ಬ್ರೇಕಿಂಗ್ ನ್ಯೂಸ್
09-12-20 12:41 pm Source: MYKHEL Mahesh Malnad ಕ್ರೀಡೆ
ಪಣಜಿ, ನ. 26: ಫುಟ್ಬಾಲ್ ಅಭಿಮಾನಿಗಳನ್ನು ಅಗಲಿದ ದಿಗ್ಗಜ ಆಟಗಾರ ಅರ್ಜೆಂಟೀನಾದ ಡಿಯಾಗೋ ಮರಡೋನಾ ಅವರನ್ನು ಗೋವಾ ಶೋಕದಲ್ಲಿ ಮುಳುಗಿದೆ. ಅವರ ಸ್ಮರಣಾರ್ಥ ಆಳೆತ್ತರ ಪ್ರತಿಮೆಯನ್ನು ನಿರ್ಮಿಸಲಾಗುವುದು ಎಂದು ಸಚಿವ ಮೈಕಲ್ ಲೋಬೋ ಹೇಳಿದ್ದಾರೆ.
ಮಹಾರಾಷ್ಟ್ರ ಮೂಲದ ಶಿಲ್ಪಿಯೊಬ್ಬರು ಈಗಾಗಲೇ ಪ್ರತಿಮೆ ನಿರ್ಮಾಣದಲ್ಲಿ ತೊಡಗಿದ್ದಾರೆ ಎಂದು ಕಲಂಗುಟ್ ಶಾಸಕ, ಗೋವಾದ ಬಂದರು ಖಾತೆ ಸಚಿವ ಮೈಕಲ್ ಲೋಬೋ ಪಿಟಿಐ ಜೊತೆ ಮಾತನಾಡುತ್ತಾ ಹೇಳಿದರು. 2018ರಲ್ಲೇ ಮರಡೋನಾ ಪ್ರತಿಮೆ ನಿರ್ಮಾಣದ ಬಗ್ಗೆ ಲೋಬೋ ಘೋಷಿಸಿದ್ದರು. ಆದರೆ, ಅನಿವಾರ್ಯ ಕಾರಣಗಳಿಂದ ಪ್ರತಿಮೆ ಪೂರ್ಣಗೊಂಡಿರಲಿಲ್ಲ.
ಪ್ರತಿಮೆ ನಿರ್ಮಾಣವಾದ ಬಳಿಕ ಕಂಡೋಲಿಂ ಅಥವಾ ಕಲಂಗುಟ್ ನಡುವೆ ಸ್ಥಾಪಿಸಲಾಗುವುದು, ಮರಡೋನಾ ಇಂದಿನ ಯುವ ಪೀಳಿಗೆಗೂ ಸ್ಪೂರ್ತಿಯಾಗಲಿ ಎಂಬುದು ನಮ್ಮ ಉದ್ದೇಶ ಎಂದು ಲೋಬೋ ಹೇಳಿದರು.
ಸುಮಾರು 350 ಕೆಜಿ ತೂಗುವ ಪ್ರತಿಮೆ ನಿರ್ಮಾಣದ ಮೂಲಕ ಗೋವಾ ಸರ್ಕಾರವು ರಾಜ್ಯದ ಫುಟ್ಬಾಲ್ ಸಂಸ್ಕೃತಿ ಅಭಿವೃದ್ಧಿಗೆ ಇನ್ನಷ್ಟು ಪ್ರೋತ್ಸಾಹ ನೀಡಲಿದೆ. ಕ್ರಿಸ್ಟಿಯಾನೋ ರೊನಾಲ್ಡೋ ಪ್ರತಿಮೆ ಕೂಡಾ ನಿರ್ಮಾಣವಾಗುತ್ತಿದ್ದು, ಉತ್ತರ ಜಿಲ್ಲೆಗಳಲ್ಲಿ ಸ್ಥಾಪಿಸಲಾಗುವುದು ಎಂದ ಹೇಳಿದರು. 1986 ವಿಶ್ವಕಪ್ ವಿಜೇತ ಮರಡೋನಾ ಅವರು ಅರ್ಜೆಂಟೀನಾದ ಖಾಸಗಿ ಆಸ್ಪತ್ರೆಯಲ್ಲಿ ನವೆಂಬರ್ 25ರಂದು ಹೃದಯ ಸ್ತಂಭನಕ್ಕೊಳಗಾಗಿ ಮೃತಪಟ್ಟಿದ್ದು, ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳನ್ನು ಅಗಲಿದ್ದಾರೆ.
This News Article is a Copy of MYKHEL
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am