ಬ್ರೇಕಿಂಗ್ ನ್ಯೂಸ್
06-07-24 10:37 pm HK News Desk ಕ್ರೀಡೆ
ಹರಾರೆ, ಜುಲೈ 6 : ಭಾರೀ ಆತ್ಮವಿಶ್ವಾಸದಿಂದ ಜಿಂಬಾಬ್ವೆ ಪ್ರವಾಸಕ್ಕೆ ಆಗಮಿಸಿದ್ದ ಯುವಕರನ್ನೇ ಒಳಗೊಂಡಿದ್ದ ಭಾರತ ಟಿ20 ತಂಡ ಮೊದಲ ಪಂದ್ಯದಲ್ಲಿ 13 ರನ್ ಅಂತರದ ಸೋಲು ಕಂಡಿದೆ.
ಟಾಸ್ ಗೆದ್ದರೂ ಭಾರತದ ನಾಯಕ ಶುಭಮನ್ ಗಿಲ್ ಜಿಂಬಾಬ್ವೆ ತಂಡವನ್ನು ಬ್ಯಾಟಿಂಗ್ ಗೆ ಆಹ್ವಾನಿಸಿದರು. ಭಾರತದ ಉತ್ತಮ ದಾಳಿಯ ಮುಂದೆ ಜಿಂಬಾಬ್ವೆ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 115 ರನ್ ಗಳಿಸಿತು. ಕಡಿಮೆ ಮೊತ್ತವಾದರೂ ಇದನ್ನು ಬೆನ್ನಟ್ಟಲು ಭಾರತಕ್ಕೆ ಸಾಧ್ಯವಾಗಲಿಲ್ಲ.
ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದ ಅಭಿಷೇಕ್ ಶರ್ಮ(೦), ರಿಯಾನ್ ಪರಾಗ್(2) ಮತ್ತು ಧ್ರುವ ಜುರೇಲ್(6) ತಂಡದ ನೆರವಿಗೆ ನಿಲ್ಲಲಿಲ್ಲ. ಕೊನೆಯಲ್ಲಿ ವಾಷಿಂಗ್ಟನ್ ಸುಂದರ್ ಗೆಲುವಿನ ಆಸೆ ಚಿಗುರಿಸಿದರೂ ಜಿಂಬಾಬ್ವೆಯ ಪ್ರತಿದಾಳಿಯ ಮುಂದೆ ಕೈಚೆಲ್ಲಬೇಕಾಯಿತು. ಅಂತಿಮವಾಗಿ ಭಾರತ 103ಕ್ಕೆ ಸರ್ವಪತನ ಕಂಡು ಸರಣಿಯಲ್ಲಿ ಹಿನ್ನಡೆ ಕಂಡಿತು.
ಸಂಕ್ಷಿಪ್ತ ಸ್ಕೋರ್ ಜಿಂಬಾಬ್ವೆ 115/9 (ಕ್ಲೈವ್ ಮಡಾಂಡೆ 29*, ಡಿಯೋನ್ ಮೈಯರ್ಸ್ 23, ಬ್ರಿಯಾನ್ ಬೆನ್ನೆಟ್ 22, ವೆಸ್ಲಿ ಮೆದೆವೆವೆ 21, ರವಿ ಬಿಷ್ಣೋಯಿ 13/4, ವಾಷಿಂಗ್ಟನ್ ಸುಂದರ್ 11/2). ಭಾರತ 102/10(ಶುಭಮನ್ ಗಿಲ್ 31, ವಾಷಿಂಗ್ಟನ್ ಸುಂದರ್ 27, ಆವೇಶ್ ಖಾನ್ 16, ಟೆಂಡೈ ಚಟರ 16/3, ಸಿಕಂದರ್ ರಜಾ 25/3).
The Indian batters put up a sloppy batting display to lose to Zimbabwe by 13 runs in the first T20I of the five-match series Fresh from their T20 World Cup triumph, India chose to field a young side, handing three debut caps - Abhishek Sharma, Riyan Parag and Dhruv Jurel and the trio have a forgettable match with the bat.
07-12-25 10:21 pm
HK News Desk
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
Dog Attack, Davangere: ಮಹಿಳೆ ಮೇಲೆ ರಾಟ್ ವೀಲರ್...
06-12-25 12:33 pm
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
07-12-25 10:45 pm
Udupi Correspondent
Inayat Ali, Mangalore Notice: ನ್ಯಾಶನಲ್ ಹೆರಾಲ್...
07-12-25 03:02 pm
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm