ಬ್ರೇಕಿಂಗ್ ನ್ಯೂಸ್
10-07-24 09:03 pm HK News Desk ಕ್ರೀಡೆ
ಹರಾರೆ, ಜುಲೈ 10: ಸಂಘಟಿತ ಆಟದ ಪ್ರದರ್ಶನ ನೀಡಿದ ಭಾರತ ತಂಡ ಜಿಂಬಾಬ್ವೆ ವಿರುದ್ಧದ ಟಿ 20 ಸರಣಿಯ ಮೂರನೇ ಪಂದ್ಯದಲ್ಲಿ 23 ರನ್ ಅಂತರದ ಗೆಲುವು ಸಾಧಿಸಿದ್ದು ಐದು ಪಂದ್ಯಗಳ ಸರಣಿಯಲ್ಲಿ 2-1 ಮುನ್ನಡೆ ಪಡೆದಿದೆ.
ಹರಾರೆಯಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಯುವ ಭಾರತ ತಂಡಕ್ಕೆ ನಾಯಕ ಶುಭಮನ್ ಗಿಲ್(66, 49 ಎಸೆತ, 7x4, 3x6) ಮತ್ತು ಯಶಸ್ವಿ ಜೈಸ್ವಾಲ್(36, 27 ಎಸೆತ, 4x4, 2x6) ಭರ್ಜರಿ ಆರಂಭವೊದಗಿಸಿದರು. ಮೂರನೇ ಕ್ರಮಾಂಕದಲ್ಲಿ ಆಡಲಿಳಿದ ಕಳೆದ ಪಂದ್ಯದ ಹೀರೋ ಅಭಿಷೇಕ್ ಶರ್ಮ(10) ಬೇಗನೆ ವಾಪಸಾದರು. ಮೂರನೇ ವಿಕೆಟ್ ಗೆ ಜೊತೆಯಾದ ಗಿಲ್ ಮತ್ತು ಋತುರಾಜ್ ಗಾಯಕ್ವಾಡ್(49, 28 ಎಸೆತ, 4x4, 3x6) 72 ರನ್ ಸೇರಿಸಿ ತಂಡವನ್ನು ಉತ್ತಮ ಮೊತ್ತದೆಡೆಗೆ ಕೊಂಡೊಯ್ದರು. ಅಂತಿಮವಾಗಿ ಭಾರತ 4 ವಿಕೆಟ್ ಗೆ 182 ರನ್ ಸೇರಿಸಿತು.
ಗುರಿ ಬೆನ್ನಟ್ಟಿದ ಜಿಂಬಾಬ್ವೆ ಆರಂಭದಲ್ಲೇ ಆಘಾತ ಅನುಭವಿಸಿತು. ಭಾರತದ ಯುವ ಪಡೆಯ ಬೌಲಿಂಗ್ ದಾಳಿಯ ಮುಂದೆ ದೊಡ್ಡ ಜೊತೆಯಾಟ ಆಡುವಲ್ಲಿ ವಿಫಲವಾದ ಜಿಂಬಾಬ್ವೆ 6 ವಿಕೆಟ್ ಗೆ 159 ರನ್ ಗಳಿಸಲಷ್ಟೇ ಶಕ್ತವಾಗಿ ಪರಾಜಯ ಒಪ್ಪಿಕೊಂಡಿತು. 15ಕ್ಕೆ 3 ವಿಕೆಟ್ ಕಬಳಿಸಿದ ವಾಷಿಂಗ್ಟನ್ ಸುಂದರ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.
ಸಂಕ್ಷಿಪ್ತ ಸ್ಕೋರ್ ಭಾರತ 182/4(ಗಿಲ್ 66, ಋತುರಾಜ್ 49, ಜೈಸ್ವಾಲ್ 36, ಸಂಜು ಸ್ಯಾಮ್ಸನ್ 12*, ಸಿಕಂದರ್ ರಜಾ 24/2, ಮುಝರ್ಬಾನಿ 25/2)
ಜಿಂಬಾಬ್ವೆ 159/6(ಮೈಯರ್ಸ್ 65*, ಮಡಾಂಡೆ 37, ಮಸಕಜ 18* ಸುಂದರ್ 15/3, ಆವೇಶ್ ಖಾನ್ 39/2)
India captain Shubman Gill regained his form with a half-century as the tourists beat Zimbabwe by 23 runs Wednesday in the third Twenty20.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 04:36 pm
Mangalore Correspondent
11 ದಿನಗಳಿಂದ ಅರಬ್ಬೀ ಸಮುದ್ರದಲ್ಲಿ ಸಿಕ್ಕಿಬಿದ್ದಿದ್...
26-10-25 04:42 pm
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
27-10-25 04:04 pm
Bangalore Correspondent
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am