ಬ್ರೇಕಿಂಗ್ ನ್ಯೂಸ್
09-07-24 09:35 pm HK News Desk ಕ್ರೀಡೆ
ನವದೆಹಲಿ, ಜುಲೈ 9: ಭಾರತ ಕ್ರಿಕೆಟ್ ತಂಡದ ನೂತನ ಕೋಚ್ ಆಗಿ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಆಯ್ಕೆಯಾಗಿದ್ದಾರೆ. ಗಂಭೀರ್ ಆಯ್ಕೆಯನ್ನು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಮಂಗಳವಾರ ರಾತ್ರಿ ತಮ್ಮ ಎಕ್ಸ್ ಖಾತೆಯ ಮೂಲಕ ಘೋಷಿಸಿದ್ದಾರೆ.
ರಾಹುಲ್ ದ್ರಾವಿಡ್ ಅವರಿಂದ ತೆರವಾಗಿರುವ ಸ್ಥಾನ ತುಂಬಲಿರುವ ಗೌತಮ್ ಗಂಭೀರ್ ಅವರಿಗೆ ಮೊದಲ ಕ್ರಿಕೆಟ್ ಸರಣಿ ಸದ್ಯದಲ್ಲೇ ಎದುರಾಗಲಿರುವ ಶ್ರೀಲಂಕಾ ವಿರುದ್ಧದ ಸರಣಿ. ಇದರಲ್ಲಿ ಶ್ರೀಲಂಕಾ ವಿರುದ್ಧ ಭಾರತ ತಂಡವು ಮೂರು ಏಕದಿನ ಹಾಗೂ ಮೂರು ಟಿ20 ಪಂದ್ಯಗಳನ್ನು ಆಡಲಿದೆ.
42 ವರ್ಷದ ಗಂಭೀರ್, ಪ್ರಸಕ್ತ ಐಪಿಎಲ್ ನ ಕೆಕೆಆರ್ ತಂಡದ ಮೆಂಟರ್ ಆಗಿದ್ದು ಈ ಬಾರಿ ಕೆಕೆಆರ್ ತಂಡ ಐಪಿಎಲ್ ಚಾಂಪಿಯನ್ ಆಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಕಳೆದೆರಡು ವರ್ಷ ಅವರು ಐಪಿಎಲ್ ನ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾರ್ಗದರ್ಶಕರಾಗಿದ್ದು ಆ ತಂಡ ಸತತ ಎರಡು ಬಾರಿ ಪ್ಲೇ ಆಫ್ ಪ್ರವೇಶಿಸಿತ್ತು.
ಭಾರತ ತಂಡದ ಪರ ಆಡುತ್ತಿದ್ದ ಸಂದರ್ಭದಲ್ಲಿ ಗೌತಮ್ ಗಂಭೀರ್ 2007ರ ಟಿ 20 ವಿಶ್ವಕಪ್ ಹಾಗೂ 2011ರ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತದ ಪರ ಗರಿಷ್ಠ ಸ್ಕೋರರ್ ಎಂಬ ದಾಖಲೆ ಹೊಂದಿದ್ದಾರೆ. ಅಲ್ಲದೆ, ಆಗೆಲ್ಲ ಭಾರತ ತಂಡ ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
Former Cricketer Gautam Gambhir appointed as the new Head Coach of the Indian Men's Cricket Team. Earlier on 1 July, the Board of Control for Cricket in India (BCCI) secretary Jay Shah had confirmed that Team India's new head coach will join the side for the upcoming Sri Lanka series.
13-09-25 10:38 pm
Bangalore Correspondent
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm