ಬ್ರೇಕಿಂಗ್ ನ್ಯೂಸ್
10-07-24 09:03 pm HK News Desk ಕ್ರೀಡೆ
ಹರಾರೆ, ಜುಲೈ 10: ಸಂಘಟಿತ ಆಟದ ಪ್ರದರ್ಶನ ನೀಡಿದ ಭಾರತ ತಂಡ ಜಿಂಬಾಬ್ವೆ ವಿರುದ್ಧದ ಟಿ 20 ಸರಣಿಯ ಮೂರನೇ ಪಂದ್ಯದಲ್ಲಿ 23 ರನ್ ಅಂತರದ ಗೆಲುವು ಸಾಧಿಸಿದ್ದು ಐದು ಪಂದ್ಯಗಳ ಸರಣಿಯಲ್ಲಿ 2-1 ಮುನ್ನಡೆ ಪಡೆದಿದೆ.
ಹರಾರೆಯಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಯುವ ಭಾರತ ತಂಡಕ್ಕೆ ನಾಯಕ ಶುಭಮನ್ ಗಿಲ್(66, 49 ಎಸೆತ, 7x4, 3x6) ಮತ್ತು ಯಶಸ್ವಿ ಜೈಸ್ವಾಲ್(36, 27 ಎಸೆತ, 4x4, 2x6) ಭರ್ಜರಿ ಆರಂಭವೊದಗಿಸಿದರು. ಮೂರನೇ ಕ್ರಮಾಂಕದಲ್ಲಿ ಆಡಲಿಳಿದ ಕಳೆದ ಪಂದ್ಯದ ಹೀರೋ ಅಭಿಷೇಕ್ ಶರ್ಮ(10) ಬೇಗನೆ ವಾಪಸಾದರು. ಮೂರನೇ ವಿಕೆಟ್ ಗೆ ಜೊತೆಯಾದ ಗಿಲ್ ಮತ್ತು ಋತುರಾಜ್ ಗಾಯಕ್ವಾಡ್(49, 28 ಎಸೆತ, 4x4, 3x6) 72 ರನ್ ಸೇರಿಸಿ ತಂಡವನ್ನು ಉತ್ತಮ ಮೊತ್ತದೆಡೆಗೆ ಕೊಂಡೊಯ್ದರು. ಅಂತಿಮವಾಗಿ ಭಾರತ 4 ವಿಕೆಟ್ ಗೆ 182 ರನ್ ಸೇರಿಸಿತು.
ಗುರಿ ಬೆನ್ನಟ್ಟಿದ ಜಿಂಬಾಬ್ವೆ ಆರಂಭದಲ್ಲೇ ಆಘಾತ ಅನುಭವಿಸಿತು. ಭಾರತದ ಯುವ ಪಡೆಯ ಬೌಲಿಂಗ್ ದಾಳಿಯ ಮುಂದೆ ದೊಡ್ಡ ಜೊತೆಯಾಟ ಆಡುವಲ್ಲಿ ವಿಫಲವಾದ ಜಿಂಬಾಬ್ವೆ 6 ವಿಕೆಟ್ ಗೆ 159 ರನ್ ಗಳಿಸಲಷ್ಟೇ ಶಕ್ತವಾಗಿ ಪರಾಜಯ ಒಪ್ಪಿಕೊಂಡಿತು. 15ಕ್ಕೆ 3 ವಿಕೆಟ್ ಕಬಳಿಸಿದ ವಾಷಿಂಗ್ಟನ್ ಸುಂದರ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.
ಸಂಕ್ಷಿಪ್ತ ಸ್ಕೋರ್ ಭಾರತ 182/4(ಗಿಲ್ 66, ಋತುರಾಜ್ 49, ಜೈಸ್ವಾಲ್ 36, ಸಂಜು ಸ್ಯಾಮ್ಸನ್ 12*, ಸಿಕಂದರ್ ರಜಾ 24/2, ಮುಝರ್ಬಾನಿ 25/2)
ಜಿಂಬಾಬ್ವೆ 159/6(ಮೈಯರ್ಸ್ 65*, ಮಡಾಂಡೆ 37, ಮಸಕಜ 18* ಸುಂದರ್ 15/3, ಆವೇಶ್ ಖಾನ್ 39/2)
India captain Shubman Gill regained his form with a half-century as the tourists beat Zimbabwe by 23 runs Wednesday in the third Twenty20.
28-12-25 09:03 pm
Bangalore Correspondent
Seabird Bus, Drink and Drive: ಮೆಜೆಸ್ಟಿಕ್ ನಲ್ಲ...
27-12-25 02:40 pm
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
ಬೈಕ್ ಗೆ ಟಿಪ್ಪರ್ ಡಿಕ್ಕಿ ; ಚರ್ಚ್ ನಲ್ಲಿ ಕ್ರಿಸ್ ಮ...
26-12-25 01:35 pm
ಸದ್ಯಕ್ಕಿಲ್ಲ ಸಿಎಂ ಬದಲಾವಣೆ ! ರಾಜ್ಯದಿಂದ ಕೇಂದ್ರ ನ...
25-12-25 08:00 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
28-12-25 09:37 pm
Mangalore Correspondent
ಮನೆ ಕಂಪೌಂಡ್ ಹೊರಗೆ ನಿಲ್ಲಿಸಿದ್ದ ಆಟೋ ರಿಕ್ಷಾ ಕಳವು...
28-12-25 09:12 pm
ಸಂಸದ ಬ್ರಿಜೇಶ್ ಚೌಟರ 'ಬ್ಯಾಕ್ ಟು ಊರು' ಪರಿಕಲ್ಪನೆ...
28-12-25 03:44 pm
Mangalore, Pandeshwar ASI : ಪಾಂಡೇಶ್ವರ ಠಾಣೆ ಎಎ...
28-12-25 11:50 am
ನವ ವಿಧ - ನವ ವರ್ಷ ಮಂಗಳೂರು ಕಂಬಳ ; ಒಂಬತ್ತು ಮಂದಿ...
26-12-25 10:34 pm
28-12-25 05:19 pm
HK News Desk
ಬೈಕಿನಲ್ಲಿ 19 ಕೇಜಿ ಗೋಮಾಂಸ ಸಾಗಣೆ ; ಬಜ್ಪೆ ಮಳಲಿಯಲ...
27-12-25 07:42 pm
ಧನದಾಹಕ್ಕೆ ನವ ವಿವಾಹಿತೆ ಗಾನವಿ ಬಲಿ ಪ್ರಕರಣ ; ತಲೆಮ...
27-12-25 02:28 pm
ಪ್ಯಾಲೆಸ್ ಗ್ರೌಂಡ್ನಲ್ಲಿ ಅದ್ದೂರಿ ರಿಸೆಪ್ಷನ್, ಶ್...
26-12-25 11:21 pm
ಪಡುಬಿದ್ರೆ ; ನೇಮೊತ್ಸದಲ್ಲಿ ವೃದ್ಧೆಯ ಸರ ಕಳ್ಳತನ, ಮ...
26-12-25 11:06 pm