ಬ್ರೇಕಿಂಗ್ ನ್ಯೂಸ್
04-12-20 11:38 am Source: MYKHEL ಕ್ರೀಡೆ
ಶುಕ್ರವಾರ ಟೀಮ್ ಇಂಡಿಯಾ ಹಾಗೂ ಆಸ್ಟ್ರೇಲಿಯಾ ತಂಡಗಳು ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಕಣಕ್ಕಿಳಿಯಲಿದೆ. ಈ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾದ ಪ್ರಮುಖ ಆಟಗಾರರು ಕ್ಯಾನ್ಬೆರಾದ ಕೆಫೆಯೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಈ ಬಗ್ಗೆ ಇನ್ಸ್ಟಾಗ್ರಾಮ್ನಲ್ಲಿ ಹಾರ್ದಿಕ್ ಪಾಂಡ್ಯ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ.
ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ಕೆಎಲ್ ರಾಹುಲ್ ಮತ್ತು ಮಯಾಂಕ್ ಅಗರ್ವಾಲ್ ಕ್ಯಾನ್ಬೆರಾದ ಕೆಫೆಯಲ್ಲಿ ಕಾಳ ಕಳೆದಿದ್ದಾರೆ. ಈ ಸಂದರ್ಭದಲ್ಲಿ ಮಯಾಂಕ್ ಅಗರ್ವಾಲ್ ಪತ್ನಿ ಆಶಿತಾ ಸೂದ್ ಕೂಡ ಸಾಥ್ ನೀಡಿದ್ದಾರೆ.

ಕೊರೊನಾ ವೈರಸ್ನ ಹಿನ್ನೆಲೆಯಲ್ಲಿ ಬಯೋಬಬಲ್ನಲ್ಲಿರುವ ಕಾರಣ ಟೀಮ್ ಇಂಡಿಯಾ ಹಾಗೂ ಆಸ್ಟ್ರೇಲಿಯಾ ಆಟಗಾರರಿಗೆ ಸಾಕಷ್ಟು ನಿರ್ಬಂಧಗಳು ಇದೆ. ಆದರೆ ಈ ನಿರ್ಭಂದದ ಚೌಕಟ್ಟಿನಲ್ಲಿಯೇ ಟೀಮ್ ಇಂಡಿಯಾ ಸದಸ್ಯರು ಕೆಫೆಗೆ ತೆರಳಿ ಉತ್ತಮ ಕ್ಷಣಗಳನ್ನು ಕಳೆದಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಭಾರತ 1-2 ಅಂತರದಿಂದ ಕಳೆದುಕೊಂಡಿತ್ತು. ಈಗ ಆಸ್ಟ್ರೇಲಿಯಾ ತಂಡದ ವಿರುದ್ಧ ತಿರುಗಿ ಬೀಳುವ ಉತ್ಸಾಹದಲ್ಲಿ ಟೀಮ್ ಇಂಡಿಯಾ ಇದೆ. ಈ ಮೂಲಕ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಗೆ ಮತ್ತಷ್ಟು ಹುಮ್ಮಸ್ಸು ಪಡೆದುಕೊಳ್ಳಲಿದೆ.
ಚುಟುಕು ಕ್ರಿಕೆಟ್ ಸರಣಿಯಲ್ಲಿ ಆತಿಥೇಯ ಆಸ್ಟ್ರೇಲಿಯಾ ತಂಡಕ್ಕೆ ಹೋಲಿಸಿದರೆ ಟೀಮ್ ಇಂಡಿಯಾ ಸಾಕಷ್ಟು ಬಲಿಷ್ಟವಾಗಿರುವಂತೆ ಕಾಣಿಸುತ್ತದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರವಾಗಿ ಶಿಖರ್ ಧವನ್ ಜೊತೆಗೆ ಕೆಎಲ್ ರಾಹುಲ್ ಆರಂಭಿಕನಾಗಿ ಕಣಕ್ಕಿಳಿಯುವ ಸಾಧ್ಯತೆಯಿದೆ.
This News Article is a Copy of MYKHEL
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 01:11 pm
HK News Staffer
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
Rape, Sandesh PG Inspector: ಇನ್ಸ್ ಪೆಕ್ಟರ್ ಸಂ...
22-03-26 12:10 pm
23-03-26 11:17 am
HK News Staffer
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm