ಬ್ರೇಕಿಂಗ್ ನ್ಯೂಸ್
10-07-24 09:03 pm HK News Desk ಕ್ರೀಡೆ
ಹರಾರೆ, ಜುಲೈ 10: ಸಂಘಟಿತ ಆಟದ ಪ್ರದರ್ಶನ ನೀಡಿದ ಭಾರತ ತಂಡ ಜಿಂಬಾಬ್ವೆ ವಿರುದ್ಧದ ಟಿ 20 ಸರಣಿಯ ಮೂರನೇ ಪಂದ್ಯದಲ್ಲಿ 23 ರನ್ ಅಂತರದ ಗೆಲುವು ಸಾಧಿಸಿದ್ದು ಐದು ಪಂದ್ಯಗಳ ಸರಣಿಯಲ್ಲಿ 2-1 ಮುನ್ನಡೆ ಪಡೆದಿದೆ.
ಹರಾರೆಯಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಯುವ ಭಾರತ ತಂಡಕ್ಕೆ ನಾಯಕ ಶುಭಮನ್ ಗಿಲ್(66, 49 ಎಸೆತ, 7x4, 3x6) ಮತ್ತು ಯಶಸ್ವಿ ಜೈಸ್ವಾಲ್(36, 27 ಎಸೆತ, 4x4, 2x6) ಭರ್ಜರಿ ಆರಂಭವೊದಗಿಸಿದರು. ಮೂರನೇ ಕ್ರಮಾಂಕದಲ್ಲಿ ಆಡಲಿಳಿದ ಕಳೆದ ಪಂದ್ಯದ ಹೀರೋ ಅಭಿಷೇಕ್ ಶರ್ಮ(10) ಬೇಗನೆ ವಾಪಸಾದರು. ಮೂರನೇ ವಿಕೆಟ್ ಗೆ ಜೊತೆಯಾದ ಗಿಲ್ ಮತ್ತು ಋತುರಾಜ್ ಗಾಯಕ್ವಾಡ್(49, 28 ಎಸೆತ, 4x4, 3x6) 72 ರನ್ ಸೇರಿಸಿ ತಂಡವನ್ನು ಉತ್ತಮ ಮೊತ್ತದೆಡೆಗೆ ಕೊಂಡೊಯ್ದರು. ಅಂತಿಮವಾಗಿ ಭಾರತ 4 ವಿಕೆಟ್ ಗೆ 182 ರನ್ ಸೇರಿಸಿತು.
ಗುರಿ ಬೆನ್ನಟ್ಟಿದ ಜಿಂಬಾಬ್ವೆ ಆರಂಭದಲ್ಲೇ ಆಘಾತ ಅನುಭವಿಸಿತು. ಭಾರತದ ಯುವ ಪಡೆಯ ಬೌಲಿಂಗ್ ದಾಳಿಯ ಮುಂದೆ ದೊಡ್ಡ ಜೊತೆಯಾಟ ಆಡುವಲ್ಲಿ ವಿಫಲವಾದ ಜಿಂಬಾಬ್ವೆ 6 ವಿಕೆಟ್ ಗೆ 159 ರನ್ ಗಳಿಸಲಷ್ಟೇ ಶಕ್ತವಾಗಿ ಪರಾಜಯ ಒಪ್ಪಿಕೊಂಡಿತು. 15ಕ್ಕೆ 3 ವಿಕೆಟ್ ಕಬಳಿಸಿದ ವಾಷಿಂಗ್ಟನ್ ಸುಂದರ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.
ಸಂಕ್ಷಿಪ್ತ ಸ್ಕೋರ್ ಭಾರತ 182/4(ಗಿಲ್ 66, ಋತುರಾಜ್ 49, ಜೈಸ್ವಾಲ್ 36, ಸಂಜು ಸ್ಯಾಮ್ಸನ್ 12*, ಸಿಕಂದರ್ ರಜಾ 24/2, ಮುಝರ್ಬಾನಿ 25/2)
ಜಿಂಬಾಬ್ವೆ 159/6(ಮೈಯರ್ಸ್ 65*, ಮಡಾಂಡೆ 37, ಮಸಕಜ 18* ಸುಂದರ್ 15/3, ಆವೇಶ್ ಖಾನ್ 39/2)
India captain Shubman Gill regained his form with a half-century as the tourists beat Zimbabwe by 23 runs Wednesday in the third Twenty20.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm