ಬ್ರೇಕಿಂಗ್ ನ್ಯೂಸ್
10-07-24 09:03 pm HK News Desk ಕ್ರೀಡೆ
ಹರಾರೆ, ಜುಲೈ 10: ಸಂಘಟಿತ ಆಟದ ಪ್ರದರ್ಶನ ನೀಡಿದ ಭಾರತ ತಂಡ ಜಿಂಬಾಬ್ವೆ ವಿರುದ್ಧದ ಟಿ 20 ಸರಣಿಯ ಮೂರನೇ ಪಂದ್ಯದಲ್ಲಿ 23 ರನ್ ಅಂತರದ ಗೆಲುವು ಸಾಧಿಸಿದ್ದು ಐದು ಪಂದ್ಯಗಳ ಸರಣಿಯಲ್ಲಿ 2-1 ಮುನ್ನಡೆ ಪಡೆದಿದೆ.
ಹರಾರೆಯಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಯುವ ಭಾರತ ತಂಡಕ್ಕೆ ನಾಯಕ ಶುಭಮನ್ ಗಿಲ್(66, 49 ಎಸೆತ, 7x4, 3x6) ಮತ್ತು ಯಶಸ್ವಿ ಜೈಸ್ವಾಲ್(36, 27 ಎಸೆತ, 4x4, 2x6) ಭರ್ಜರಿ ಆರಂಭವೊದಗಿಸಿದರು. ಮೂರನೇ ಕ್ರಮಾಂಕದಲ್ಲಿ ಆಡಲಿಳಿದ ಕಳೆದ ಪಂದ್ಯದ ಹೀರೋ ಅಭಿಷೇಕ್ ಶರ್ಮ(10) ಬೇಗನೆ ವಾಪಸಾದರು. ಮೂರನೇ ವಿಕೆಟ್ ಗೆ ಜೊತೆಯಾದ ಗಿಲ್ ಮತ್ತು ಋತುರಾಜ್ ಗಾಯಕ್ವಾಡ್(49, 28 ಎಸೆತ, 4x4, 3x6) 72 ರನ್ ಸೇರಿಸಿ ತಂಡವನ್ನು ಉತ್ತಮ ಮೊತ್ತದೆಡೆಗೆ ಕೊಂಡೊಯ್ದರು. ಅಂತಿಮವಾಗಿ ಭಾರತ 4 ವಿಕೆಟ್ ಗೆ 182 ರನ್ ಸೇರಿಸಿತು.
ಗುರಿ ಬೆನ್ನಟ್ಟಿದ ಜಿಂಬಾಬ್ವೆ ಆರಂಭದಲ್ಲೇ ಆಘಾತ ಅನುಭವಿಸಿತು. ಭಾರತದ ಯುವ ಪಡೆಯ ಬೌಲಿಂಗ್ ದಾಳಿಯ ಮುಂದೆ ದೊಡ್ಡ ಜೊತೆಯಾಟ ಆಡುವಲ್ಲಿ ವಿಫಲವಾದ ಜಿಂಬಾಬ್ವೆ 6 ವಿಕೆಟ್ ಗೆ 159 ರನ್ ಗಳಿಸಲಷ್ಟೇ ಶಕ್ತವಾಗಿ ಪರಾಜಯ ಒಪ್ಪಿಕೊಂಡಿತು. 15ಕ್ಕೆ 3 ವಿಕೆಟ್ ಕಬಳಿಸಿದ ವಾಷಿಂಗ್ಟನ್ ಸುಂದರ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.
ಸಂಕ್ಷಿಪ್ತ ಸ್ಕೋರ್ ಭಾರತ 182/4(ಗಿಲ್ 66, ಋತುರಾಜ್ 49, ಜೈಸ್ವಾಲ್ 36, ಸಂಜು ಸ್ಯಾಮ್ಸನ್ 12*, ಸಿಕಂದರ್ ರಜಾ 24/2, ಮುಝರ್ಬಾನಿ 25/2)
ಜಿಂಬಾಬ್ವೆ 159/6(ಮೈಯರ್ಸ್ 65*, ಮಡಾಂಡೆ 37, ಮಸಕಜ 18* ಸುಂದರ್ 15/3, ಆವೇಶ್ ಖಾನ್ 39/2)
India captain Shubman Gill regained his form with a half-century as the tourists beat Zimbabwe by 23 runs Wednesday in the third Twenty20.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm