ಬ್ರೇಕಿಂಗ್ ನ್ಯೂಸ್
09-12-20 12:41 pm Source: MYKHEL Mahesh Malnad ಕ್ರೀಡೆ
ಪಣಜಿ, ನ. 26: ಫುಟ್ಬಾಲ್ ಅಭಿಮಾನಿಗಳನ್ನು ಅಗಲಿದ ದಿಗ್ಗಜ ಆಟಗಾರ ಅರ್ಜೆಂಟೀನಾದ ಡಿಯಾಗೋ ಮರಡೋನಾ ಅವರನ್ನು ಗೋವಾ ಶೋಕದಲ್ಲಿ ಮುಳುಗಿದೆ. ಅವರ ಸ್ಮರಣಾರ್ಥ ಆಳೆತ್ತರ ಪ್ರತಿಮೆಯನ್ನು ನಿರ್ಮಿಸಲಾಗುವುದು ಎಂದು ಸಚಿವ ಮೈಕಲ್ ಲೋಬೋ ಹೇಳಿದ್ದಾರೆ.
ಮಹಾರಾಷ್ಟ್ರ ಮೂಲದ ಶಿಲ್ಪಿಯೊಬ್ಬರು ಈಗಾಗಲೇ ಪ್ರತಿಮೆ ನಿರ್ಮಾಣದಲ್ಲಿ ತೊಡಗಿದ್ದಾರೆ ಎಂದು ಕಲಂಗುಟ್ ಶಾಸಕ, ಗೋವಾದ ಬಂದರು ಖಾತೆ ಸಚಿವ ಮೈಕಲ್ ಲೋಬೋ ಪಿಟಿಐ ಜೊತೆ ಮಾತನಾಡುತ್ತಾ ಹೇಳಿದರು. 2018ರಲ್ಲೇ ಮರಡೋನಾ ಪ್ರತಿಮೆ ನಿರ್ಮಾಣದ ಬಗ್ಗೆ ಲೋಬೋ ಘೋಷಿಸಿದ್ದರು. ಆದರೆ, ಅನಿವಾರ್ಯ ಕಾರಣಗಳಿಂದ ಪ್ರತಿಮೆ ಪೂರ್ಣಗೊಂಡಿರಲಿಲ್ಲ.
ಪ್ರತಿಮೆ ನಿರ್ಮಾಣವಾದ ಬಳಿಕ ಕಂಡೋಲಿಂ ಅಥವಾ ಕಲಂಗುಟ್ ನಡುವೆ ಸ್ಥಾಪಿಸಲಾಗುವುದು, ಮರಡೋನಾ ಇಂದಿನ ಯುವ ಪೀಳಿಗೆಗೂ ಸ್ಪೂರ್ತಿಯಾಗಲಿ ಎಂಬುದು ನಮ್ಮ ಉದ್ದೇಶ ಎಂದು ಲೋಬೋ ಹೇಳಿದರು.
ಸುಮಾರು 350 ಕೆಜಿ ತೂಗುವ ಪ್ರತಿಮೆ ನಿರ್ಮಾಣದ ಮೂಲಕ ಗೋವಾ ಸರ್ಕಾರವು ರಾಜ್ಯದ ಫುಟ್ಬಾಲ್ ಸಂಸ್ಕೃತಿ ಅಭಿವೃದ್ಧಿಗೆ ಇನ್ನಷ್ಟು ಪ್ರೋತ್ಸಾಹ ನೀಡಲಿದೆ. ಕ್ರಿಸ್ಟಿಯಾನೋ ರೊನಾಲ್ಡೋ ಪ್ರತಿಮೆ ಕೂಡಾ ನಿರ್ಮಾಣವಾಗುತ್ತಿದ್ದು, ಉತ್ತರ ಜಿಲ್ಲೆಗಳಲ್ಲಿ ಸ್ಥಾಪಿಸಲಾಗುವುದು ಎಂದ ಹೇಳಿದರು. 1986 ವಿಶ್ವಕಪ್ ವಿಜೇತ ಮರಡೋನಾ ಅವರು ಅರ್ಜೆಂಟೀನಾದ ಖಾಸಗಿ ಆಸ್ಪತ್ರೆಯಲ್ಲಿ ನವೆಂಬರ್ 25ರಂದು ಹೃದಯ ಸ್ತಂಭನಕ್ಕೊಳಗಾಗಿ ಮೃತಪಟ್ಟಿದ್ದು, ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳನ್ನು ಅಗಲಿದ್ದಾರೆ.
This News Article is a Copy of MYKHEL
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm