ಬ್ರೇಕಿಂಗ್ ನ್ಯೂಸ್
07-12-20 03:29 pm Source: MYKHEL ಕ್ರೀಡೆ
ಟೀಮ್ ಇಂಡಿಯಾ ಸೀಮಿತ ಓವರ್ಗಳ ತಂಡಕ್ಕೆ ಪದಾರ್ಪಣೆಯನ್ನು ಮಾಡಿದ ಟಿ ನಟರಾಜನ್ ಭರ್ಜರಿ ಪ್ರದರ್ಶನವನ್ನು ನೀಡಿದ್ದಾರೆ. ಎರಡನೇ ಟಿ20 ಪಂದ್ಯದಲ್ಲಂತೂ ನಟರಾಜನ್ ಎರಡು ವಿಕೆಟ್ ಕಬಳಿಸುವುದರ ಜೊತೆಗೆ ರನ್ಗೆ ಕೂಡ ಕಡಿವಾಣ ಹಾಕಿ ಮಿಂಚಿದ್ದಾರೆ. ಈ ಪ್ರದರ್ಶನಕ್ಕೆ ಸಾಕಷ್ಟು ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.
ನಟರಾಜನ್ ಪ್ರದರ್ಶನಕ್ಕೆ ಅನುಭವಿ ಸ್ಪಿನ್ನರ್ ಹರ್ಭಜನ್ ಸಿಂಗ್ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ನಟರಾಜನ್ ಅವರಲ್ಲಿರುವ ಆತ್ಮವಿಶ್ವಾಸ ವಿಶೇಷವಾದ್ದು. ಅವರ ಈ ಆತ್ಮವಿಶ್ವಾಸ ಟೀಮ್ ಇಂಡಿಯಾಗೆ ಸರಣಿಯಲ್ಲಿ ಅತಿ ದೊಡ್ಡ ಬಲ ಎಂದು ಹರ್ಭಜನ್ ಸಿಂಗ್ ಹೇಳಿದ್ದಾರೆ.
"ನಾನು ನಟರಾಜನ್ ಅವರ ಪ್ರದರ್ಶನದಿಂದ ತುಂಬಾ ಸಂತೋಷಗೊಂಡಿದ್ದೇನೆ. ಆತ ಜೀವನದಲ್ಲಿ ನಡೆದ ಬಂದ ರೀತಿ ಹಾಗೂ ಆತ ಈಗ ನೀಡುತ್ತಿರುವ ಪ್ರದರ್ಶನದ ಬಗೆ ನಿಜಕ್ಕೂ ನಂಬಲು ಅಸಾಧ್ಯ. ಇದು ನಿಮ್ಮ ಕಠಿಣ ಪರಿಶ್ರಮ ಹಾಗೂ ನಂಬಿಕೆ ಹಾಗೂ ನಿಮ್ಮ ಮೇಲೆ ನಿಮಗೆ ಆತ್ನಮವಿಶ್ವಾಸವಿದ್ದರೆ ಎಂತಾ ಸಾಧನೆಯನ್ನಾದರೂ ಮಾಡಲು ಸಾಧ್ಯವಿದೆ" ಎಂದು ಹರ್ಭಜನ್ ಸಿಂಗ್ ಹೇಳಿದ್ದಾರೆ. "ಈ ಸರಣಿಯಲ್ಲಿ ಅವರು ಭಾರತದ ಅತ್ಯುತ್ತಮ ಬೌಲರ್ ಆಗಿದ್ದಾರೆ. ಈ ಸರಣಿಯ್ಲಲಿ ತಂಡದ ಮುಖ್ಯ ಆಧಾರ ಸ್ಥಂಬಗಳಲ್ಲಿ ನಟರಾಜನ್ ಕೂಡ ಒಬ್ಬರೆನಿಸಿದ್ದಾರೆ. ತಂಡಕ್ಕೆ ಅಗತ್ಯವಾಗಿದ್ದಾಗ ವಿಕೆಟ್ ಪಡೆದು ಮುನ್ನಡೆಯನ್ನು ಒದಗಿಸುತ್ತಿದ್ದಾರೆ" ಎಂದು ಹರ್ಭಜನ್ ಸಿಂಗ್ ನಟರಾಜನ್ ಹೇಳಿದ್ದಾರೆ.
"ತನ್ನಲ್ಲಿರುವ ಸಾಮರ್ಥ್ಯವನ್ನು ನಟರಾಜನ್ ವ್ಯಕ್ತಡಿಸುತ್ತಿದ್ದಾರೆ ಈ ಮೂಲಕ ತಂಡದ ಗೆಲುವಿಗೆ ನೆರವಾಗುತ್ತಿವರಲ್ಲಿ ಆದ್ದಾರೆ. ನಾನು ಟಿವಿ ಪರದೆಯಲ್ಲಿ ನೋಡುವಾ ಆತ ಸಾಕಷ್ಟು ಆತ್ಮವಿಶ್ವಾಸದಿಂದ ಕಂಡಿದ್ದಾರೆ. ಆತನಲ್ಲಿ ಹೊಡೆತವನ್ನು ತಿನ್ನುವ ಭಯವಿರಲಿಲ್ಲ. ಆ ಒಂದು ಹಂತದಲ್ಲಿ ನಿಮ್ಮಲ್ಲಿ ಎಷ್ಟು ಆತ್ಮವಿಶ್ವಾಸವಿದೆ ಎಂಬುದು ಮುಖ್ಯವಾಗುತ್ತದೆ" ಎಂದು ಹರ್ಭಜನ್ ನಟರಾಜನ್ ಬಗ್ಗೆ ಪ್ರಶಂಸೆಯ ಮಾತುಗಳನ್ನು ಆಡಿದ್ದಾರೆ
This News Article is a Copy of MYKHEL
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm