ಬ್ರೇಕಿಂಗ್ ನ್ಯೂಸ್
12-12-20 04:23 pm Source: MYKHEL Sadashiva ಕ್ರೀಡೆ
ನವದೆಹಲಿ, ಡಿ.12: ಡಿಸೆಂಬರ್ 12ಕ್ಕೆ ಭಾರತದ ಮಾಜಿ ಸ್ಫೋಟಕ ಬ್ಯಾಟ್ಸ್ಮನ್ ಯುವರಾಜ್ ಸಿಂಗ್ 39ನೇ ಹರೆಯಕ್ಕೆ ಕಾಲಿರುತ್ತಿದ್ದಾರೆ. ಆದರೆ ಈ ವರ್ಷ ತಾನು ತನ್ನ ಹುಟ್ಟುಹಬ್ಬ ಆಚರಿಸುತ್ತಿಲ್ಲ. ಬದಲಿಗೆ ರೈತರು ಮತ್ತು ಕೇಂದ್ರ ಸರ್ಕಾರದ ನಡುವಿನ ಸಮಸ್ಯೆ ಶೀಘ್ರ ಬಗೆಹರಿಯಲಿ ಎಂದು ಬಯಸುತ್ತಿದ್ದೇನೆ ಎಂದು ಯುವರಾಜ್ ಹೇಳಿಕೊಂಡಿದ್ದಾರೆ.
ಟ್ವಿಟರ್ ಮೂಲಕ ಯುವರಾಜ್, ಕೇಂದ್ರ ಸರ್ಕಾರದ ವಿರುದ್ಧ ರೈತರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಆದರೆ ತನ್ನ ತಂದೆ ಭಾವೋದ್ವೇಗದಿಂದ ನೀಡಿದ ಹಿಂದು ವಿರೋಧಿ ಎನ್ನಲಾದ ಹೇಳಿಕೆಗೆ ತನ್ನ ಬೆಂಬಲವಿಲ್ಲ. ತಂದೆಯ ನಿಲುವು ಮತ್ತು ನನ್ನ ನಿಲುವು ಸಂಪೂರ್ಣವಾಗಿ ಬೇರೆಯೇ ಎಂದು ಬರೆದುಕೊಂಡಿದ್ದಾರೆ.
'ಹುಟ್ಟುಹಬ್ಬಗಳು ನಮ್ಮ ಬಯಕೆಗಳನ್ನು ಪೂರೈಸಿಕೊಳ್ಳಲು ಇರುವ ಅವಕಾಶ. ಈ ದಿನ ನಾನು ಹುಟ್ಟುಹಬ್ಬದ ಆಚರಿಸಿಕೊಳ್ಳುತ್ತಿಲ್ಲ, ಸರ್ಕಾರ ಮತ್ತು ರೈತರ ನಡುವೆ ನಡೆಯುತ್ತಿರುವ ಮಾತುಕತೆಗಳು ಒಂದು ಪರಿಹಾರ ಕಾಣಲಿ. ನಿಸಂದೇಹವಾಗಿ ರೈತರೇ ನಮ್ಮ ದೇಶದ ಜೀವನಾಡಿ. ತಂದೆ ಯೋಗ್ರಾಜ್ ಹೇಳಿಕೆ ನನಗೆ ಬೇಸರ ತಂದಿದೆ. ಅವರ ನಿಲುವೇ ಬೇರೆ. ನನ್ನದೇ ಬೇರೆ,' ಎಂದು ಯುವಿ ಟ್ವೀಟ್ನಲ್ಲಿ ಬರೆದಿದ್ದಾರೆ.
This News Article is a Copy of MYKHEL
— Yuvraj Singh (@YUVSTRONG12) December 11, 2020
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 01:11 pm
HK News Staffer
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
Rape, Sandesh PG Inspector: ಇನ್ಸ್ ಪೆಕ್ಟರ್ ಸಂ...
22-03-26 12:10 pm
23-03-26 11:17 am
HK News Staffer
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm