ಬ್ರೇಕಿಂಗ್ ನ್ಯೂಸ್
12-12-20 04:15 pm Source: MYKHEL Madhukara Shetty ಕ್ರೀಡೆ
ಐಪಿಎಲ್ ಅಭಿಮಾನಿಗಳಿಗೆ ಆರ್ಸಿಬಿ ತಂಡ ಎಷ್ಟು ಪರಿಚಿತವೋ ಮಿಸ್ಟರ್ ನ್ಯಾಗ್ಸ್ ಕೂಡ ಅಷ್ಟೇ ಪರಿಚಿತ. ಯಾಕೆಂದರೆ ಆರ್ಸಿಬಿಯ ಈ ಇನ್ಸೈಡರ್ ಮಿಸ್ಟರ್ ನ್ಯಾಗ್ಸ್ ತಂಡದ ಆಟಗಾರರಷ್ಟೇ ಅಭಿಮಾನಿ ವರ್ಗವನ್ನು ಪಡೆದುಕೊಂಡಿದ್ದಾರೆ. ಈ ಮಿಸ್ಟರ್ ನ್ಯಾಗ್ಸ್ ಖ್ಯಾತಿಯ ನಟ ದಾನೀಶ್ ಸೇಠ್ ಈಗ ಒಂಟಿ ಜೀವನದಿಂದ ಜಂಟಿ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.
ಬೆಂಗಳೂರು ಮೂಲದವರಾದ ದಾನೀಶ್ ಸೇಠ್ ಈ ಮಿಸ್ಟರ್ ನ್ಯಾಗ್ಸ್ ಪಾತ್ರವನ್ನು ಕಳೆದ ಹಲವು ವರ್ಷಗಳಿಂದ ಮಾಡಿಕೊಂಡು ಬರುತ್ತಿದ್ದಾರೆ. ಈ ಮೂಲಕ ಸಾಕಷ್ಟು ಅಭಿಮಾನಿಗಳನ್ನು ಕೂಡ ಸಂಪಾದಿಸಿದ್ದಾರೆ. ಇದೀಗ ದಾನೀಶ್ ಸೇಠ್ ತಮ್ಮ ಬಾಳ ಸಂಗಾತಿಯನ್ನು ಆಯ್ಕೆ ಮಾಡಿದ್ದು ಈ ಬಗ್ಗೆ ಟ್ವಿಟ್ಟರ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
"ಅವರು ಯಸ್ ಅಂದಿದ್ದಾರೆ. ತುಂಬಾ ಸಂತೋಷಗೊಂಡಿದ್ದೇನೆ. ನಿಮ್ಮ ಜೀವನವನ್ನು ನನ್ನ ಜೊತೆಗೆ ಕಳೆಯಲು ತೀರ್ಮಾನಿಸಿದಕ್ಕೆ ಧನ್ಯವಾದಗಳು @ಅನ್ಯ ರಂಗಸ್ವಾಮಿ" ಎಂದು ದಾನೀಶ್ ಸೇಠ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ದಾನೀಶ್ ಸೇಠ್ ಜೀವನ ಸಂಗಾತಿಯಾಗಲಿರುವ ಅನ್ಯ ರಂಗಸ್ವಾಮಿ ಕೂಡ ಬೆಂಗಳೂರು ಮೂಲದವೇ ಆಗಿದ್ದು ಮುಂಬೈನಲ್ಲಿ ಗ್ರಾಫಿಕ್ಸ್ ಡಿಸೈನರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಐಪಿಎಲ್ನಲ್ಲಿ ಆರ್ಸಿಬಿ ತಂಡದ ಪಂದ್ಯದ ಸಂದರ್ಭದಲ್ಲಿ ಅಭಿಮಾನಿಗಳು ಈ ಮಿಸ್ಟರ್ ನ್ಯಾಗ್ಸ್ ಮಾಡುವ ತರಲೆ ಹಾಗೂ ತಮಾಷೆಯನ್ನು ನೋಡಲು ಅಭಿಮಾನಿಗಳು ಆರ್ಸಿಬಿಯ ಪಂದ್ಯವನ್ನು ನೋಡಿದಷ್ಟೇ ಸಂತಸ ಪಡುತ್ತಾರೆ. ತಂಡ ಗೆಲ್ಲಲಿ ಅಥವಾ ಸೋಲಲಿ ನ್ಯಾಗ್ಸ್ ಮಾಡುವ ಸಮಯೋಚಿತ ತಮಾಷೆಗಳು ಗೆಲುವಿನಲ್ಲಿ ಮಾತ್ರವಲ್ಲ ಸೋಲಿನಲ್ಲೂ ಅಭಿಮಾನಿಗಳ ಮುಖದಲ್ಲಿ ನಗು ತರಿಸುತ್ತದೆ.
This News Article is a Copy of MYKHEL
She said yes! Very happy. Thanks for deciding to spend your life with me @anyarangaswami ❤️ pic.twitter.com/Ifbpe97xrS
— Danish Sait (@DanishSait) December 11, 2020
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm