ಬ್ರೇಕಿಂಗ್ ನ್ಯೂಸ್
08-12-20 03:37 pm Headline Karnataka News Network ಕ್ರೀಡೆ
ನವದೆಹಲಿ, ಡಿ.8: ಭಾರತದ ಅತ್ಲೀಟ್, ಲಾಂಗ್ ಜಂಪರ್ ಅಂಜು ಬಾಬ್ಬಿ ಜಾರ್ಜ್ ಅಚ್ಚರಿಯ ಸತ್ಯವೊಂದನ್ನು ಹೊರಗೆಡವಿದ್ದಾರೆ. ತಾನು ತನ್ನ ವೃತ್ತಿ ಬದುಕಿನಲ್ಲಿ ಸಾಧಿಸಿದ್ದೆಲ್ಲವೂ ಒಂದೇ ಕಿಡ್ನಿಯೊಂದಿಗೆ ಎಂದು ಹೇಳಿದ್ದಾರೆ.
2003ರಲ್ಲಿ ಫ್ರಾನ್ಸ್ ನಲ್ಲಿ ನಡೆದ ವರ್ಲ್ಡ್ ಚಾಂಪ್ಯನ್ ಶಿಪ್ ನಲ್ಲಿ ಅಂಜು ಬಾಬಿ ಜಾರ್ಜ್ ಭಾರತಕ್ಕೆ ಐಜಿಹಾಸಿಕ ಕಂಚಿನ ಪದಕ ಗೆದ್ದುಕೊಟ್ಟಿದ್ದರು. ಆಮೂಲಕ ಅತ್ಲೀಟ್ ನಲ್ಲಿ ಭಾರತಕ್ಕೆ ಮೊದಲ ಬಾರಿಗೆ ಪದಕ ಜಯಿಸಿದ ಕೀರ್ತಿಯೂ ಅಂಜುಗೆ ಸಂದಿತ್ತು.
ಈ ಬಗ್ಗೆ ಟ್ವೀಟ್ ಮಾಡಿರುವ ಅಂಜು, ನೀವು ನಂಬಿದರೆ ನಂಬಿ. ಆದರೆ ನಾನು ಅದೃಷ್ಟಶಾಲಿಗರಲ್ಲಿ ಒಬ್ಬಳು. ಕೇವಲ ಒಂದೇ ಕಿಡ್ನಿಯೊಂದಿಗೆ ವಿಶ್ವದ ಟಾಪ್ ಲೆವಲ್ ಗೆ ಹೋದ ಕೆಲವೇ ಮಂದಿಯಲ್ಲಿ ನಾನೂ ಒಬ್ಬಳು. ಅಲರ್ಜಿ, ಪೈನ್ ಕಿಲ್ಲರ್ ಜೊತೆಗೆ ನಾನು ಸಾಧನೆ ಮಾಡಿದ್ದೆ. ಅದನ್ನು ಕೋಚ್ ಸಾಧಿಸಿದ ಮ್ಯಾಜಿಕ್ ಅನ್ನಬೇಕೋ, ಅವರ ಪ್ರತಿಭೆ ಅನ್ನಬೇಕೊ ತಿಳಿಯದು ಎಂದು ಬರೆದುಕೊಂಡಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅಂಜು, ನನಗೆ ಹುಟ್ಟಿನಿಂದಲೇ ಕಿಡ್ನಿ ಸಮಸ್ಯೆಯಿತ್ತು. ನನಗೆ ಒಂದೇ ಕಿಡ್ನಿಯಿತ್ತು. ಅದರಿಂದ ಚೇತರಿಸಿಕೊಳ್ಳಲು ಬಹಳ ಪ್ರಯತ್ನ ಪಟ್ಟಿದ್ದೆ. 2003ರಲ್ಲಿ ಚಾಂಪ್ಯನ್ ಶಿಪ್ ಗೆ 20 ದಿನಗಳಿದ್ದಾಗ ದೇಹ ಊದಿಕೊಂಡಿತ್ತು. ಹೆಚ್ಚಿನ ಕ್ರೀಡಾಕೂಟಗಳ ವೇಳೆ ನನಗೆ ಸರಿಯಾಗಿ ವಿಶ್ರಾಂತಿ ಮಾಡಲು ಸಾಧ್ಯವಾಗುತ್ತಿರಲಿಲ್ಲ ಎಂದಿದ್ದಾರೆ.
Believe it or not, I'm one of the fortunate, among very few who reached the world top with a single KIDNEY, allergic with even a painkiller, with a dead takeoff leg.. Many limitations. still made it. Can we call, magic of a coach or his talent @KirenRijiju @afiindia @Media_SAI pic.twitter.com/2kbXoH61BX
— Anju Bobby George (@anjubobbygeorg1) December 7, 2020
23-10-25 03:42 pm
HK News Desk
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
23-10-25 03:39 pm
HK News Desk
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
23-10-25 10:52 pm
Mangalore Correspondent
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
ಜಾನುವಾರು ಸಾಗಾಟಕ್ಕೆ ಪೊಲೀಸರ ತಡೆ ; ಲಾರಿಯಿಂದ ಹಗ್ಗ...
22-10-25 09:55 pm
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
23-10-25 06:53 pm
Mangalore Correspondent
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm