ಬ್ರೇಕಿಂಗ್ ನ್ಯೂಸ್
08-12-20 03:37 pm Headline Karnataka News Network ಕ್ರೀಡೆ
ನವದೆಹಲಿ, ಡಿ.8: ಭಾರತದ ಅತ್ಲೀಟ್, ಲಾಂಗ್ ಜಂಪರ್ ಅಂಜು ಬಾಬ್ಬಿ ಜಾರ್ಜ್ ಅಚ್ಚರಿಯ ಸತ್ಯವೊಂದನ್ನು ಹೊರಗೆಡವಿದ್ದಾರೆ. ತಾನು ತನ್ನ ವೃತ್ತಿ ಬದುಕಿನಲ್ಲಿ ಸಾಧಿಸಿದ್ದೆಲ್ಲವೂ ಒಂದೇ ಕಿಡ್ನಿಯೊಂದಿಗೆ ಎಂದು ಹೇಳಿದ್ದಾರೆ.
2003ರಲ್ಲಿ ಫ್ರಾನ್ಸ್ ನಲ್ಲಿ ನಡೆದ ವರ್ಲ್ಡ್ ಚಾಂಪ್ಯನ್ ಶಿಪ್ ನಲ್ಲಿ ಅಂಜು ಬಾಬಿ ಜಾರ್ಜ್ ಭಾರತಕ್ಕೆ ಐಜಿಹಾಸಿಕ ಕಂಚಿನ ಪದಕ ಗೆದ್ದುಕೊಟ್ಟಿದ್ದರು. ಆಮೂಲಕ ಅತ್ಲೀಟ್ ನಲ್ಲಿ ಭಾರತಕ್ಕೆ ಮೊದಲ ಬಾರಿಗೆ ಪದಕ ಜಯಿಸಿದ ಕೀರ್ತಿಯೂ ಅಂಜುಗೆ ಸಂದಿತ್ತು.
ಈ ಬಗ್ಗೆ ಟ್ವೀಟ್ ಮಾಡಿರುವ ಅಂಜು, ನೀವು ನಂಬಿದರೆ ನಂಬಿ. ಆದರೆ ನಾನು ಅದೃಷ್ಟಶಾಲಿಗರಲ್ಲಿ ಒಬ್ಬಳು. ಕೇವಲ ಒಂದೇ ಕಿಡ್ನಿಯೊಂದಿಗೆ ವಿಶ್ವದ ಟಾಪ್ ಲೆವಲ್ ಗೆ ಹೋದ ಕೆಲವೇ ಮಂದಿಯಲ್ಲಿ ನಾನೂ ಒಬ್ಬಳು. ಅಲರ್ಜಿ, ಪೈನ್ ಕಿಲ್ಲರ್ ಜೊತೆಗೆ ನಾನು ಸಾಧನೆ ಮಾಡಿದ್ದೆ. ಅದನ್ನು ಕೋಚ್ ಸಾಧಿಸಿದ ಮ್ಯಾಜಿಕ್ ಅನ್ನಬೇಕೋ, ಅವರ ಪ್ರತಿಭೆ ಅನ್ನಬೇಕೊ ತಿಳಿಯದು ಎಂದು ಬರೆದುಕೊಂಡಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅಂಜು, ನನಗೆ ಹುಟ್ಟಿನಿಂದಲೇ ಕಿಡ್ನಿ ಸಮಸ್ಯೆಯಿತ್ತು. ನನಗೆ ಒಂದೇ ಕಿಡ್ನಿಯಿತ್ತು. ಅದರಿಂದ ಚೇತರಿಸಿಕೊಳ್ಳಲು ಬಹಳ ಪ್ರಯತ್ನ ಪಟ್ಟಿದ್ದೆ. 2003ರಲ್ಲಿ ಚಾಂಪ್ಯನ್ ಶಿಪ್ ಗೆ 20 ದಿನಗಳಿದ್ದಾಗ ದೇಹ ಊದಿಕೊಂಡಿತ್ತು. ಹೆಚ್ಚಿನ ಕ್ರೀಡಾಕೂಟಗಳ ವೇಳೆ ನನಗೆ ಸರಿಯಾಗಿ ವಿಶ್ರಾಂತಿ ಮಾಡಲು ಸಾಧ್ಯವಾಗುತ್ತಿರಲಿಲ್ಲ ಎಂದಿದ್ದಾರೆ.
Believe it or not, I'm one of the fortunate, among very few who reached the world top with a single KIDNEY, allergic with even a painkiller, with a dead takeoff leg.. Many limitations. still made it. Can we call, magic of a coach or his talent @KirenRijiju @afiindia @Media_SAI pic.twitter.com/2kbXoH61BX
— Anju Bobby George (@anjubobbygeorg1) December 7, 2020
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am