ಬ್ರೇಕಿಂಗ್ ನ್ಯೂಸ್
06-07-24 10:37 pm HK News Desk ಕ್ರೀಡೆ
ಹರಾರೆ, ಜುಲೈ 6 : ಭಾರೀ ಆತ್ಮವಿಶ್ವಾಸದಿಂದ ಜಿಂಬಾಬ್ವೆ ಪ್ರವಾಸಕ್ಕೆ ಆಗಮಿಸಿದ್ದ ಯುವಕರನ್ನೇ ಒಳಗೊಂಡಿದ್ದ ಭಾರತ ಟಿ20 ತಂಡ ಮೊದಲ ಪಂದ್ಯದಲ್ಲಿ 13 ರನ್ ಅಂತರದ ಸೋಲು ಕಂಡಿದೆ.
ಟಾಸ್ ಗೆದ್ದರೂ ಭಾರತದ ನಾಯಕ ಶುಭಮನ್ ಗಿಲ್ ಜಿಂಬಾಬ್ವೆ ತಂಡವನ್ನು ಬ್ಯಾಟಿಂಗ್ ಗೆ ಆಹ್ವಾನಿಸಿದರು. ಭಾರತದ ಉತ್ತಮ ದಾಳಿಯ ಮುಂದೆ ಜಿಂಬಾಬ್ವೆ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 115 ರನ್ ಗಳಿಸಿತು. ಕಡಿಮೆ ಮೊತ್ತವಾದರೂ ಇದನ್ನು ಬೆನ್ನಟ್ಟಲು ಭಾರತಕ್ಕೆ ಸಾಧ್ಯವಾಗಲಿಲ್ಲ.
ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದ ಅಭಿಷೇಕ್ ಶರ್ಮ(೦), ರಿಯಾನ್ ಪರಾಗ್(2) ಮತ್ತು ಧ್ರುವ ಜುರೇಲ್(6) ತಂಡದ ನೆರವಿಗೆ ನಿಲ್ಲಲಿಲ್ಲ. ಕೊನೆಯಲ್ಲಿ ವಾಷಿಂಗ್ಟನ್ ಸುಂದರ್ ಗೆಲುವಿನ ಆಸೆ ಚಿಗುರಿಸಿದರೂ ಜಿಂಬಾಬ್ವೆಯ ಪ್ರತಿದಾಳಿಯ ಮುಂದೆ ಕೈಚೆಲ್ಲಬೇಕಾಯಿತು. ಅಂತಿಮವಾಗಿ ಭಾರತ 103ಕ್ಕೆ ಸರ್ವಪತನ ಕಂಡು ಸರಣಿಯಲ್ಲಿ ಹಿನ್ನಡೆ ಕಂಡಿತು.
ಸಂಕ್ಷಿಪ್ತ ಸ್ಕೋರ್ ಜಿಂಬಾಬ್ವೆ 115/9 (ಕ್ಲೈವ್ ಮಡಾಂಡೆ 29*, ಡಿಯೋನ್ ಮೈಯರ್ಸ್ 23, ಬ್ರಿಯಾನ್ ಬೆನ್ನೆಟ್ 22, ವೆಸ್ಲಿ ಮೆದೆವೆವೆ 21, ರವಿ ಬಿಷ್ಣೋಯಿ 13/4, ವಾಷಿಂಗ್ಟನ್ ಸುಂದರ್ 11/2). ಭಾರತ 102/10(ಶುಭಮನ್ ಗಿಲ್ 31, ವಾಷಿಂಗ್ಟನ್ ಸುಂದರ್ 27, ಆವೇಶ್ ಖಾನ್ 16, ಟೆಂಡೈ ಚಟರ 16/3, ಸಿಕಂದರ್ ರಜಾ 25/3).
The Indian batters put up a sloppy batting display to lose to Zimbabwe by 13 runs in the first T20I of the five-match series Fresh from their T20 World Cup triumph, India chose to field a young side, handing three debut caps - Abhishek Sharma, Riyan Parag and Dhruv Jurel and the trio have a forgettable match with the bat.
23-08-25 10:40 pm
Bangalore Correspondent
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
24-08-25 02:48 pm
Mangalore Correspondent
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
ಆನಂದಾಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ "ಡೆನ್ನ ಡೆ...
23-08-25 07:02 pm
24-08-25 12:41 pm
HK News Desk
ಗೋಳ್ತಮಜಲು ; 2500 ಕೇಜಿ ಪಡಿತರ ಅಕ್ಕಿ ಅಕ್ರಮ ದಾಸ್ತ...
23-08-25 10:49 pm
Sujatha Bhat, SIT, Dharmasthala Case; "ಸುಳ್ಳಜ...
23-08-25 06:21 pm
Dharmasthala Mask Man Arrest, SIT: ಧರ್ಮಸ್ಥಳ ಪ...
23-08-25 11:11 am
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm