ಬ್ರೇಕಿಂಗ್ ನ್ಯೂಸ್
12-12-20 04:15 pm Source: MYKHEL Madhukara Shetty ಕ್ರೀಡೆ
ಐಪಿಎಲ್ ಅಭಿಮಾನಿಗಳಿಗೆ ಆರ್ಸಿಬಿ ತಂಡ ಎಷ್ಟು ಪರಿಚಿತವೋ ಮಿಸ್ಟರ್ ನ್ಯಾಗ್ಸ್ ಕೂಡ ಅಷ್ಟೇ ಪರಿಚಿತ. ಯಾಕೆಂದರೆ ಆರ್ಸಿಬಿಯ ಈ ಇನ್ಸೈಡರ್ ಮಿಸ್ಟರ್ ನ್ಯಾಗ್ಸ್ ತಂಡದ ಆಟಗಾರರಷ್ಟೇ ಅಭಿಮಾನಿ ವರ್ಗವನ್ನು ಪಡೆದುಕೊಂಡಿದ್ದಾರೆ. ಈ ಮಿಸ್ಟರ್ ನ್ಯಾಗ್ಸ್ ಖ್ಯಾತಿಯ ನಟ ದಾನೀಶ್ ಸೇಠ್ ಈಗ ಒಂಟಿ ಜೀವನದಿಂದ ಜಂಟಿ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.
ಬೆಂಗಳೂರು ಮೂಲದವರಾದ ದಾನೀಶ್ ಸೇಠ್ ಈ ಮಿಸ್ಟರ್ ನ್ಯಾಗ್ಸ್ ಪಾತ್ರವನ್ನು ಕಳೆದ ಹಲವು ವರ್ಷಗಳಿಂದ ಮಾಡಿಕೊಂಡು ಬರುತ್ತಿದ್ದಾರೆ. ಈ ಮೂಲಕ ಸಾಕಷ್ಟು ಅಭಿಮಾನಿಗಳನ್ನು ಕೂಡ ಸಂಪಾದಿಸಿದ್ದಾರೆ. ಇದೀಗ ದಾನೀಶ್ ಸೇಠ್ ತಮ್ಮ ಬಾಳ ಸಂಗಾತಿಯನ್ನು ಆಯ್ಕೆ ಮಾಡಿದ್ದು ಈ ಬಗ್ಗೆ ಟ್ವಿಟ್ಟರ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
"ಅವರು ಯಸ್ ಅಂದಿದ್ದಾರೆ. ತುಂಬಾ ಸಂತೋಷಗೊಂಡಿದ್ದೇನೆ. ನಿಮ್ಮ ಜೀವನವನ್ನು ನನ್ನ ಜೊತೆಗೆ ಕಳೆಯಲು ತೀರ್ಮಾನಿಸಿದಕ್ಕೆ ಧನ್ಯವಾದಗಳು @ಅನ್ಯ ರಂಗಸ್ವಾಮಿ" ಎಂದು ದಾನೀಶ್ ಸೇಠ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ದಾನೀಶ್ ಸೇಠ್ ಜೀವನ ಸಂಗಾತಿಯಾಗಲಿರುವ ಅನ್ಯ ರಂಗಸ್ವಾಮಿ ಕೂಡ ಬೆಂಗಳೂರು ಮೂಲದವೇ ಆಗಿದ್ದು ಮುಂಬೈನಲ್ಲಿ ಗ್ರಾಫಿಕ್ಸ್ ಡಿಸೈನರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಐಪಿಎಲ್ನಲ್ಲಿ ಆರ್ಸಿಬಿ ತಂಡದ ಪಂದ್ಯದ ಸಂದರ್ಭದಲ್ಲಿ ಅಭಿಮಾನಿಗಳು ಈ ಮಿಸ್ಟರ್ ನ್ಯಾಗ್ಸ್ ಮಾಡುವ ತರಲೆ ಹಾಗೂ ತಮಾಷೆಯನ್ನು ನೋಡಲು ಅಭಿಮಾನಿಗಳು ಆರ್ಸಿಬಿಯ ಪಂದ್ಯವನ್ನು ನೋಡಿದಷ್ಟೇ ಸಂತಸ ಪಡುತ್ತಾರೆ. ತಂಡ ಗೆಲ್ಲಲಿ ಅಥವಾ ಸೋಲಲಿ ನ್ಯಾಗ್ಸ್ ಮಾಡುವ ಸಮಯೋಚಿತ ತಮಾಷೆಗಳು ಗೆಲುವಿನಲ್ಲಿ ಮಾತ್ರವಲ್ಲ ಸೋಲಿನಲ್ಲೂ ಅಭಿಮಾನಿಗಳ ಮುಖದಲ್ಲಿ ನಗು ತರಿಸುತ್ತದೆ.
This News Article is a Copy of MYKHEL
She said yes! Very happy. Thanks for deciding to spend your life with me @anyarangaswami ❤️ pic.twitter.com/Ifbpe97xrS
— Danish Sait (@DanishSait) December 11, 2020
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am