ಬ್ರೇಕಿಂಗ್ ನ್ಯೂಸ್
12-12-20 04:23 pm Source: MYKHEL Sadashiva ಕ್ರೀಡೆ
ನವದೆಹಲಿ, ಡಿ.12: ಡಿಸೆಂಬರ್ 12ಕ್ಕೆ ಭಾರತದ ಮಾಜಿ ಸ್ಫೋಟಕ ಬ್ಯಾಟ್ಸ್ಮನ್ ಯುವರಾಜ್ ಸಿಂಗ್ 39ನೇ ಹರೆಯಕ್ಕೆ ಕಾಲಿರುತ್ತಿದ್ದಾರೆ. ಆದರೆ ಈ ವರ್ಷ ತಾನು ತನ್ನ ಹುಟ್ಟುಹಬ್ಬ ಆಚರಿಸುತ್ತಿಲ್ಲ. ಬದಲಿಗೆ ರೈತರು ಮತ್ತು ಕೇಂದ್ರ ಸರ್ಕಾರದ ನಡುವಿನ ಸಮಸ್ಯೆ ಶೀಘ್ರ ಬಗೆಹರಿಯಲಿ ಎಂದು ಬಯಸುತ್ತಿದ್ದೇನೆ ಎಂದು ಯುವರಾಜ್ ಹೇಳಿಕೊಂಡಿದ್ದಾರೆ.
ಟ್ವಿಟರ್ ಮೂಲಕ ಯುವರಾಜ್, ಕೇಂದ್ರ ಸರ್ಕಾರದ ವಿರುದ್ಧ ರೈತರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಆದರೆ ತನ್ನ ತಂದೆ ಭಾವೋದ್ವೇಗದಿಂದ ನೀಡಿದ ಹಿಂದು ವಿರೋಧಿ ಎನ್ನಲಾದ ಹೇಳಿಕೆಗೆ ತನ್ನ ಬೆಂಬಲವಿಲ್ಲ. ತಂದೆಯ ನಿಲುವು ಮತ್ತು ನನ್ನ ನಿಲುವು ಸಂಪೂರ್ಣವಾಗಿ ಬೇರೆಯೇ ಎಂದು ಬರೆದುಕೊಂಡಿದ್ದಾರೆ.
'ಹುಟ್ಟುಹಬ್ಬಗಳು ನಮ್ಮ ಬಯಕೆಗಳನ್ನು ಪೂರೈಸಿಕೊಳ್ಳಲು ಇರುವ ಅವಕಾಶ. ಈ ದಿನ ನಾನು ಹುಟ್ಟುಹಬ್ಬದ ಆಚರಿಸಿಕೊಳ್ಳುತ್ತಿಲ್ಲ, ಸರ್ಕಾರ ಮತ್ತು ರೈತರ ನಡುವೆ ನಡೆಯುತ್ತಿರುವ ಮಾತುಕತೆಗಳು ಒಂದು ಪರಿಹಾರ ಕಾಣಲಿ. ನಿಸಂದೇಹವಾಗಿ ರೈತರೇ ನಮ್ಮ ದೇಶದ ಜೀವನಾಡಿ. ತಂದೆ ಯೋಗ್ರಾಜ್ ಹೇಳಿಕೆ ನನಗೆ ಬೇಸರ ತಂದಿದೆ. ಅವರ ನಿಲುವೇ ಬೇರೆ. ನನ್ನದೇ ಬೇರೆ,' ಎಂದು ಯುವಿ ಟ್ವೀಟ್ನಲ್ಲಿ ಬರೆದಿದ್ದಾರೆ.
This News Article is a Copy of MYKHEL
— Yuvraj Singh (@YUVSTRONG12) December 11, 2020
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm