ಬ್ರೇಕಿಂಗ್ ನ್ಯೂಸ್
25-06-24 11:54 am HK News Desk ಕ್ರೀಡೆ
ಗ್ರಾಸ್ ಐಲೆಟ್, ಜೂನ್.25: ಕಳೆದ ವರ್ಷದ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಫೈನಲ್ ಸೋಲಿಗೆ ಸರಿಯಾದ ಪ್ರತೀಕಾರ ತೀರಿಸಿಕೊಂಡ ಭಾರತ ತಂಡ ಟಿ 20 ವಿಶ್ವಕಪ್ ಸೂಪರ್ 8 ವಿಬಾಗದ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು 24 ರನ್ ಗಳಿಂದ ಸೋಲಿಸಿದೆ. ಈ ಮಧ್ಯೆ ಅಂತಿಮ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡ ಬಾಂಗ್ಲಾದೇಶವನ್ನು 8 ರನ್ ಗಳಿಂದ ಸೋಲಿಸಿ ಸೆಮಿಫೈನಲ್ ಪ್ರವೇಶಿಸಿದ್ದು, ಆಸ್ಟ್ರೇಲಿಯಾ ಟೂರ್ನಿಯಿಂದ ಹೊರಬಿದ್ದಿದೆ.
ಮೊದಲು ಬ್ಯಾಟಿಂಗ್ ಮಾಡಿದ ಭಾರತಕ್ಕೆ ನಾಯಕ ರೋಹಿತ್ ಶರ್ಮ(92 ರನ್, 41 ಎಸೆತ, 7x4, 8x6) ಭರ್ಜರಿ ಆರಂಭ ಒದಗಿಸಿದರು. ವಿಶ್ವಕಪ್ ಫೈನಲ್ ಸೋಲಿನ ಒಂದೊಂದು ಎಸೆತಕ್ಕೂ ಲೆಕ್ಕ ಚುಕ್ತಾ ಮಾಡುವಂತೆ ಬ್ಯಾಟಿಂಗ್ ಮಾಡಿದ ಹಿಟ್ ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ, ಮಿಚೆಲ್ ಸ್ಟಾರ್ಕ್ ಎಸೆದ ಎರಡನೇ ಓವರ್ನಲ್ಲಿ 29 ರನ್ ದೋಚಿದರು. ಶತಕದ ಗಡುವಿನಲ್ಲಿ ಔಟಾದರೂ ತಂಡವನ್ನು ಸುಸ್ಥಿತಿಗೆ ತಂದಿದ್ದರು. ವಿರಾಟ್ ಕೊಹ್ಲಿ ಖಾತೆ ತೆರೆಯದೆ ಔಟಾದರೂ ರಿಷಬ್ ಪಂತ್(15), ಸೂರ್ಯ ಕುಮಾರ್ ಯಾದವ್ (31, 16 ಎಸೆತ, 3x4, 2x6), ಶಿವಮ್ ದುಬೆ(28), ಹಾರ್ದಿಕ್ ಪಾಂಡ್ಯ(27*, 17 ಎಸೆತ, 1x4, 2x6) ಭಾರತದ ಮೊತ್ತವನ್ನು 5 ವಿಕೆಟ್ ನಷ್ಟಕ್ಕೆ205ಕ್ಕೆ ತಲುಪಿಸಿದರು.
)

ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾಗೆ ಮೊದಲ ಓವರ್ ನಲ್ಲೇ ಅರ್ಷದೀಪ್ ಸಿಂಗ್ ಆಘಾತವಿಕ್ಕಿದರು. ಭಾರತದ ವಿರುದ್ಧ ಪ್ರಮುಖ ಟೂರ್ನಿಗಳಲ್ಲಿ ಯಾವಾಗಲೂ ರನ್ ಮಳೆ ಹರಿಸುವ ಟ್ರಾವಿಸ್ ಹೆಡ್ (76, 43 ಎಸೆತ, 9x4, 4x6) ಎರಡನೇ ವಿಕೆಟ್ ಗೆ ನಾಯಕ ಮಿಚೆಲ್ ಮಾರ್ಷ್ (37) ಜೊತೆ 81 ರನ್ ಸೇರಿಸಿ ಗೆಲುವಿನ ಆಸೆ ಚಿಗುರಿಸಿದರು. ಆದರೆ ಭಾರತದ ಅತ್ಯುತ್ತಮ ಫೀಲ್ಡಿಂಗ್ ಮತ್ತು ಬೌಲಿಂಗ್ ನೆರವಿನಿಂದ ಆಸೀಸ್ ಏಳು ವಿಕೆಟ್ ಗೆ 181 ರನ್ ಮಾಡಿ ಸೋಲಪ್ಪಿತು.
ಸಂಕ್ಷಿಪ್ತ ಸ್ಕೋರ್
ಭಾರತ 205/5( ರೋಹಿತ್ 92, ಸೂರ್ಯ ಕುಮಾರ್ 31, ದುಬೆ 28, ಪಾಂಡ್ಯ 27*, ಸ್ಟಾರ್ಕ್ 45/2)
ಆಸ್ಟ್ರೇಲಿಯಾ 181/7(ಹೆಡ್ 76, ಮಾರ್ಷ್ 37, ಮ್ಯಾಕ್ಸ್ ವೆಲ್ 20, ಅರ್ಷದೀಪ್ 37/3, ಕುಲದೀಪ್ 24/2)
After a dramatic end to the Super Eight stage, with Afghanistan winning a thriller against Bangladesh in St Vincent to knock out Australia, the four semi-finalists of the T20 World Cup 2024 have been confirmed: Group 2 toppers South Africa will take on Afghanistan in the first semi-final, while Group 1 leaders India will face England in the second semi-final.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm