ಬ್ರೇಕಿಂಗ್ ನ್ಯೂಸ್
08-12-20 03:37 pm Headline Karnataka News Network ಕ್ರೀಡೆ
ನವದೆಹಲಿ, ಡಿ.8: ಭಾರತದ ಅತ್ಲೀಟ್, ಲಾಂಗ್ ಜಂಪರ್ ಅಂಜು ಬಾಬ್ಬಿ ಜಾರ್ಜ್ ಅಚ್ಚರಿಯ ಸತ್ಯವೊಂದನ್ನು ಹೊರಗೆಡವಿದ್ದಾರೆ. ತಾನು ತನ್ನ ವೃತ್ತಿ ಬದುಕಿನಲ್ಲಿ ಸಾಧಿಸಿದ್ದೆಲ್ಲವೂ ಒಂದೇ ಕಿಡ್ನಿಯೊಂದಿಗೆ ಎಂದು ಹೇಳಿದ್ದಾರೆ.
2003ರಲ್ಲಿ ಫ್ರಾನ್ಸ್ ನಲ್ಲಿ ನಡೆದ ವರ್ಲ್ಡ್ ಚಾಂಪ್ಯನ್ ಶಿಪ್ ನಲ್ಲಿ ಅಂಜು ಬಾಬಿ ಜಾರ್ಜ್ ಭಾರತಕ್ಕೆ ಐಜಿಹಾಸಿಕ ಕಂಚಿನ ಪದಕ ಗೆದ್ದುಕೊಟ್ಟಿದ್ದರು. ಆಮೂಲಕ ಅತ್ಲೀಟ್ ನಲ್ಲಿ ಭಾರತಕ್ಕೆ ಮೊದಲ ಬಾರಿಗೆ ಪದಕ ಜಯಿಸಿದ ಕೀರ್ತಿಯೂ ಅಂಜುಗೆ ಸಂದಿತ್ತು.
ಈ ಬಗ್ಗೆ ಟ್ವೀಟ್ ಮಾಡಿರುವ ಅಂಜು, ನೀವು ನಂಬಿದರೆ ನಂಬಿ. ಆದರೆ ನಾನು ಅದೃಷ್ಟಶಾಲಿಗರಲ್ಲಿ ಒಬ್ಬಳು. ಕೇವಲ ಒಂದೇ ಕಿಡ್ನಿಯೊಂದಿಗೆ ವಿಶ್ವದ ಟಾಪ್ ಲೆವಲ್ ಗೆ ಹೋದ ಕೆಲವೇ ಮಂದಿಯಲ್ಲಿ ನಾನೂ ಒಬ್ಬಳು. ಅಲರ್ಜಿ, ಪೈನ್ ಕಿಲ್ಲರ್ ಜೊತೆಗೆ ನಾನು ಸಾಧನೆ ಮಾಡಿದ್ದೆ. ಅದನ್ನು ಕೋಚ್ ಸಾಧಿಸಿದ ಮ್ಯಾಜಿಕ್ ಅನ್ನಬೇಕೋ, ಅವರ ಪ್ರತಿಭೆ ಅನ್ನಬೇಕೊ ತಿಳಿಯದು ಎಂದು ಬರೆದುಕೊಂಡಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅಂಜು, ನನಗೆ ಹುಟ್ಟಿನಿಂದಲೇ ಕಿಡ್ನಿ ಸಮಸ್ಯೆಯಿತ್ತು. ನನಗೆ ಒಂದೇ ಕಿಡ್ನಿಯಿತ್ತು. ಅದರಿಂದ ಚೇತರಿಸಿಕೊಳ್ಳಲು ಬಹಳ ಪ್ರಯತ್ನ ಪಟ್ಟಿದ್ದೆ. 2003ರಲ್ಲಿ ಚಾಂಪ್ಯನ್ ಶಿಪ್ ಗೆ 20 ದಿನಗಳಿದ್ದಾಗ ದೇಹ ಊದಿಕೊಂಡಿತ್ತು. ಹೆಚ್ಚಿನ ಕ್ರೀಡಾಕೂಟಗಳ ವೇಳೆ ನನಗೆ ಸರಿಯಾಗಿ ವಿಶ್ರಾಂತಿ ಮಾಡಲು ಸಾಧ್ಯವಾಗುತ್ತಿರಲಿಲ್ಲ ಎಂದಿದ್ದಾರೆ.
Believe it or not, I'm one of the fortunate, among very few who reached the world top with a single KIDNEY, allergic with even a painkiller, with a dead takeoff leg.. Many limitations. still made it. Can we call, magic of a coach or his talent @KirenRijiju @afiindia @Media_SAI pic.twitter.com/2kbXoH61BX
— Anju Bobby George (@anjubobbygeorg1) December 7, 2020
06-12-25 12:33 pm
HK News Desk
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
Indigo Flight News, Hubli Marriage: ಕೈಕೊಟ್ಟ ಇ...
05-12-25 07:26 pm
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
07-12-25 03:02 pm
Mangalore Correspondent
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm