ಬ್ರೇಕಿಂಗ್ ನ್ಯೂಸ್
04-12-20 04:20 pm Source: MYKHEL ಕ್ರೀಡೆ
ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ಬ್ಯಾಟಿಂಗ್ ವೈಫಲ್ಯವನ್ನು ಅನುಭವಿಸಿದೆ. ಆದರೆ ಕೆಎಲ್ ರಾಹುಲ್ ಐಪಿಎಲ್ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲೂ ತಮ್ಮ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ಮುಂದುವರಿಸಿದ್ದಾರೆ. ಆರಂಬಿಕನಾಗಿ ಕಣಕ್ಕಿಳಿದ ಕೆಎಲ್ ರಾಹುಲ್ 51 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.
ಆಸಿಸ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಕೆಎಲ್ ರಾಹುಲ್ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 1500 ರನ್ ದಾಖಲಿಸಿದ ಸಾಧನೆ ಮಾಡಿದ್ದಾರೆ. ಅತ್ಯಂತ ಕಡಿಮೆ ಇನ್ನಿಂಗ್ಸ್ನಲ್ಲಿ ಈ ಸಾಧನೆ ಮಾಡಿದ ಆಟಗಾರರ ಪಟ್ಟಿಯಲ್ಲಿ ಕೆಎಲ್ ರಾಹುಲ್ ಸೇರಿಕೊಂಡಿದ್ದಾರೆ.

ಕೆಎಲ್ ರಾಹುಲ್ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 1500 ರನ್ ಗಳಿಸಲು 39 ಇನ್ನಿಂಗ್ಸ್ ತೆಗೆದುಕೊಂಡಿದ್ದಾರೆ. ಈ ಮೈಲಿಗಲ್ಲನ್ನು ಇಷ್ಟೇ ಇನ್ನಿಂಗ್ಸ್ಗಳಿಂದ ರಾಹುಲ್ ಸೇರಿಸಿಕೊಮಡು ನಾಲ್ವರು ಆಟಗಾರರು ತಲುಪಿದ್ದಾರೆ ಎಂಬುದು ಕಾಕತಾಳೀಯ. ಇದರಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಕೂಡ ಸೇರಿಕೊಂಡಿದ್ದಾರೆ. ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಂ, ಆಸ್ಟ್ರೇಲಿಯಾ ಸೀಮಿತ ಓವರ್ಗಳ ನಾಯಕ ಆರೋನ್ ಫಿಂಚ್ ಕೂಡ 39 ಇನ್ನಿಂಗ್ಸ್ಗಳಲ್ಲಿ 1500 ರನ್ಗಳ ಮೈಲಿಗಲ್ಲನ್ನು ತಲುಪಿದ್ದಾರೆ. ಈಗ ಕೆಎಲ್ ರಾಹುಲ್ ಕೂಡ ಇಷ್ಟೇ ಇನ್ನಿಂಗ್ಸ್ಗಳಲ್ಲಿ ಈ ಸಾಧನೆ ಮಾಡಿದ್ದಾರೆ.
ಇನ್ನು ಕೆಎಲ್ ರಾಹುಲ್ ಈ ಬಾರಿ ಒಟ್ಟಾರೆ ಟಿ20 ಕ್ರಿಕೆಟ್ನಲ್ಲಿ 1000 ರನ್ ಪೂರೈಸಿದ ಸಾಧನೆಯನ್ನೂ ಮಾಡಿದ್ದಾರೆ. ಅಂಥಾರಾಷ್ಟ್ರೀಯ ಟಿ20 ಕಡಿಮೆ ನಡೆದರೂ ಐಪಿಎಲ್ನಲ್ಲಿ ಕೆಎಲ್ ರಾಹುಲ್ ಬಹುಪಾಲು ರನ್ ಗಳಿಸಿದ್ದಾರೆ.
This News Article is a Copy of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm