ಬ್ರೇಕಿಂಗ್ ನ್ಯೂಸ್
22-06-24 11:42 am HK News Desk ಕ್ರೀಡೆ
ಗ್ರಾಸ್ ಐಲೆಟ್, ಜೂನ್.22: ಅಂತಿಮ ಮೂರು ಓವರ್ಗಳಲ್ಲಿ ಬಿಗು ಬೌಲಿಂಗ್ ದಾಳಿ ಸಂಘಟಿಸಿದ ಮಾರ್ಕೋ ಜಾನೆಸನ್, ಕಾಗಿಸೊ ರಬಾಡ ಹಾಗೂ ಆನ್ರಿಕ್ ನೋಕಿಯ ಅವರ ಪರಾಕ್ರಮದಿಂದ ದಕ್ಷಿಣ ಆಫ್ರಿಕಾ ತಂಡವು ಟಿ 20 ವಿಶ್ವಕಪ್ ಸೂಪರ್ -8 ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡವನ್ನು ಏಳು ರನ್ಗಳಿಂದ ಪರಾಭವಗೊಳಿಸಿತು.
ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ಕ್ವಿಂಟನ್ ಡಿಕಾಕ್(65 ರನ್, 38 ಎಸೆತ, 4x4, 4x6) ಬಿರುಸಿನ ಆಟದ ನೆರವಿನಿಂದ ಆರು ವಿಕೆಟ್ ಗೆ 163 ರನ್ ಗಳಿಸಿತು. ಡಿಕಾಕ್ ಮತ್ತು ರೀಜಾ ಹೆಂಡ್ರಿಕ್ಸ್(19) ಮೊದಲ ವಿಕೆಟ್ ಗೆ ಭರ್ಜರಿ 86 ರನ್ ಸೇರಿಸಿದರೂ ನಂತರ ಬಂದ ಆಟಗಾರರು ಇದರ ಉಪಯೋಗ ಪಡೆಯಲಿಲ್ಲ. ಕೊನೆಯಲ್ಲಿ ಡೇವಿಡ್ ಮಿಲ್ಲರ್(43) ತಂಡದ ಮೊತ್ತವನ್ನು ಹಿಗ್ಗಿಸಿದರು.


![]()


ಪ್ರತಿಯಾಗಿ ಬ್ಯಾಟಿಂಗ್ ನಡೆಸಿದ ಇಂಗ್ಲೆಂಡ್ ಆರು ವಿಕೆಟ್ ಗೆ 156 ರನ್ ಮಾಡಲಷ್ಟೇ ಶಕ್ತವಾಗಿ ಸೋಲನುಭವಿಸಿತು. ಒಂದು ಹಂತದಲ್ಲಿ ಹ್ಯಾರಿ ಬ್ರೂಕ್ (53 ರನ್, 37 ಎಸೆತ, 7x4) ಮತ್ತು ಲಿಯಮ್ ಲಿವಿಂಗ್ ಸ್ಟೋನ್ (33) ಆಫ್ರಿಕಾ ಕೈಯಿಂದ ಜಯ ಕಸಿಯುವ ಯತ್ನ ಮಾಡಿದರೂ ಸಫಲವಾಗಲಿಲ್ಲ.
ಸಂಕ್ಷಿಪ್ತ ಸ್ಕೋರ್
ದಕ್ಷಿಣ ಆಫ್ರಿಕಾ 163/6 (ಡಿಕಾಕ್ 65, ಮಿಲ್ಲರ್ 43, ಹೆಂಡ್ರಿಕ್ಸ್ 19, ಆರ್ಚರ್ 40/3)
ಇಂಗ್ಲೆಂಡ್ 156/6 (ಬ್ರೂಕ್ 53, ಲಿವಿಂಗ್ ಸ್ಟೋನ್ 33, ಕೇಶವ ಮಹಾರಾಜ್ 25/2, ರಬಾಡ 32/2)
ವೆಸ್ಟ್ ಇಂಡೀಸ್ ಜಯಭೇರಿ; ಇಂದು ಬೆಳಗ್ಗೆ ನಡೆದ ಪಂದ್ಯದಲ್ಲಿ ಆತಿಥೇಯ ವೆಸ್ಟ್ ಇಂಡೀಸ್ ತಂಡ ಅಮೇರಿಕಾವನ್ನು 9 ವಿಕೆಟ್ ಗಳಿಂದ ಸೋಲಿಸಿ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿತು. ಅಮೇರಿಕಾ ಮೊದಲು ಬ್ಯಾಟಿಂಗ್ ಮಾಡಿ 128ಕ್ಕೆ ಆಲೌಟ್ ಆದರೆ ವೆಸ್ಟ್ ಇಂಡೀಸ್ 10.5 ಓವರ್ಗಳಲ್ಲ್ಲೇ ಒಂದು ವಿಕೆಟ್ ಗೆ 130 ರನ್ ಗಳಿಸಿ ಗೆಲುವಿನ ನಗು ಬೀರಿತು.
Chasing a target of 129, West Indies were powered to a nine-wicket victory over the USA in their Super 8 game by Shai Hope, who blasted a 39-ball 82 (with eight sixes and four fours). Hope had reached his half century off just 26 balls.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm