ಬ್ರೇಕಿಂಗ್ ನ್ಯೂಸ್
08-12-20 03:37 pm Headline Karnataka News Network ಕ್ರೀಡೆ
ನವದೆಹಲಿ, ಡಿ.8: ಭಾರತದ ಅತ್ಲೀಟ್, ಲಾಂಗ್ ಜಂಪರ್ ಅಂಜು ಬಾಬ್ಬಿ ಜಾರ್ಜ್ ಅಚ್ಚರಿಯ ಸತ್ಯವೊಂದನ್ನು ಹೊರಗೆಡವಿದ್ದಾರೆ. ತಾನು ತನ್ನ ವೃತ್ತಿ ಬದುಕಿನಲ್ಲಿ ಸಾಧಿಸಿದ್ದೆಲ್ಲವೂ ಒಂದೇ ಕಿಡ್ನಿಯೊಂದಿಗೆ ಎಂದು ಹೇಳಿದ್ದಾರೆ.
2003ರಲ್ಲಿ ಫ್ರಾನ್ಸ್ ನಲ್ಲಿ ನಡೆದ ವರ್ಲ್ಡ್ ಚಾಂಪ್ಯನ್ ಶಿಪ್ ನಲ್ಲಿ ಅಂಜು ಬಾಬಿ ಜಾರ್ಜ್ ಭಾರತಕ್ಕೆ ಐಜಿಹಾಸಿಕ ಕಂಚಿನ ಪದಕ ಗೆದ್ದುಕೊಟ್ಟಿದ್ದರು. ಆಮೂಲಕ ಅತ್ಲೀಟ್ ನಲ್ಲಿ ಭಾರತಕ್ಕೆ ಮೊದಲ ಬಾರಿಗೆ ಪದಕ ಜಯಿಸಿದ ಕೀರ್ತಿಯೂ ಅಂಜುಗೆ ಸಂದಿತ್ತು.
ಈ ಬಗ್ಗೆ ಟ್ವೀಟ್ ಮಾಡಿರುವ ಅಂಜು, ನೀವು ನಂಬಿದರೆ ನಂಬಿ. ಆದರೆ ನಾನು ಅದೃಷ್ಟಶಾಲಿಗರಲ್ಲಿ ಒಬ್ಬಳು. ಕೇವಲ ಒಂದೇ ಕಿಡ್ನಿಯೊಂದಿಗೆ ವಿಶ್ವದ ಟಾಪ್ ಲೆವಲ್ ಗೆ ಹೋದ ಕೆಲವೇ ಮಂದಿಯಲ್ಲಿ ನಾನೂ ಒಬ್ಬಳು. ಅಲರ್ಜಿ, ಪೈನ್ ಕಿಲ್ಲರ್ ಜೊತೆಗೆ ನಾನು ಸಾಧನೆ ಮಾಡಿದ್ದೆ. ಅದನ್ನು ಕೋಚ್ ಸಾಧಿಸಿದ ಮ್ಯಾಜಿಕ್ ಅನ್ನಬೇಕೋ, ಅವರ ಪ್ರತಿಭೆ ಅನ್ನಬೇಕೊ ತಿಳಿಯದು ಎಂದು ಬರೆದುಕೊಂಡಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅಂಜು, ನನಗೆ ಹುಟ್ಟಿನಿಂದಲೇ ಕಿಡ್ನಿ ಸಮಸ್ಯೆಯಿತ್ತು. ನನಗೆ ಒಂದೇ ಕಿಡ್ನಿಯಿತ್ತು. ಅದರಿಂದ ಚೇತರಿಸಿಕೊಳ್ಳಲು ಬಹಳ ಪ್ರಯತ್ನ ಪಟ್ಟಿದ್ದೆ. 2003ರಲ್ಲಿ ಚಾಂಪ್ಯನ್ ಶಿಪ್ ಗೆ 20 ದಿನಗಳಿದ್ದಾಗ ದೇಹ ಊದಿಕೊಂಡಿತ್ತು. ಹೆಚ್ಚಿನ ಕ್ರೀಡಾಕೂಟಗಳ ವೇಳೆ ನನಗೆ ಸರಿಯಾಗಿ ವಿಶ್ರಾಂತಿ ಮಾಡಲು ಸಾಧ್ಯವಾಗುತ್ತಿರಲಿಲ್ಲ ಎಂದಿದ್ದಾರೆ.
Believe it or not, I'm one of the fortunate, among very few who reached the world top with a single KIDNEY, allergic with even a painkiller, with a dead takeoff leg.. Many limitations. still made it. Can we call, magic of a coach or his talent @KirenRijiju @afiindia @Media_SAI pic.twitter.com/2kbXoH61BX
— Anju Bobby George (@anjubobbygeorg1) December 7, 2020
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm