ಬ್ರೇಕಿಂಗ್ ನ್ಯೂಸ್
03-12-20 05:42 pm Source: MYKHEL ಕ್ರೀಡೆ
ಇಂಗ್ಲೆಂಡ್ನ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಜಾನಿ ಬೈರ್ಸ್ಟೋವ್ ಬಿಗ್ಬ್ಯಾಷ್ ಕ್ರಿಕೆಟ್ ಲೀಗ್ನಿಂದ ಹಿಂದೆ ಸರಿದಿದ್ದಾರೆ. ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿಯಲ್ಲಿ ಪಾಲ್ಗೊಳ್ಳಲು ರಾಷ್ಟ್ರೀಯ ತಂಡದಿಂದ ಕರೆ ಬರುವ ಸಾಧ್ಯತೆಯ ಹಿನ್ನೆಲೆಯಲ್ಲಿ ಟೂರ್ನಿಯಿಂದ ಹಿಂದಕ್ಕೆ ಸರಿಯುತ್ತಿದ್ದಾರೆ ಎನ್ನಲಾಗಿದೆ.
ಜಾನಿ ಬೈರ್ಸ್ಟೋವ್ ಬಿಗ್ಬ್ಯಾಶ್ ಲೀಗ್ನಲ್ಲಿ ಮೆಲ್ಬೋರ್ನ್ ಸ್ಟಾರ್ಸ್ ತಂಡದ ಪರವಾಗಿ ಕಣಕ್ಕಿಳಿಯಬೇಕಾಗಿತ್ತು. ಆದರೆ ಈ ಬಾರಿಯ ಟೂರ್ನಿಯಲ್ಲಿ ಬೈರ್ಸ್ಟೋವ್ ಪಾಲ್ಗೊಳ್ಳುತ್ತಿಲ್ಲ ಎನ್ನುವುದನ್ನು ಮೆಲ್ಬೋರ್ನ್ ಸ್ಟಾರ್ಸ್ ಫ್ರಾಂಚೈಸಿ ಸ್ಪಷ್ಟಪಡಿಸಿದೆ.
ಬಿಗ್ಬ್ಯಾಷ್ ಕ್ರಿಕೆಟ್ ಟೂರ್ನಿಯ ಆರಂಭಕ್ಕೆ ಒಂದು ವಾರ ಮುನ್ನ ಬೈರ್ಸ್ಟೋವ್ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಡಿಸೆಂಬರ್ 10ರಿಂದ ಬಿಗ್ಬ್ಯಾಷ್ ಲೀಗ್ ಆರಂಭವಾಗಲಿದ್ದು ಬೈರ್ಸ್ಟೋವ್ ಸ್ಥಾನಕ್ಕೆ ಆಂಡ್ರೆ ಫ್ಲೆಚರ್ಅವರನ್ನು ಆಯ್ಕೆ ಮಾಡಲಾಗಿದೆ. ಜನವರಿ ತಿಂಗಳಲ್ಲಿ ಶ್ರೀಲಂಕಾ ವಿರುದ್ಧ ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ಪಾಲ್ಗೊಳ್ಳಲಿದೆ. ಈ ಸರಣಿಗೆ ಕರೆಬರುವ ನಿರೀಕ್ಷೆಯಿರುವ ಹಿನ್ನೆಲೆಯಲ್ಲಿ ಬೈರ್ಸ್ಟೋವ್ ಬಿಗ್ಬ್ಯಾಷ್ ಲೀಗ್ಅನ್ನು ತೊರೆದಿದ್ದಾರೆ. ಬೈರ್ಸ್ಟೋವ್ ಐಪಿಎಲ್ನಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡವನ್ನು ಪ್ರತಿನಿಧಿಸಿದ್ದರು.
ಸದ್ಯ ದಕ್ಷಿಣ ಆಫ್ರಿಕಾದಲ್ಲಿ ಸೀಮಿತ ಓವರ್ಗಳ ತಂಡದಲ್ಲಿ ಬೈರ್ಸ್ಟೋವ್ ಇಂಗ್ಲೆಂಡ್ ಪರ ಆಡುತ್ತಿದ್ದಾರೆ. 2019ರಲ್ಲಿನ ಕಠಿಣ ಟೆಸ್ಟ್ ಸಮಯದ ನಂತರ ಈ ವರ್ಷ ಬೈರ್ಸ್ಟೋವ್ ಇಂಗ್ಲೆಂಡ್ ಪರ ಟೆಸ್ಟ್ನಲ್ಲಿ ಕಣಕ್ಕಿಳಿದಿಲ್ಲ. ಎರಡು ವರ್ಷಗಳ ಹಿಂದೆ ಶ್ರೀಲಂಕಾದಲ್ಲಿ ಇಂಗ್ಲೆಂಡ್ ಪರವಾಗಿ ಟೆಸ್ಟ್ನಲ್ಲಿ ಕೊನೆಯ ಶತಕ ಗಳಿಸಿದ್ದಾರೆರು.
This News Article is a Copy of MYKHEL
23-10-25 03:42 pm
HK News Desk
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
23-10-25 03:39 pm
HK News Desk
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
23-10-25 10:52 pm
Mangalore Correspondent
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
ಜಾನುವಾರು ಸಾಗಾಟಕ್ಕೆ ಪೊಲೀಸರ ತಡೆ ; ಲಾರಿಯಿಂದ ಹಗ್ಗ...
22-10-25 09:55 pm
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
23-10-25 06:53 pm
Mangalore Correspondent
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm