ಬ್ರೇಕಿಂಗ್ ನ್ಯೂಸ್
07-12-20 03:29 pm Source: MYKHEL ಕ್ರೀಡೆ
ಟೀಮ್ ಇಂಡಿಯಾ ಸೀಮಿತ ಓವರ್ಗಳ ತಂಡಕ್ಕೆ ಪದಾರ್ಪಣೆಯನ್ನು ಮಾಡಿದ ಟಿ ನಟರಾಜನ್ ಭರ್ಜರಿ ಪ್ರದರ್ಶನವನ್ನು ನೀಡಿದ್ದಾರೆ. ಎರಡನೇ ಟಿ20 ಪಂದ್ಯದಲ್ಲಂತೂ ನಟರಾಜನ್ ಎರಡು ವಿಕೆಟ್ ಕಬಳಿಸುವುದರ ಜೊತೆಗೆ ರನ್ಗೆ ಕೂಡ ಕಡಿವಾಣ ಹಾಕಿ ಮಿಂಚಿದ್ದಾರೆ. ಈ ಪ್ರದರ್ಶನಕ್ಕೆ ಸಾಕಷ್ಟು ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.
ನಟರಾಜನ್ ಪ್ರದರ್ಶನಕ್ಕೆ ಅನುಭವಿ ಸ್ಪಿನ್ನರ್ ಹರ್ಭಜನ್ ಸಿಂಗ್ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ನಟರಾಜನ್ ಅವರಲ್ಲಿರುವ ಆತ್ಮವಿಶ್ವಾಸ ವಿಶೇಷವಾದ್ದು. ಅವರ ಈ ಆತ್ಮವಿಶ್ವಾಸ ಟೀಮ್ ಇಂಡಿಯಾಗೆ ಸರಣಿಯಲ್ಲಿ ಅತಿ ದೊಡ್ಡ ಬಲ ಎಂದು ಹರ್ಭಜನ್ ಸಿಂಗ್ ಹೇಳಿದ್ದಾರೆ.
"ನಾನು ನಟರಾಜನ್ ಅವರ ಪ್ರದರ್ಶನದಿಂದ ತುಂಬಾ ಸಂತೋಷಗೊಂಡಿದ್ದೇನೆ. ಆತ ಜೀವನದಲ್ಲಿ ನಡೆದ ಬಂದ ರೀತಿ ಹಾಗೂ ಆತ ಈಗ ನೀಡುತ್ತಿರುವ ಪ್ರದರ್ಶನದ ಬಗೆ ನಿಜಕ್ಕೂ ನಂಬಲು ಅಸಾಧ್ಯ. ಇದು ನಿಮ್ಮ ಕಠಿಣ ಪರಿಶ್ರಮ ಹಾಗೂ ನಂಬಿಕೆ ಹಾಗೂ ನಿಮ್ಮ ಮೇಲೆ ನಿಮಗೆ ಆತ್ನಮವಿಶ್ವಾಸವಿದ್ದರೆ ಎಂತಾ ಸಾಧನೆಯನ್ನಾದರೂ ಮಾಡಲು ಸಾಧ್ಯವಿದೆ" ಎಂದು ಹರ್ಭಜನ್ ಸಿಂಗ್ ಹೇಳಿದ್ದಾರೆ. "ಈ ಸರಣಿಯಲ್ಲಿ ಅವರು ಭಾರತದ ಅತ್ಯುತ್ತಮ ಬೌಲರ್ ಆಗಿದ್ದಾರೆ. ಈ ಸರಣಿಯ್ಲಲಿ ತಂಡದ ಮುಖ್ಯ ಆಧಾರ ಸ್ಥಂಬಗಳಲ್ಲಿ ನಟರಾಜನ್ ಕೂಡ ಒಬ್ಬರೆನಿಸಿದ್ದಾರೆ. ತಂಡಕ್ಕೆ ಅಗತ್ಯವಾಗಿದ್ದಾಗ ವಿಕೆಟ್ ಪಡೆದು ಮುನ್ನಡೆಯನ್ನು ಒದಗಿಸುತ್ತಿದ್ದಾರೆ" ಎಂದು ಹರ್ಭಜನ್ ಸಿಂಗ್ ನಟರಾಜನ್ ಹೇಳಿದ್ದಾರೆ.
"ತನ್ನಲ್ಲಿರುವ ಸಾಮರ್ಥ್ಯವನ್ನು ನಟರಾಜನ್ ವ್ಯಕ್ತಡಿಸುತ್ತಿದ್ದಾರೆ ಈ ಮೂಲಕ ತಂಡದ ಗೆಲುವಿಗೆ ನೆರವಾಗುತ್ತಿವರಲ್ಲಿ ಆದ್ದಾರೆ. ನಾನು ಟಿವಿ ಪರದೆಯಲ್ಲಿ ನೋಡುವಾ ಆತ ಸಾಕಷ್ಟು ಆತ್ಮವಿಶ್ವಾಸದಿಂದ ಕಂಡಿದ್ದಾರೆ. ಆತನಲ್ಲಿ ಹೊಡೆತವನ್ನು ತಿನ್ನುವ ಭಯವಿರಲಿಲ್ಲ. ಆ ಒಂದು ಹಂತದಲ್ಲಿ ನಿಮ್ಮಲ್ಲಿ ಎಷ್ಟು ಆತ್ಮವಿಶ್ವಾಸವಿದೆ ಎಂಬುದು ಮುಖ್ಯವಾಗುತ್ತದೆ" ಎಂದು ಹರ್ಭಜನ್ ನಟರಾಜನ್ ಬಗ್ಗೆ ಪ್ರಶಂಸೆಯ ಮಾತುಗಳನ್ನು ಆಡಿದ್ದಾರೆ
This News Article is a Copy of MYKHEL
06-12-25 12:33 pm
HK News Desk
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
Indigo Flight News, Hubli Marriage: ಕೈಕೊಟ್ಟ ಇ...
05-12-25 07:26 pm
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
07-12-25 03:02 pm
Mangalore Correspondent
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm