ಬ್ರೇಕಿಂಗ್ ನ್ಯೂಸ್
10-12-20 01:02 pm Source: MYKHEL Sadashiva ಕ್ರೀಡೆ
ಸಿಡ್ನಿ, ಡಿ.10: ಭಾರತ-ಆಸ್ಟ್ರೇಲಿಯಾ ನಡುವಿನ ನಿಯಮಿತ ಓವರ್ಗಳ ಕ್ರಿಕೆಟ್ ಮುಕ್ತಾಯಗೊಂಡಿದೆ. ಮುಂದೆ ಸಾಂಪ್ರದಾಯಿಕ ಕ್ರಿಕೆಟ್ ಮಾದರಿಯಾದ ಟೆಸ್ಟ್ ಸರಣಿ ನಡೆಯಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ ನೂತನ ಜೆರ್ಸಿಯೊಂದಿಗೆ ಮೈದಾನಕ್ಕಿಳಿಯಲಿದೆ. ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಭಾರತ ತಂಡಕ್ಕೆ ಹೊಸ ವಿನ್ಯಾಸದ ಕಿಟ್ ನೀಡಿದೆ.
ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಪಾಲ್ಗೊಳ್ಳಲಿವೆ. ನಾಲ್ಕು ಪಂದ್ಯಗಳಲ್ಲಿ ಒಂದು ಡೇ-ನೈಟ್ ಟೆಸ್ಟ್ ಕೂಡ ಸೇರಿದೆ. ಬಹು ನಿರೀಕ್ಷಿತ ಈ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿ ಡಿಸೆಂಬರ್ 17ರಿಂದ ಆರಂಭಗೊಳ್ಳಲಿದೆ. ಭಾರತದ ನೂತನ ಟೆಸ್ಟ್ ಜೆರ್ಸಿಯಲ್ಲಿ ಪ್ರಮುಖ ಪ್ರಾಯೋಜಕರ ಹೆಸರು/ಲೋಗೋ ಶರ್ಟ್ ಮಧ್ಯದಲ್ಲಿರಲಿದೆ ಮತ್ತು ಎದ್ದು ಕಾಣಲಿದೆ. ಈ ಮೊದಲು ಪ್ರಧಾನ ಪ್ರಾಯೋಜಕರ ಲೋಗೋ ಜೆರ್ಸಿಯ ಬಲ ಮೇಲ್ಭಾಗದಲ್ಲಿತ್ತು. ವಿದ್ಯಾಭ್ಯಾಸ ಸಂಸ್ಥೆ ಬೈಜೂಸ್ ಸದ್ಯ ಟೀಮ್ ಇಂಡಿಯಾದ ಪ್ರಧಾನ ಪ್ರಾಯೋಜಕ. ಇನ್ನು ಕಿಟ್ ಡಿಸೈನರ್ ಸ್ಥಾನವನ್ನು ಎಂಪಿಎಲ್ ಪಡೆದುಕೊಂಡಿದೆ.
ಭಾರತ 'ಎ' ಮತ್ತು ಆಸ್ಟ್ರೇಲಿಯಾ 'ಎ' ನಡುವಿನ ಮೊದಲ ಅಭ್ಯಾಸ ಪಂದ್ಯ ಡ್ರಾದೊಂದಿಗೆ ಅಂತ್ಯಗೊಂಡಿದೆ. ಎರಡನೇ ಅಭ್ಯಾಸ ಪಂದ್ಯ ಡಿಸೆಂಬರ್ 11ರಂದು ನಡೆಯಲಿದೆ. ಟೆಸ್ಟ್ ಸರಣಿಯ ಆರಂಭಿಕ ಪಂದ್ಯದ ಬಳಿಕ ನಾಯಕ ವಿರಾಟ್ ಕೊಹ್ಲಿ ರಜೆ ಪಡೆದುಕೊಳ್ಳಲಿದ್ದಾರೆ. ತಂದೆಯಾಗುವ ನಿರೀಕ್ಷೆಯಿರುವುದರಿಂದ ಕೊಹ್ಲಿ ಈಗಾಗಲೇ ಪಿತೃತ್ವ ರಜೆ ಮಂಜೂರು ಮಾಡಿಕೊಂಡಿದ್ದಾರೆ.
This News Article is a Copy of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm