ಬ್ರೇಕಿಂಗ್ ನ್ಯೂಸ್
08-12-20 03:37 pm Headline Karnataka News Network ಕ್ರೀಡೆ
ನವದೆಹಲಿ, ಡಿ.8: ಭಾರತದ ಅತ್ಲೀಟ್, ಲಾಂಗ್ ಜಂಪರ್ ಅಂಜು ಬಾಬ್ಬಿ ಜಾರ್ಜ್ ಅಚ್ಚರಿಯ ಸತ್ಯವೊಂದನ್ನು ಹೊರಗೆಡವಿದ್ದಾರೆ. ತಾನು ತನ್ನ ವೃತ್ತಿ ಬದುಕಿನಲ್ಲಿ ಸಾಧಿಸಿದ್ದೆಲ್ಲವೂ ಒಂದೇ ಕಿಡ್ನಿಯೊಂದಿಗೆ ಎಂದು ಹೇಳಿದ್ದಾರೆ.
2003ರಲ್ಲಿ ಫ್ರಾನ್ಸ್ ನಲ್ಲಿ ನಡೆದ ವರ್ಲ್ಡ್ ಚಾಂಪ್ಯನ್ ಶಿಪ್ ನಲ್ಲಿ ಅಂಜು ಬಾಬಿ ಜಾರ್ಜ್ ಭಾರತಕ್ಕೆ ಐಜಿಹಾಸಿಕ ಕಂಚಿನ ಪದಕ ಗೆದ್ದುಕೊಟ್ಟಿದ್ದರು. ಆಮೂಲಕ ಅತ್ಲೀಟ್ ನಲ್ಲಿ ಭಾರತಕ್ಕೆ ಮೊದಲ ಬಾರಿಗೆ ಪದಕ ಜಯಿಸಿದ ಕೀರ್ತಿಯೂ ಅಂಜುಗೆ ಸಂದಿತ್ತು.
ಈ ಬಗ್ಗೆ ಟ್ವೀಟ್ ಮಾಡಿರುವ ಅಂಜು, ನೀವು ನಂಬಿದರೆ ನಂಬಿ. ಆದರೆ ನಾನು ಅದೃಷ್ಟಶಾಲಿಗರಲ್ಲಿ ಒಬ್ಬಳು. ಕೇವಲ ಒಂದೇ ಕಿಡ್ನಿಯೊಂದಿಗೆ ವಿಶ್ವದ ಟಾಪ್ ಲೆವಲ್ ಗೆ ಹೋದ ಕೆಲವೇ ಮಂದಿಯಲ್ಲಿ ನಾನೂ ಒಬ್ಬಳು. ಅಲರ್ಜಿ, ಪೈನ್ ಕಿಲ್ಲರ್ ಜೊತೆಗೆ ನಾನು ಸಾಧನೆ ಮಾಡಿದ್ದೆ. ಅದನ್ನು ಕೋಚ್ ಸಾಧಿಸಿದ ಮ್ಯಾಜಿಕ್ ಅನ್ನಬೇಕೋ, ಅವರ ಪ್ರತಿಭೆ ಅನ್ನಬೇಕೊ ತಿಳಿಯದು ಎಂದು ಬರೆದುಕೊಂಡಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅಂಜು, ನನಗೆ ಹುಟ್ಟಿನಿಂದಲೇ ಕಿಡ್ನಿ ಸಮಸ್ಯೆಯಿತ್ತು. ನನಗೆ ಒಂದೇ ಕಿಡ್ನಿಯಿತ್ತು. ಅದರಿಂದ ಚೇತರಿಸಿಕೊಳ್ಳಲು ಬಹಳ ಪ್ರಯತ್ನ ಪಟ್ಟಿದ್ದೆ. 2003ರಲ್ಲಿ ಚಾಂಪ್ಯನ್ ಶಿಪ್ ಗೆ 20 ದಿನಗಳಿದ್ದಾಗ ದೇಹ ಊದಿಕೊಂಡಿತ್ತು. ಹೆಚ್ಚಿನ ಕ್ರೀಡಾಕೂಟಗಳ ವೇಳೆ ನನಗೆ ಸರಿಯಾಗಿ ವಿಶ್ರಾಂತಿ ಮಾಡಲು ಸಾಧ್ಯವಾಗುತ್ತಿರಲಿಲ್ಲ ಎಂದಿದ್ದಾರೆ.
Believe it or not, I'm one of the fortunate, among very few who reached the world top with a single KIDNEY, allergic with even a painkiller, with a dead takeoff leg.. Many limitations. still made it. Can we call, magic of a coach or his talent @KirenRijiju @afiindia @Media_SAI pic.twitter.com/2kbXoH61BX
— Anju Bobby George (@anjubobbygeorg1) December 7, 2020
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 01:11 pm
HK News Staffer
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
Rape, Sandesh PG Inspector: ಇನ್ಸ್ ಪೆಕ್ಟರ್ ಸಂ...
22-03-26 12:10 pm
23-03-26 11:17 am
HK News Staffer
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm