ಬ್ರೇಕಿಂಗ್ ನ್ಯೂಸ್
10-12-20 03:14 pm Source: MYKHEL ಕ್ರೀಡೆ
ಭಾರತ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಸೀಮಿಯ ಓವರ್ಗಳ ಸರಣಿ ಮುಕ್ತಾಯವಾಗಿದೆ. ಈ ಸರಣಿಯಲ್ಲಿ ಆಸ್ಟ್ರೇಲಿಯಾದ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್ವೆಲ್ ಅದ್ಭುತ ಪ್ರದರಶನವನ್ನು ನೀಡಿದ್ದಾರೆ. ಏಕದಿನದ ಬಳಿಕ ಅಂತಿಮ ಟಿ20 ಪಂದ್ಯದಲ್ಲೂ ಮ್ಯಾಕ್ಸ್ವೆಲ್ ಅಬ್ಬರದ ಪ್ರದರ್ಶನ ನೀಡಿ ತಂಡದ ಬೃಹತ್ ಮೊತ್ತಕ್ಕೆ ಕಾರಣರಾಗಿದ್ದರು. ರಾಷ್ಟ್ರೀಯ ತಂಡದ ಪರವಾಗಿ ಮ್ಯಾಕ್ಸ್ವೆಲ್ ನೀಡಿದ ಈ ಪ್ರದರ್ಶನ ಐಪಿಎಲ್ ಅಭಿಮಾನಿಗಳನ್ನು ಕೆರಳಿಸಿದೆ. ಇದಕ್ಕೆ ಕಾರಣ ಮ್ಯಾಕ್ಸ್ವೆಲ್ ಐಪಿಎಲ್ನಲ್ಲಿ ನೀಡಿದ ಕಳಪೆ ಪ್ರದರ್ಶನ. ಆಡಿದ 13 ಪಂದ್ಯಗಳಲ್ಲಿ ಮ್ಯಾಕ್ಸ್ವೆಲ್ 100ರ ಗಡು ದಾಟಲಷ್ಟೇ ಶಕ್ತರಾಗಿದ್ದರು. ಇಡೀ ಟೂರ್ನಿಯಲ್ಲಿ ಮ್ಯಾಕ್ಸ್ವೆಲ್ ಬ್ಯಾಟ್ನಿಂದ ಒಂದೇ ಒಂದು ಸಿಕ್ಸರ್ ಸಿಡಿದಿರಲಿಲ್ಲ. ಇದಕ್ಕೆ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಕೂಡ ಹರಿಹಾಯ್ದಿದ್ದಾರೆ.

ಪಂಜಾಬ್ ತಂಡದ ಮಾಜಿ ಕೋಚ್ ಸೆಹ್ವಾಗ್
ಐಪಿಎಲ್ನಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಮಾಜಿ ಕೋಚ್ ಆಗಿರುವ ವಿರೇಂದ್ರ ಸೆಹ್ವಾಗ್ ಮ್ಯಾಕ್ಸ್ವೆಲ್ ಅವರನ್ನು ಹತ್ತಿರದಿಂದ ಬಲ್ಲವರಾಗಿದ್ದಾರೆ. ಐಪಿಎಲ್ ಟೂರ್ನಿಯಲ್ಲಿ ಮ್ಯಾಕ್ಸ್ವೆಲ್ ಯಾವುದೇ ರೀತಿಯಲ್ಲೂ ಒತ್ತಡವನ್ನು ತೆಗೆದುಕೊಳ್ಳಲು ಬಯಸಿರಲಿಲ್ಲ. ಇದು ಅಂತಾರಾಷ್ಟ್ರೀಯ ಹಾಗೂ ಐಪಿಎಲ್ ಟೂರ್ನಿಯಲ್ಲಿನ ಮ್ಯಾಕ್ಸ್ವೆಲ್ ಪ್ರದರ್ಶನದ ವ್ಯತ್ಯಾಸಕ್ಕೆ ಕಾರಣ ಎಂದು ಸೆಹ್ವಾಗ್ ಹೇಳಿದ್ದಾರೆ.

ಗಾಲ್ಫ್ ಮೇಲೆ ಪ್ರಾಶಸ್ತ್ಯ
ಮುಂದುವರಿರುವು ಮಾತನಾಡಿದ ವೀರೇಂದ್ರ ಸೆಹ್ವಾಗ್ ಐಪಿಎಲ್ ಸಂದರ್ಭದಲ್ಲಿ ಮ್ಯಾಕ್ಸ್ವೆಲ್ ಕ್ರಿಕೆಟ್ಗಿಂತಲೂ ಹೆಚ್ಚಾಗಿ ಗಾಲ್ಫ್ ಕಡೆಗೆ ಹೆಚ್ಚಿನ ಪ್ರಾಶಸ್ತ್ಯ ನೀಡಿದ್ದರು. ಇದು ಆತನ ಪ್ರದರ್ಶನದ ಮೇಲೆ ಪರಿಣಾಮ ಬೀರಿತ್ತು ಎಂದು ಸೆಹ್ವಾಗ್ ಹೇಳಿಕೆಯನ್ನು ನೀಡಿದ್ದಾರೆ.

ಗಂಭೀರನಾಗಿದ್ದರೆ ಪ್ರದರ್ಶನದಲ್ಲಿ ವ್ಯಕ್ತವಾಗಬೇಕಿತ್ತು
"ಆತ ಆಟದ ಬಗ್ಗೆ ಗಂಭೀರನಾಗಿದ್ದಾನೆ ಎಂದು ನನಗೆ ಯಾವತ್ತಿಗೂ ಅನಿಸಿರಲಿಲ್ಲ. ಆತ ಐಪಿಎಲ್ಗೆ ಬಂದ ಸಂದರ್ಭದಲ್ಲಿ ಕ್ರಿಕೆಟ್ಗಿಂತಲೂ ಹೆಚ್ಚಾಗಿ ಗಾಲ್ಫ್ ಮೇಲೆ ಹೆಚ್ಚಿನ ಪ್ರಾಶಸ್ತ್ಯ ನೀಡುತ್ತಿದ್ದ. ಯಾಕೆಂದರೆ ನೀವು ಗಂಭೀರನಾಗಿರುತ್ತಿದ್ದರೆ ಅದು ಪ್ರದರ್ಶನದಲ್ಲಿ ಕಾಣಿಸಬೇಕಿತ್ತು" ಎಂದು ಸೆಹ್ವಾಗ್ ಹರಿಹಾಯ್ದಿದ್ದಾರೆ.
This News Article is a Copy of MYKHEL
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm