ಬ್ರೇಕಿಂಗ್ ನ್ಯೂಸ್
07-12-20 03:29 pm Source: MYKHEL ಕ್ರೀಡೆ
ಟೀಮ್ ಇಂಡಿಯಾ ಸೀಮಿತ ಓವರ್ಗಳ ತಂಡಕ್ಕೆ ಪದಾರ್ಪಣೆಯನ್ನು ಮಾಡಿದ ಟಿ ನಟರಾಜನ್ ಭರ್ಜರಿ ಪ್ರದರ್ಶನವನ್ನು ನೀಡಿದ್ದಾರೆ. ಎರಡನೇ ಟಿ20 ಪಂದ್ಯದಲ್ಲಂತೂ ನಟರಾಜನ್ ಎರಡು ವಿಕೆಟ್ ಕಬಳಿಸುವುದರ ಜೊತೆಗೆ ರನ್ಗೆ ಕೂಡ ಕಡಿವಾಣ ಹಾಕಿ ಮಿಂಚಿದ್ದಾರೆ. ಈ ಪ್ರದರ್ಶನಕ್ಕೆ ಸಾಕಷ್ಟು ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.
ನಟರಾಜನ್ ಪ್ರದರ್ಶನಕ್ಕೆ ಅನುಭವಿ ಸ್ಪಿನ್ನರ್ ಹರ್ಭಜನ್ ಸಿಂಗ್ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ನಟರಾಜನ್ ಅವರಲ್ಲಿರುವ ಆತ್ಮವಿಶ್ವಾಸ ವಿಶೇಷವಾದ್ದು. ಅವರ ಈ ಆತ್ಮವಿಶ್ವಾಸ ಟೀಮ್ ಇಂಡಿಯಾಗೆ ಸರಣಿಯಲ್ಲಿ ಅತಿ ದೊಡ್ಡ ಬಲ ಎಂದು ಹರ್ಭಜನ್ ಸಿಂಗ್ ಹೇಳಿದ್ದಾರೆ.
"ನಾನು ನಟರಾಜನ್ ಅವರ ಪ್ರದರ್ಶನದಿಂದ ತುಂಬಾ ಸಂತೋಷಗೊಂಡಿದ್ದೇನೆ. ಆತ ಜೀವನದಲ್ಲಿ ನಡೆದ ಬಂದ ರೀತಿ ಹಾಗೂ ಆತ ಈಗ ನೀಡುತ್ತಿರುವ ಪ್ರದರ್ಶನದ ಬಗೆ ನಿಜಕ್ಕೂ ನಂಬಲು ಅಸಾಧ್ಯ. ಇದು ನಿಮ್ಮ ಕಠಿಣ ಪರಿಶ್ರಮ ಹಾಗೂ ನಂಬಿಕೆ ಹಾಗೂ ನಿಮ್ಮ ಮೇಲೆ ನಿಮಗೆ ಆತ್ನಮವಿಶ್ವಾಸವಿದ್ದರೆ ಎಂತಾ ಸಾಧನೆಯನ್ನಾದರೂ ಮಾಡಲು ಸಾಧ್ಯವಿದೆ" ಎಂದು ಹರ್ಭಜನ್ ಸಿಂಗ್ ಹೇಳಿದ್ದಾರೆ. "ಈ ಸರಣಿಯಲ್ಲಿ ಅವರು ಭಾರತದ ಅತ್ಯುತ್ತಮ ಬೌಲರ್ ಆಗಿದ್ದಾರೆ. ಈ ಸರಣಿಯ್ಲಲಿ ತಂಡದ ಮುಖ್ಯ ಆಧಾರ ಸ್ಥಂಬಗಳಲ್ಲಿ ನಟರಾಜನ್ ಕೂಡ ಒಬ್ಬರೆನಿಸಿದ್ದಾರೆ. ತಂಡಕ್ಕೆ ಅಗತ್ಯವಾಗಿದ್ದಾಗ ವಿಕೆಟ್ ಪಡೆದು ಮುನ್ನಡೆಯನ್ನು ಒದಗಿಸುತ್ತಿದ್ದಾರೆ" ಎಂದು ಹರ್ಭಜನ್ ಸಿಂಗ್ ನಟರಾಜನ್ ಹೇಳಿದ್ದಾರೆ.
"ತನ್ನಲ್ಲಿರುವ ಸಾಮರ್ಥ್ಯವನ್ನು ನಟರಾಜನ್ ವ್ಯಕ್ತಡಿಸುತ್ತಿದ್ದಾರೆ ಈ ಮೂಲಕ ತಂಡದ ಗೆಲುವಿಗೆ ನೆರವಾಗುತ್ತಿವರಲ್ಲಿ ಆದ್ದಾರೆ. ನಾನು ಟಿವಿ ಪರದೆಯಲ್ಲಿ ನೋಡುವಾ ಆತ ಸಾಕಷ್ಟು ಆತ್ಮವಿಶ್ವಾಸದಿಂದ ಕಂಡಿದ್ದಾರೆ. ಆತನಲ್ಲಿ ಹೊಡೆತವನ್ನು ತಿನ್ನುವ ಭಯವಿರಲಿಲ್ಲ. ಆ ಒಂದು ಹಂತದಲ್ಲಿ ನಿಮ್ಮಲ್ಲಿ ಎಷ್ಟು ಆತ್ಮವಿಶ್ವಾಸವಿದೆ ಎಂಬುದು ಮುಖ್ಯವಾಗುತ್ತದೆ" ಎಂದು ಹರ್ಭಜನ್ ನಟರಾಜನ್ ಬಗ್ಗೆ ಪ್ರಶಂಸೆಯ ಮಾತುಗಳನ್ನು ಆಡಿದ್ದಾರೆ
This News Article is a Copy of MYKHEL
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 01:11 pm
HK News Staffer
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
Rape, Sandesh PG Inspector: ಇನ್ಸ್ ಪೆಕ್ಟರ್ ಸಂ...
22-03-26 12:10 pm
23-03-26 11:17 am
HK News Staffer
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm