಇನ್ನೇನು ಆಸ್ಪತ್ರೆಯಿಂದ ಮನೆಗೆ ತೆರಳುತ್ತಾರೆ ಎಂದು ಅಭಿಮಾನಿಗಳು ನಂಬಿಕೆ ಇರಿಸಿಕೊಂಡಿದ್ದರು. ಆದರೆ, ಮರಡೋನಾ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.

ಭಾರತಕ್ಕೆ ಬಂದಿದ್ದ ಮರಡೋನಾ:
2018ರಲ್ಲಿ ಶ್ರೀಭೂಮಿ ಸ್ಫೋರ್ಟಿಂಗ್ ಕ್ಲಬ್ ಹಮ್ಮಿಕೊಂಡಿದ್ದ ದಾನ ದತ್ತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ 2008ರಲ್ಲಿ ಕೋಲ್ಕತಾಗೆ ಭೇಟಿ ನೀಡಿದ್ದನ್ನು ಸ್ಮರಿಸಿ, 'ನಾನೇನು ದೇವರಲ್ಲ, ಒಬ್ಬ ಸಾಮಾನ್ಯ ಫುಟ್ಬಾಲ್ ಆಟಗಾರ' ಎಂದಿದ್ದರು.
1986ರ ವಿಶ್ವಕಪ್ ಎತ್ತಿ ಹಿಡಿದಿರುವ ತಮ್ಮ ಪ್ರತಿಮೆಯನ್ನು ಕೋಲ್ಕತಾದ ಪಾರ್ಕೊಂದರಲ್ಲಿ ಅನಾವರಣಗೊಳಿಸಿ, ನನ್ನ ಪ್ರತಿಮೆ ನೋಡಿ ಖುಷಿಯಾಗುತ್ತಿದೆ ಎಂದು ಉದ್ಗರಿಸಿದ್ದರು. ಕ್ರಿಕೆಟ್ ದಿಗ್ಗಜ ಸೌರವ್ ಗಂಗೂಲಿ ತಂಡ ಹಾಗೂ ಡಿಯಾಗೋ ಮರಡೋನಾ ತಂಡದ ನಡುವೆ ಬರಸಾತ್ ಸ್ಟೇಡಿಯಂನಲ್ಲಿ ಪ್ರದರ್ಶನ ಪಂದ್ಯ ಕೂಡಾ ನಡೆಸಲಾಗಿತ್ತು.
1986 ರ ವಿಶ್ವಕಪ್ ಕ್ವಾರ್ಟರ್ ಫೈನಲ್ಸ್ ನಲ್ಲಿ ಇಂಗ್ಲೆಂಡ್ ಅನ್ನು 1-2 ರಿಂದ ಅರ್ಜೆಂಟೀನಾ ಮಣಿಸಲು ಮರಡೋನಾ ನೆರವಾಗಿದ್ದರು. ಅಲ್ಲದೆ, ಹ್ಯಾಂಡ್ ಆಫ್ ಗಾಡ್' ಕುಖ್ಯಾತಿಗೂ ಮರಡೋನಾ ಪಾತ್ರರಾಗಿದ್ದರು.
The Argentina legend - regarded by many as the greatest footballer of all time - reportedly suffered a cardio-respiratory arrest and was left in a serious condition.
23-10-25 03:42 pm
HK News Desk
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
23-10-25 03:39 pm
HK News Desk
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
23-10-25 10:52 pm
Mangalore Correspondent
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
ಜಾನುವಾರು ಸಾಗಾಟಕ್ಕೆ ಪೊಲೀಸರ ತಡೆ ; ಲಾರಿಯಿಂದ ಹಗ್ಗ...
22-10-25 09:55 pm
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
23-10-25 06:53 pm
Mangalore Correspondent
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm