ಬ್ರೇಕಿಂಗ್ ನ್ಯೂಸ್
03-12-20 05:42 pm Source: MYKHEL ಕ್ರೀಡೆ
ಇಂಗ್ಲೆಂಡ್ನ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಜಾನಿ ಬೈರ್ಸ್ಟೋವ್ ಬಿಗ್ಬ್ಯಾಷ್ ಕ್ರಿಕೆಟ್ ಲೀಗ್ನಿಂದ ಹಿಂದೆ ಸರಿದಿದ್ದಾರೆ. ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿಯಲ್ಲಿ ಪಾಲ್ಗೊಳ್ಳಲು ರಾಷ್ಟ್ರೀಯ ತಂಡದಿಂದ ಕರೆ ಬರುವ ಸಾಧ್ಯತೆಯ ಹಿನ್ನೆಲೆಯಲ್ಲಿ ಟೂರ್ನಿಯಿಂದ ಹಿಂದಕ್ಕೆ ಸರಿಯುತ್ತಿದ್ದಾರೆ ಎನ್ನಲಾಗಿದೆ.
ಜಾನಿ ಬೈರ್ಸ್ಟೋವ್ ಬಿಗ್ಬ್ಯಾಶ್ ಲೀಗ್ನಲ್ಲಿ ಮೆಲ್ಬೋರ್ನ್ ಸ್ಟಾರ್ಸ್ ತಂಡದ ಪರವಾಗಿ ಕಣಕ್ಕಿಳಿಯಬೇಕಾಗಿತ್ತು. ಆದರೆ ಈ ಬಾರಿಯ ಟೂರ್ನಿಯಲ್ಲಿ ಬೈರ್ಸ್ಟೋವ್ ಪಾಲ್ಗೊಳ್ಳುತ್ತಿಲ್ಲ ಎನ್ನುವುದನ್ನು ಮೆಲ್ಬೋರ್ನ್ ಸ್ಟಾರ್ಸ್ ಫ್ರಾಂಚೈಸಿ ಸ್ಪಷ್ಟಪಡಿಸಿದೆ.
ಬಿಗ್ಬ್ಯಾಷ್ ಕ್ರಿಕೆಟ್ ಟೂರ್ನಿಯ ಆರಂಭಕ್ಕೆ ಒಂದು ವಾರ ಮುನ್ನ ಬೈರ್ಸ್ಟೋವ್ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಡಿಸೆಂಬರ್ 10ರಿಂದ ಬಿಗ್ಬ್ಯಾಷ್ ಲೀಗ್ ಆರಂಭವಾಗಲಿದ್ದು ಬೈರ್ಸ್ಟೋವ್ ಸ್ಥಾನಕ್ಕೆ ಆಂಡ್ರೆ ಫ್ಲೆಚರ್ಅವರನ್ನು ಆಯ್ಕೆ ಮಾಡಲಾಗಿದೆ. ಜನವರಿ ತಿಂಗಳಲ್ಲಿ ಶ್ರೀಲಂಕಾ ವಿರುದ್ಧ ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ಪಾಲ್ಗೊಳ್ಳಲಿದೆ. ಈ ಸರಣಿಗೆ ಕರೆಬರುವ ನಿರೀಕ್ಷೆಯಿರುವ ಹಿನ್ನೆಲೆಯಲ್ಲಿ ಬೈರ್ಸ್ಟೋವ್ ಬಿಗ್ಬ್ಯಾಷ್ ಲೀಗ್ಅನ್ನು ತೊರೆದಿದ್ದಾರೆ. ಬೈರ್ಸ್ಟೋವ್ ಐಪಿಎಲ್ನಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡವನ್ನು ಪ್ರತಿನಿಧಿಸಿದ್ದರು.
ಸದ್ಯ ದಕ್ಷಿಣ ಆಫ್ರಿಕಾದಲ್ಲಿ ಸೀಮಿತ ಓವರ್ಗಳ ತಂಡದಲ್ಲಿ ಬೈರ್ಸ್ಟೋವ್ ಇಂಗ್ಲೆಂಡ್ ಪರ ಆಡುತ್ತಿದ್ದಾರೆ. 2019ರಲ್ಲಿನ ಕಠಿಣ ಟೆಸ್ಟ್ ಸಮಯದ ನಂತರ ಈ ವರ್ಷ ಬೈರ್ಸ್ಟೋವ್ ಇಂಗ್ಲೆಂಡ್ ಪರ ಟೆಸ್ಟ್ನಲ್ಲಿ ಕಣಕ್ಕಿಳಿದಿಲ್ಲ. ಎರಡು ವರ್ಷಗಳ ಹಿಂದೆ ಶ್ರೀಲಂಕಾದಲ್ಲಿ ಇಂಗ್ಲೆಂಡ್ ಪರವಾಗಿ ಟೆಸ್ಟ್ನಲ್ಲಿ ಕೊನೆಯ ಶತಕ ಗಳಿಸಿದ್ದಾರೆರು.
This News Article is a Copy of MYKHEL
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm