ಬ್ರೇಕಿಂಗ್ ನ್ಯೂಸ್
09-07-24 09:35 pm HK News Desk ಕ್ರೀಡೆ
ನವದೆಹಲಿ, ಜುಲೈ 9: ಭಾರತ ಕ್ರಿಕೆಟ್ ತಂಡದ ನೂತನ ಕೋಚ್ ಆಗಿ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಆಯ್ಕೆಯಾಗಿದ್ದಾರೆ. ಗಂಭೀರ್ ಆಯ್ಕೆಯನ್ನು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಮಂಗಳವಾರ ರಾತ್ರಿ ತಮ್ಮ ಎಕ್ಸ್ ಖಾತೆಯ ಮೂಲಕ ಘೋಷಿಸಿದ್ದಾರೆ.
ರಾಹುಲ್ ದ್ರಾವಿಡ್ ಅವರಿಂದ ತೆರವಾಗಿರುವ ಸ್ಥಾನ ತುಂಬಲಿರುವ ಗೌತಮ್ ಗಂಭೀರ್ ಅವರಿಗೆ ಮೊದಲ ಕ್ರಿಕೆಟ್ ಸರಣಿ ಸದ್ಯದಲ್ಲೇ ಎದುರಾಗಲಿರುವ ಶ್ರೀಲಂಕಾ ವಿರುದ್ಧದ ಸರಣಿ. ಇದರಲ್ಲಿ ಶ್ರೀಲಂಕಾ ವಿರುದ್ಧ ಭಾರತ ತಂಡವು ಮೂರು ಏಕದಿನ ಹಾಗೂ ಮೂರು ಟಿ20 ಪಂದ್ಯಗಳನ್ನು ಆಡಲಿದೆ.
42 ವರ್ಷದ ಗಂಭೀರ್, ಪ್ರಸಕ್ತ ಐಪಿಎಲ್ ನ ಕೆಕೆಆರ್ ತಂಡದ ಮೆಂಟರ್ ಆಗಿದ್ದು ಈ ಬಾರಿ ಕೆಕೆಆರ್ ತಂಡ ಐಪಿಎಲ್ ಚಾಂಪಿಯನ್ ಆಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಕಳೆದೆರಡು ವರ್ಷ ಅವರು ಐಪಿಎಲ್ ನ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾರ್ಗದರ್ಶಕರಾಗಿದ್ದು ಆ ತಂಡ ಸತತ ಎರಡು ಬಾರಿ ಪ್ಲೇ ಆಫ್ ಪ್ರವೇಶಿಸಿತ್ತು.
ಭಾರತ ತಂಡದ ಪರ ಆಡುತ್ತಿದ್ದ ಸಂದರ್ಭದಲ್ಲಿ ಗೌತಮ್ ಗಂಭೀರ್ 2007ರ ಟಿ 20 ವಿಶ್ವಕಪ್ ಹಾಗೂ 2011ರ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತದ ಪರ ಗರಿಷ್ಠ ಸ್ಕೋರರ್ ಎಂಬ ದಾಖಲೆ ಹೊಂದಿದ್ದಾರೆ. ಅಲ್ಲದೆ, ಆಗೆಲ್ಲ ಭಾರತ ತಂಡ ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
Former Cricketer Gautam Gambhir appointed as the new Head Coach of the Indian Men's Cricket Team. Earlier on 1 July, the Board of Control for Cricket in India (BCCI) secretary Jay Shah had confirmed that Team India's new head coach will join the side for the upcoming Sri Lanka series.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm