ಬ್ರೇಕಿಂಗ್ ನ್ಯೂಸ್
09-07-24 09:35 pm HK News Desk ಕ್ರೀಡೆ
ನವದೆಹಲಿ, ಜುಲೈ 9: ಭಾರತ ಕ್ರಿಕೆಟ್ ತಂಡದ ನೂತನ ಕೋಚ್ ಆಗಿ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಆಯ್ಕೆಯಾಗಿದ್ದಾರೆ. ಗಂಭೀರ್ ಆಯ್ಕೆಯನ್ನು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಮಂಗಳವಾರ ರಾತ್ರಿ ತಮ್ಮ ಎಕ್ಸ್ ಖಾತೆಯ ಮೂಲಕ ಘೋಷಿಸಿದ್ದಾರೆ.
ರಾಹುಲ್ ದ್ರಾವಿಡ್ ಅವರಿಂದ ತೆರವಾಗಿರುವ ಸ್ಥಾನ ತುಂಬಲಿರುವ ಗೌತಮ್ ಗಂಭೀರ್ ಅವರಿಗೆ ಮೊದಲ ಕ್ರಿಕೆಟ್ ಸರಣಿ ಸದ್ಯದಲ್ಲೇ ಎದುರಾಗಲಿರುವ ಶ್ರೀಲಂಕಾ ವಿರುದ್ಧದ ಸರಣಿ. ಇದರಲ್ಲಿ ಶ್ರೀಲಂಕಾ ವಿರುದ್ಧ ಭಾರತ ತಂಡವು ಮೂರು ಏಕದಿನ ಹಾಗೂ ಮೂರು ಟಿ20 ಪಂದ್ಯಗಳನ್ನು ಆಡಲಿದೆ.
42 ವರ್ಷದ ಗಂಭೀರ್, ಪ್ರಸಕ್ತ ಐಪಿಎಲ್ ನ ಕೆಕೆಆರ್ ತಂಡದ ಮೆಂಟರ್ ಆಗಿದ್ದು ಈ ಬಾರಿ ಕೆಕೆಆರ್ ತಂಡ ಐಪಿಎಲ್ ಚಾಂಪಿಯನ್ ಆಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಕಳೆದೆರಡು ವರ್ಷ ಅವರು ಐಪಿಎಲ್ ನ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾರ್ಗದರ್ಶಕರಾಗಿದ್ದು ಆ ತಂಡ ಸತತ ಎರಡು ಬಾರಿ ಪ್ಲೇ ಆಫ್ ಪ್ರವೇಶಿಸಿತ್ತು.
ಭಾರತ ತಂಡದ ಪರ ಆಡುತ್ತಿದ್ದ ಸಂದರ್ಭದಲ್ಲಿ ಗೌತಮ್ ಗಂಭೀರ್ 2007ರ ಟಿ 20 ವಿಶ್ವಕಪ್ ಹಾಗೂ 2011ರ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತದ ಪರ ಗರಿಷ್ಠ ಸ್ಕೋರರ್ ಎಂಬ ದಾಖಲೆ ಹೊಂದಿದ್ದಾರೆ. ಅಲ್ಲದೆ, ಆಗೆಲ್ಲ ಭಾರತ ತಂಡ ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
Former Cricketer Gautam Gambhir appointed as the new Head Coach of the Indian Men's Cricket Team. Earlier on 1 July, the Board of Control for Cricket in India (BCCI) secretary Jay Shah had confirmed that Team India's new head coach will join the side for the upcoming Sri Lanka series.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm