ಬ್ರೇಕಿಂಗ್ ನ್ಯೂಸ್
02-12-20 12:18 pm Source: MYSKHEL ಕ್ರೀಡೆ
ಇಂಗ್ಲೆಂಡ್ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ದಕ್ಷಿಣ ಆಫ್ರಿಕಾ ತವರಿನಲ್ಲೇ ಮುಖಭಂಗವನ್ನು ಅನುಭವಿಸಿದೆ. ದಕ್ಷಿಣ ಆಫ್ರಿಕಾ ಮೂರನೇ ಪಂದ್ಯದಲ್ಲೂ ಸೋಲನ್ನು ಅನುಭವಿಸುವ ಮೂಲಕ ತನ್ನ ತವರಿನಲ್ಲೇ ನಡೆದ ಸರಣಿಯಲ್ಲಿ ವೈಟ್ವಾಶ್ ಮುಖಭಂಗಕ್ಕೆ ಈಡಾಗಿದೆ.
ಮೊದಲು ಬ್ಯಾಟಿಂಗ್ ನಡೆಸಿದ ದಕ್ಷಿಣ ಆಫ್ರಿಕಾ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿತು. ಫಾಪ್ ಡು ಪ್ಲೆಸಿಸ್ ಹಾಗೂ ವಾನ್ ಡೆರ್ ಡಸೆನ್ ಅವರ ಶತಕದ ಜೊತೆಯಾಟದ ಕಾರಣದಿಂದ ಭರ್ಜರಿ 191 ರನ್ಗಳನ್ನು ದಾಖಲಿಸಿತು. ಡು ಪ್ಲೆಸಿಸ್ 52 ರನ್ ಬಾರಿಸಿದರೆ ಡಸೆನ್ 32 ಎಸೆತಗಳಲ್ಲಿ 74 ರನ್ ಬಾರಿಸಿ ಮಿಂಚಿದರು.

ದಕ್ಷಿಣ ಆಫ್ರಿಕಾ ತಂಡ ನೀಡಿದ ಈ ಬೃಹತ್ ಗುರಿಯನ್ನು ಇಂಗ್ಲೆಂಡ್ ಕೇವಲ ಒಂದು ವಿಕೆಟ್ ಕಳೆದುಕೊಂಡು ತಲುಪುವಲ್ಲಿ ಯಶಸ್ವಿಯಾಯಿತು. ಆರಂಭಿಕ ಆಟಗಾರ ಜೇಸನ್ ರಾಯ್ ವಿಕೆಟ್ ಬೇಗನೆ ಕಳೆದುಕೊಂಡ ಇಂಗ್ಲೆಂಡ್ ಬಳಿಕ ಯಾವುದೇ ವಿಕೆಟ್ ಕಳೆದುಕೊಳ್ಳಲಿಲ್ಲ.
ನಾಯಕ ಜೋಸ್ ಬಟ್ಲರ್ ಹಾಗೂ ಡೇವಿಡ್ ಮಲನ್ ಅಜೇಯವಾಗಿಯೇ ಈ ಗುರಿಯನ್ನು ತಲುಪಿದರು. ಈ ರನ್ ಬೆನ್ನಟ್ಟುವ ವೇಳೆ ಇಂಗ್ಲೆಂಡ್ ನಾಯಕ 46 ಎಸೆತಗಳಲ್ಲಿ 67 ರನ್ ಸಿಡಿಸಿದರೆ ಚುಟುಕು ಕ್ರಿಕೆಟ್ನ ನಂಬರ್ 1 ಆಟಗಾರ ಡೇವಿಡ್ ಮಲನ್ 47 ಎಸೆತಗಳಲ್ಲಿ ಭರ್ಜರಿ 99 ರನ್ ಗಳಿಸಿ ಅಜೇಯವಾಗುಳಿದರು.
ಈ ಮೂಲಕ ಒಂದು ರನ್ನಿಂದ ಮಲನ್ ಶತಕವನ್ನು ತಪ್ಪಿಸಿಕೊಂಡಿದ್ದಾರೆ. ಆಫ್ರಿಕಾ ನೀಡಿದ್ದ ಬೃಹತ್ ಗುರಿಯನ್ನು ಇಂಗ್ಲೆಂಡ್ 14 ಎಸೆತಗಳು ಉಳಿದಿರುವಂತೆಯೇ ತಲುಪಿದೆ. ಈ ಜೋಡಿ ಅಜೇಯ 167 ರನ್ಗಳ ಜೊತೆಯಾಟವನ್ನು ನೀಡಿತು. ಈ ಮೂಲಕ ಮಲನ್-ಬಟ್ಲರ್ ಜೋಡಿ ದಕ್ಷಿಣ ಆಫ್ರಿಕಾ ವಿರುದ್ಧ ಬೃಹತ್ ಜೊತೆಯಾಟವನ್ನಾಡಿದ ಇಂಗ್ಲೆಂಡ್ ಜೊಡಿ ಎನಿಸಿಕೊಂಡರು.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm