ಬ್ರೇಕಿಂಗ್ ನ್ಯೂಸ್
09-12-20 12:08 pm Source: MYKHEL Sadashiva ಕ್ರೀಡೆ
ಚಂಢೀಗಡ, ಡಿ.9: ನರೇಂದ್ರ ಮೋದಿ ಮುಂದಾಳತ್ವದ ಕೇಂದ್ರ ಸರ್ಕಾರ ತಂದಿರುವ ಕೃಷಿ ಕಾನೂನಿನ ವಿರುದ್ಧ ದೊಡ್ಡ ಮಟ್ಟಿನಲ್ಲಿ ರೈತರು ಪ್ರತಿಭಟಿಸುತ್ತಿದ್ದಾರೆ. ರೈತರ ಪ್ರತಿಭಟನೆಗೆ ಭಾರತೀಯ ಬಹುತೇಕ ಸ್ಟಾರ್ ಕ್ರೀಡಾಪಟುಗಳು ಬೆಂಬಲ ಸೂಚಿಸುತ್ತಿದ್ದಾರೆ. ರಸ್ಲರ್ ವಿನೇಶ್ ಫೋಗಟ್ ಕೂಡ ರೈತರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.
ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿರುವ ವಿನೇಶ್ ಫೋಗಟ್, ರೈತರ ಅವಿತರ ಶ್ರಮಕ್ಕೆ ಗೌರವಿಸಿ ಎಂದು ಕೋರಿಕೊಂಡಿದ್ದಾರೆ. ಟ್ವಿಟರ್ ಮೂಲಕ ವಿನೇಶ್ ತನ್ನ ಬೆಂಬಲ ವ್ಯಕ್ತಪಡಿಸಿದ್ದಾರೆ. ರಾಜೀವ್ ಗಾಂಧಿ ಖೇಲ್ ರತ್ನಾ ಪ್ರಶಸ್ತಿ ಗೆದ್ದಿರುವ ವಿನೇಶ್, 'ಮಾತನಾಡಿ ದಣಿದಿದ್ದೇನೆ. ಈಗ ನನಗೆ ಪರಿಹಾರ ಬೇಕು. ಯಾರ ಹಕ್ಕನ್ನೂ ನಾನು ಬಯಸುತ್ತಿಲ್ಲ. ಆದರೆ ನನ್ನ ಶ್ರಮವನ್ನು ಗೌರವಿಸುವುದನ್ನು ಬಯಸಿದ್ದೇನೆ,' ಎಂದು ಹಿಂದಿಯಲ್ಲಿ ವಿನೇಶ್ ಬರೆದಿದ್ದಾರೆ, ಜೊತೆಗೆ Farmersprotest ಹ್ಯಾಷ್ಟ್ಯಾಗ್ ಸೇರಿಸಿದ್ದಾರೆ.
ರೈತ ವಿರೋಧಿ ಕಾನೂನು ಎನ್ನಲಾಗುತ್ತಿರುವ ಕೇಂದ್ರದ ಕೃಷಿ ಕಾನೂನಿನ ವಿರುದ್ಧ ಭಾರತದ ರೈತರು ಮಾಡುತ್ತಿರುವ ಬೃಹತ್ ಪ್ರತಿಭಟನೆಗೆ ವಿದೇಶಗಳಲ್ಲಿ ಬೆಂಬಲ ವ್ಯಕ್ತವಾಗುತ್ತದೆ. ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಸೇರಿದಂತೆ ಇನ್ನಿತರ ದೇಶಗಳ ಪ್ರಮುಖರೂ ರೈತರಿಗೆ ಬೆಂಬಲ ಸೂಚಿಸಿದ್ದಾರೆ. ಭಾರತದ ಅನೇಕ ಸೆಲೆಬ್ರಿಟಿಗಳು, ಕ್ರೀಡಾಪಟುಗಳು ಪ್ರತಿಭಟನಾರ್ಥವಾಗಿ ಪ್ರತಿಷ್ಠಿತ ಪ್ರಶಸ್ತಿ ವಾಪಸ್ ನೀಡುವುದಾಗಿ ಹೇಳಿದ್ದಾರೆ.
This News Article is a Copy of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm