ಬ್ರೇಕಿಂಗ್ ನ್ಯೂಸ್
06-07-24 10:37 pm HK News Desk ಕ್ರೀಡೆ
ಹರಾರೆ, ಜುಲೈ 6 : ಭಾರೀ ಆತ್ಮವಿಶ್ವಾಸದಿಂದ ಜಿಂಬಾಬ್ವೆ ಪ್ರವಾಸಕ್ಕೆ ಆಗಮಿಸಿದ್ದ ಯುವಕರನ್ನೇ ಒಳಗೊಂಡಿದ್ದ ಭಾರತ ಟಿ20 ತಂಡ ಮೊದಲ ಪಂದ್ಯದಲ್ಲಿ 13 ರನ್ ಅಂತರದ ಸೋಲು ಕಂಡಿದೆ.
ಟಾಸ್ ಗೆದ್ದರೂ ಭಾರತದ ನಾಯಕ ಶುಭಮನ್ ಗಿಲ್ ಜಿಂಬಾಬ್ವೆ ತಂಡವನ್ನು ಬ್ಯಾಟಿಂಗ್ ಗೆ ಆಹ್ವಾನಿಸಿದರು. ಭಾರತದ ಉತ್ತಮ ದಾಳಿಯ ಮುಂದೆ ಜಿಂಬಾಬ್ವೆ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 115 ರನ್ ಗಳಿಸಿತು. ಕಡಿಮೆ ಮೊತ್ತವಾದರೂ ಇದನ್ನು ಬೆನ್ನಟ್ಟಲು ಭಾರತಕ್ಕೆ ಸಾಧ್ಯವಾಗಲಿಲ್ಲ.
ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದ ಅಭಿಷೇಕ್ ಶರ್ಮ(೦), ರಿಯಾನ್ ಪರಾಗ್(2) ಮತ್ತು ಧ್ರುವ ಜುರೇಲ್(6) ತಂಡದ ನೆರವಿಗೆ ನಿಲ್ಲಲಿಲ್ಲ. ಕೊನೆಯಲ್ಲಿ ವಾಷಿಂಗ್ಟನ್ ಸುಂದರ್ ಗೆಲುವಿನ ಆಸೆ ಚಿಗುರಿಸಿದರೂ ಜಿಂಬಾಬ್ವೆಯ ಪ್ರತಿದಾಳಿಯ ಮುಂದೆ ಕೈಚೆಲ್ಲಬೇಕಾಯಿತು. ಅಂತಿಮವಾಗಿ ಭಾರತ 103ಕ್ಕೆ ಸರ್ವಪತನ ಕಂಡು ಸರಣಿಯಲ್ಲಿ ಹಿನ್ನಡೆ ಕಂಡಿತು.
ಸಂಕ್ಷಿಪ್ತ ಸ್ಕೋರ್ ಜಿಂಬಾಬ್ವೆ 115/9 (ಕ್ಲೈವ್ ಮಡಾಂಡೆ 29*, ಡಿಯೋನ್ ಮೈಯರ್ಸ್ 23, ಬ್ರಿಯಾನ್ ಬೆನ್ನೆಟ್ 22, ವೆಸ್ಲಿ ಮೆದೆವೆವೆ 21, ರವಿ ಬಿಷ್ಣೋಯಿ 13/4, ವಾಷಿಂಗ್ಟನ್ ಸುಂದರ್ 11/2). ಭಾರತ 102/10(ಶುಭಮನ್ ಗಿಲ್ 31, ವಾಷಿಂಗ್ಟನ್ ಸುಂದರ್ 27, ಆವೇಶ್ ಖಾನ್ 16, ಟೆಂಡೈ ಚಟರ 16/3, ಸಿಕಂದರ್ ರಜಾ 25/3).
The Indian batters put up a sloppy batting display to lose to Zimbabwe by 13 runs in the first T20I of the five-match series Fresh from their T20 World Cup triumph, India chose to field a young side, handing three debut caps - Abhishek Sharma, Riyan Parag and Dhruv Jurel and the trio have a forgettable match with the bat.
22-01-26 10:27 pm
Bangalore Correspondent
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
ಬಾರ್ ಲೈಸನ್ಸ್ ನೀಡಲು 1.5 ಕೋಟಿ ಲಂಚ ; 25 ಲಕ್ಷ ರೂ....
20-01-26 02:15 pm
22-01-26 10:16 pm
HK News Desk
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೇರಳ, ಕರ್ನಾಟಕ, ತಮ...
21-01-26 11:10 am
22-01-26 02:55 pm
Mangalore Correspondent
ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮ...
21-01-26 10:55 pm
ಸ್ವಚ್ಛತೆ, ತ್ಯಾಜ್ಯಮುಕ್ತ ಗ್ರಾಮ, ಪರಿಸರ ಸ್ನೇಹಿ ಆಡ...
21-01-26 06:18 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸಿಕ್ಕಿದ ಏಳು ಅಸ್ಥಿಪಂಜರಗ...
21-01-26 11:53 am
158 ವರ್ಷಗಳ ಇತಿಹಾಸವುಳ್ಳ ದೇಶದ ಮೊದಲ ಮಂಗಳೂರು ಟೈಲ್...
20-01-26 10:59 pm
22-01-26 10:12 pm
Mangalore Correspondent
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm
Actor Kicha Sudeep, Fraud: ನಟ ಕಿಚ್ಚ ಸುದೀಪ್, ಮ...
20-01-26 07:51 pm
ಸಿಎಂ ಕ್ಲಾಸ್ ಬೆನ್ನಲ್ಲೇ ಅಲರ್ಟ್ ಆದ ಬೆಂಗಳೂರು ಖಾಕಿ...
20-01-26 05:01 pm