ಬ್ರೇಕಿಂಗ್ ನ್ಯೂಸ್
12-12-20 04:23 pm Source: MYKHEL Sadashiva ಕ್ರೀಡೆ
ನವದೆಹಲಿ, ಡಿ.12: ಡಿಸೆಂಬರ್ 12ಕ್ಕೆ ಭಾರತದ ಮಾಜಿ ಸ್ಫೋಟಕ ಬ್ಯಾಟ್ಸ್ಮನ್ ಯುವರಾಜ್ ಸಿಂಗ್ 39ನೇ ಹರೆಯಕ್ಕೆ ಕಾಲಿರುತ್ತಿದ್ದಾರೆ. ಆದರೆ ಈ ವರ್ಷ ತಾನು ತನ್ನ ಹುಟ್ಟುಹಬ್ಬ ಆಚರಿಸುತ್ತಿಲ್ಲ. ಬದಲಿಗೆ ರೈತರು ಮತ್ತು ಕೇಂದ್ರ ಸರ್ಕಾರದ ನಡುವಿನ ಸಮಸ್ಯೆ ಶೀಘ್ರ ಬಗೆಹರಿಯಲಿ ಎಂದು ಬಯಸುತ್ತಿದ್ದೇನೆ ಎಂದು ಯುವರಾಜ್ ಹೇಳಿಕೊಂಡಿದ್ದಾರೆ.
ಟ್ವಿಟರ್ ಮೂಲಕ ಯುವರಾಜ್, ಕೇಂದ್ರ ಸರ್ಕಾರದ ವಿರುದ್ಧ ರೈತರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಆದರೆ ತನ್ನ ತಂದೆ ಭಾವೋದ್ವೇಗದಿಂದ ನೀಡಿದ ಹಿಂದು ವಿರೋಧಿ ಎನ್ನಲಾದ ಹೇಳಿಕೆಗೆ ತನ್ನ ಬೆಂಬಲವಿಲ್ಲ. ತಂದೆಯ ನಿಲುವು ಮತ್ತು ನನ್ನ ನಿಲುವು ಸಂಪೂರ್ಣವಾಗಿ ಬೇರೆಯೇ ಎಂದು ಬರೆದುಕೊಂಡಿದ್ದಾರೆ.
'ಹುಟ್ಟುಹಬ್ಬಗಳು ನಮ್ಮ ಬಯಕೆಗಳನ್ನು ಪೂರೈಸಿಕೊಳ್ಳಲು ಇರುವ ಅವಕಾಶ. ಈ ದಿನ ನಾನು ಹುಟ್ಟುಹಬ್ಬದ ಆಚರಿಸಿಕೊಳ್ಳುತ್ತಿಲ್ಲ, ಸರ್ಕಾರ ಮತ್ತು ರೈತರ ನಡುವೆ ನಡೆಯುತ್ತಿರುವ ಮಾತುಕತೆಗಳು ಒಂದು ಪರಿಹಾರ ಕಾಣಲಿ. ನಿಸಂದೇಹವಾಗಿ ರೈತರೇ ನಮ್ಮ ದೇಶದ ಜೀವನಾಡಿ. ತಂದೆ ಯೋಗ್ರಾಜ್ ಹೇಳಿಕೆ ನನಗೆ ಬೇಸರ ತಂದಿದೆ. ಅವರ ನಿಲುವೇ ಬೇರೆ. ನನ್ನದೇ ಬೇರೆ,' ಎಂದು ಯುವಿ ಟ್ವೀಟ್ನಲ್ಲಿ ಬರೆದಿದ್ದಾರೆ.
This News Article is a Copy of MYKHEL
— Yuvraj Singh (@YUVSTRONG12) December 11, 2020
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 04:24 pm
Mangalore Correspondent
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
Waqf Protest, Mangalore, Traffic: ಎಪ್ರಿಲ್ 18...
17-04-25 11:06 pm
19-04-25 11:01 am
Bangalore Correspondent
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm
Hyderabad Murder, Mother suicide: ತೆಂಗಿನಕಾಯಿ...
18-04-25 08:14 pm
Dead Baby Found, Garbage, Bangalore crime: ಅಪ...
18-04-25 03:41 pm