ಬ್ರೇಕಿಂಗ್ ನ್ಯೂಸ್
09-12-20 12:08 pm Source: MYKHEL Sadashiva ಕ್ರೀಡೆ
ಚಂಢೀಗಡ, ಡಿ.9: ನರೇಂದ್ರ ಮೋದಿ ಮುಂದಾಳತ್ವದ ಕೇಂದ್ರ ಸರ್ಕಾರ ತಂದಿರುವ ಕೃಷಿ ಕಾನೂನಿನ ವಿರುದ್ಧ ದೊಡ್ಡ ಮಟ್ಟಿನಲ್ಲಿ ರೈತರು ಪ್ರತಿಭಟಿಸುತ್ತಿದ್ದಾರೆ. ರೈತರ ಪ್ರತಿಭಟನೆಗೆ ಭಾರತೀಯ ಬಹುತೇಕ ಸ್ಟಾರ್ ಕ್ರೀಡಾಪಟುಗಳು ಬೆಂಬಲ ಸೂಚಿಸುತ್ತಿದ್ದಾರೆ. ರಸ್ಲರ್ ವಿನೇಶ್ ಫೋಗಟ್ ಕೂಡ ರೈತರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.
ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿರುವ ವಿನೇಶ್ ಫೋಗಟ್, ರೈತರ ಅವಿತರ ಶ್ರಮಕ್ಕೆ ಗೌರವಿಸಿ ಎಂದು ಕೋರಿಕೊಂಡಿದ್ದಾರೆ. ಟ್ವಿಟರ್ ಮೂಲಕ ವಿನೇಶ್ ತನ್ನ ಬೆಂಬಲ ವ್ಯಕ್ತಪಡಿಸಿದ್ದಾರೆ. ರಾಜೀವ್ ಗಾಂಧಿ ಖೇಲ್ ರತ್ನಾ ಪ್ರಶಸ್ತಿ ಗೆದ್ದಿರುವ ವಿನೇಶ್, 'ಮಾತನಾಡಿ ದಣಿದಿದ್ದೇನೆ. ಈಗ ನನಗೆ ಪರಿಹಾರ ಬೇಕು. ಯಾರ ಹಕ್ಕನ್ನೂ ನಾನು ಬಯಸುತ್ತಿಲ್ಲ. ಆದರೆ ನನ್ನ ಶ್ರಮವನ್ನು ಗೌರವಿಸುವುದನ್ನು ಬಯಸಿದ್ದೇನೆ,' ಎಂದು ಹಿಂದಿಯಲ್ಲಿ ವಿನೇಶ್ ಬರೆದಿದ್ದಾರೆ, ಜೊತೆಗೆ Farmersprotest ಹ್ಯಾಷ್ಟ್ಯಾಗ್ ಸೇರಿಸಿದ್ದಾರೆ.
ರೈತ ವಿರೋಧಿ ಕಾನೂನು ಎನ್ನಲಾಗುತ್ತಿರುವ ಕೇಂದ್ರದ ಕೃಷಿ ಕಾನೂನಿನ ವಿರುದ್ಧ ಭಾರತದ ರೈತರು ಮಾಡುತ್ತಿರುವ ಬೃಹತ್ ಪ್ರತಿಭಟನೆಗೆ ವಿದೇಶಗಳಲ್ಲಿ ಬೆಂಬಲ ವ್ಯಕ್ತವಾಗುತ್ತದೆ. ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಸೇರಿದಂತೆ ಇನ್ನಿತರ ದೇಶಗಳ ಪ್ರಮುಖರೂ ರೈತರಿಗೆ ಬೆಂಬಲ ಸೂಚಿಸಿದ್ದಾರೆ. ಭಾರತದ ಅನೇಕ ಸೆಲೆಬ್ರಿಟಿಗಳು, ಕ್ರೀಡಾಪಟುಗಳು ಪ್ರತಿಭಟನಾರ್ಥವಾಗಿ ಪ್ರತಿಷ್ಠಿತ ಪ್ರಶಸ್ತಿ ವಾಪಸ್ ನೀಡುವುದಾಗಿ ಹೇಳಿದ್ದಾರೆ.
This News Article is a Copy of MYKHEL
06-12-25 12:33 pm
HK News Desk
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
Indigo Flight News, Hubli Marriage: ಕೈಕೊಟ್ಟ ಇ...
05-12-25 07:26 pm
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
07-12-25 03:02 pm
Mangalore Correspondent
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm