ಬ್ರೇಕಿಂಗ್ ನ್ಯೂಸ್
12-12-20 04:15 pm Source: MYKHEL Madhukara Shetty ಕ್ರೀಡೆ
ಐಪಿಎಲ್ ಅಭಿಮಾನಿಗಳಿಗೆ ಆರ್ಸಿಬಿ ತಂಡ ಎಷ್ಟು ಪರಿಚಿತವೋ ಮಿಸ್ಟರ್ ನ್ಯಾಗ್ಸ್ ಕೂಡ ಅಷ್ಟೇ ಪರಿಚಿತ. ಯಾಕೆಂದರೆ ಆರ್ಸಿಬಿಯ ಈ ಇನ್ಸೈಡರ್ ಮಿಸ್ಟರ್ ನ್ಯಾಗ್ಸ್ ತಂಡದ ಆಟಗಾರರಷ್ಟೇ ಅಭಿಮಾನಿ ವರ್ಗವನ್ನು ಪಡೆದುಕೊಂಡಿದ್ದಾರೆ. ಈ ಮಿಸ್ಟರ್ ನ್ಯಾಗ್ಸ್ ಖ್ಯಾತಿಯ ನಟ ದಾನೀಶ್ ಸೇಠ್ ಈಗ ಒಂಟಿ ಜೀವನದಿಂದ ಜಂಟಿ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.
ಬೆಂಗಳೂರು ಮೂಲದವರಾದ ದಾನೀಶ್ ಸೇಠ್ ಈ ಮಿಸ್ಟರ್ ನ್ಯಾಗ್ಸ್ ಪಾತ್ರವನ್ನು ಕಳೆದ ಹಲವು ವರ್ಷಗಳಿಂದ ಮಾಡಿಕೊಂಡು ಬರುತ್ತಿದ್ದಾರೆ. ಈ ಮೂಲಕ ಸಾಕಷ್ಟು ಅಭಿಮಾನಿಗಳನ್ನು ಕೂಡ ಸಂಪಾದಿಸಿದ್ದಾರೆ. ಇದೀಗ ದಾನೀಶ್ ಸೇಠ್ ತಮ್ಮ ಬಾಳ ಸಂಗಾತಿಯನ್ನು ಆಯ್ಕೆ ಮಾಡಿದ್ದು ಈ ಬಗ್ಗೆ ಟ್ವಿಟ್ಟರ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
"ಅವರು ಯಸ್ ಅಂದಿದ್ದಾರೆ. ತುಂಬಾ ಸಂತೋಷಗೊಂಡಿದ್ದೇನೆ. ನಿಮ್ಮ ಜೀವನವನ್ನು ನನ್ನ ಜೊತೆಗೆ ಕಳೆಯಲು ತೀರ್ಮಾನಿಸಿದಕ್ಕೆ ಧನ್ಯವಾದಗಳು @ಅನ್ಯ ರಂಗಸ್ವಾಮಿ" ಎಂದು ದಾನೀಶ್ ಸೇಠ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ದಾನೀಶ್ ಸೇಠ್ ಜೀವನ ಸಂಗಾತಿಯಾಗಲಿರುವ ಅನ್ಯ ರಂಗಸ್ವಾಮಿ ಕೂಡ ಬೆಂಗಳೂರು ಮೂಲದವೇ ಆಗಿದ್ದು ಮುಂಬೈನಲ್ಲಿ ಗ್ರಾಫಿಕ್ಸ್ ಡಿಸೈನರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಐಪಿಎಲ್ನಲ್ಲಿ ಆರ್ಸಿಬಿ ತಂಡದ ಪಂದ್ಯದ ಸಂದರ್ಭದಲ್ಲಿ ಅಭಿಮಾನಿಗಳು ಈ ಮಿಸ್ಟರ್ ನ್ಯಾಗ್ಸ್ ಮಾಡುವ ತರಲೆ ಹಾಗೂ ತಮಾಷೆಯನ್ನು ನೋಡಲು ಅಭಿಮಾನಿಗಳು ಆರ್ಸಿಬಿಯ ಪಂದ್ಯವನ್ನು ನೋಡಿದಷ್ಟೇ ಸಂತಸ ಪಡುತ್ತಾರೆ. ತಂಡ ಗೆಲ್ಲಲಿ ಅಥವಾ ಸೋಲಲಿ ನ್ಯಾಗ್ಸ್ ಮಾಡುವ ಸಮಯೋಚಿತ ತಮಾಷೆಗಳು ಗೆಲುವಿನಲ್ಲಿ ಮಾತ್ರವಲ್ಲ ಸೋಲಿನಲ್ಲೂ ಅಭಿಮಾನಿಗಳ ಮುಖದಲ್ಲಿ ನಗು ತರಿಸುತ್ತದೆ.
This News Article is a Copy of MYKHEL
She said yes! Very happy. Thanks for deciding to spend your life with me @anyarangaswami ❤️ pic.twitter.com/Ifbpe97xrS
— Danish Sait (@DanishSait) December 11, 2020
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm