ಬ್ರೇಕಿಂಗ್ ನ್ಯೂಸ್
04-12-20 12:30 pm Source: MYKHEL ಕ್ರೀಡೆ
ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿಯನ್ನು 2-1 ಅಂತರದಿಂದ ಸೋಲು ಕಂಡ ಬಳಿಕ ಟಿ20 ಸರಣಿಯಲ್ಲಿ ತಿರುಗೇಟು ನೀಡಿ ಭರ್ಜರಿ ಕಮ್ಬ್ಯಾಕ್ ಮಾಡುವ ಉತ್ಸಾಹದಲ್ಲಿ ಟೀಮ್ ಇಂಡಿಯಾ ಇದೆ. ಟಿ20 ಸರಣಿಯ ಮೊದಲ ಪಂದ್ಯ ಕ್ಯಾನ್ಬೆರಾದಲ್ಲಿ ಶುಕ್ರವಾರ ನಡೆಯಲಿದೆ.
ಈ ಮಧ್ಯೆ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ 2020ನೇ ಇಸವಿಯನ್ನು ಏಕದಿನ ಕ್ರಿಕೆ್ನಲ್ಲಿ ಶತಕವನ್ನು ದಾಖಲಿಸದೇ ಅಂತ್ಯಗೊಳಿಸಿದ್ದಾರೆ. ಆದರೆ ಈ ವರ್ಷ ಆಡಿದ 9 ಏಕದಿನ ಪಂದ್ಯಗಳಲ್ಲಿ 5 ಅರ್ಧ ಶತಕವನ್ನು ಬಾರಿಸಿದ್ದಾರೆ. ಈ ಮೂಲಕ ಏಕದಿನ ಕ್ರಿಕೆಟ್ನಲ್ಲಿ 12000 ರನ್ ಗಳ ಗುರಿ ತಲುಪಿದ್ದಾರೆ. ಈ ಮೂಲಕ ಈ ಗುರಿಯನ್ನು ವೇಗವಾಗಿ ತಲುಪಿದ ಆಟಗಾರ ಎಂಬ ದಾಖಲೆಯನ್ನು ತನ್ನದಾಗಿಸಿಕೊಂಡಿದ್ದಾರೆ.

ಇನ್ನು ನಾಯಕ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್ಗೆ ಸಜ್ಜಾಗಿದ್ದು ಈ ಮಾದರಿಯಲ್ಲೂ ಕೆಲ ದಾಖಲೆಗಳನ್ನು ಮುರಿಯಲು ಕೊಹ್ಲಿ ಸಜ್ಜಾಗಿದ್ದಾರೆ. ಈ ಸರಣಿಯಲ್ಲಿ ಕೊಹ್ಲಿ ಮುರಿಯಲು ಅವಕಾಶವಿರುವ ದಾಖಲೆಗಳತ್ತ ದೃಷ್ಟಿ ಹಾಯಿಸೋಣ.
ಬಾಬರ್ ಅಜಂ ದಾಖಲೆ
ಟಿ20 ಕ್ರಿಕೆಟ್ನಲ್ಲಿ ಸದ್ಯ ಅತ್ಯಂತ ಹೆಚ್ಚಿನ ಸರಾಸರಿ ಹೊಂದಿರುವ ಆಟಗಾರ ಬಾಬರ್ ಅಜಂ. ಸಣ್ಣ ಅಂತರದಿಂದ ವಿರಾಟ್ ಕೊಹ್ಲಿ ಅಜಮ್ಗಿಂತ ಹಿಂದಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ವಿರಾಟ್ ಕೊಹ್ಲಿ 59 ರನ್ಗಳಿಗಿಂತ ಅಧಿಕ ರನ್ ಗಳಿಸಲು ಸಾಧ್ಯವಾದರೆ ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕನನ್ನು ಹಿಂದಿಕ್ಕಲಿದ್ದಾರೆ.

ಈ ಸರಣಿಯಲ್ಲಿ ಶರ್ಮಾ ದಾಖಲೆ ಮುರೀತಾರಾ ಕೊಹ್ಲಿ? ಟಿ20 ಕ್ರಿಕೆಟ್ನಲ್ಲಿ ಅತ್ಯಂತ ಹೆಚ್ಚು ಅರ್ಧ ಶತಕವನ್ನು ಸಿಡಿಸಿದ ದಾಖಲೆ ರೋಹಿತ್ ಶರ್ಮಾ ಹೆಸರಿನಲ್ಲಿದೆ. ಆದರೆ ಮೂರು ಪಂದ್ಯಗಳ ಈ ಟಿ20 ಸರಣಿಯಲ್ಲಿ ವಿರಾಟ್ ಕೊಹ್ಲಿ 2 ಅರ್ಧ ಶತಕವನ್ನು ದಾಖಲಿಸಿದರೆ ರೋಹಿತ್ ಶರ್ಮಾ ಅವರ ಹೆಸರಿನಲ್ಲಿರುವ ಈ ದಾಖಲೆಯನ್ನು ತಮ್ಮ ಹೆಸರಿಗೆ ವರ್ಗಾಯಿಸಿಕೊಳ್ಳಲಿದ್ದಾರೆ.
This News Article is a Copy of MYKHEL
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm