ಬ್ರೇಕಿಂಗ್ ನ್ಯೂಸ್
12-12-20 04:23 pm Source: MYKHEL Sadashiva ಕ್ರೀಡೆ
ನವದೆಹಲಿ, ಡಿ.12: ಡಿಸೆಂಬರ್ 12ಕ್ಕೆ ಭಾರತದ ಮಾಜಿ ಸ್ಫೋಟಕ ಬ್ಯಾಟ್ಸ್ಮನ್ ಯುವರಾಜ್ ಸಿಂಗ್ 39ನೇ ಹರೆಯಕ್ಕೆ ಕಾಲಿರುತ್ತಿದ್ದಾರೆ. ಆದರೆ ಈ ವರ್ಷ ತಾನು ತನ್ನ ಹುಟ್ಟುಹಬ್ಬ ಆಚರಿಸುತ್ತಿಲ್ಲ. ಬದಲಿಗೆ ರೈತರು ಮತ್ತು ಕೇಂದ್ರ ಸರ್ಕಾರದ ನಡುವಿನ ಸಮಸ್ಯೆ ಶೀಘ್ರ ಬಗೆಹರಿಯಲಿ ಎಂದು ಬಯಸುತ್ತಿದ್ದೇನೆ ಎಂದು ಯುವರಾಜ್ ಹೇಳಿಕೊಂಡಿದ್ದಾರೆ.
ಟ್ವಿಟರ್ ಮೂಲಕ ಯುವರಾಜ್, ಕೇಂದ್ರ ಸರ್ಕಾರದ ವಿರುದ್ಧ ರೈತರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಆದರೆ ತನ್ನ ತಂದೆ ಭಾವೋದ್ವೇಗದಿಂದ ನೀಡಿದ ಹಿಂದು ವಿರೋಧಿ ಎನ್ನಲಾದ ಹೇಳಿಕೆಗೆ ತನ್ನ ಬೆಂಬಲವಿಲ್ಲ. ತಂದೆಯ ನಿಲುವು ಮತ್ತು ನನ್ನ ನಿಲುವು ಸಂಪೂರ್ಣವಾಗಿ ಬೇರೆಯೇ ಎಂದು ಬರೆದುಕೊಂಡಿದ್ದಾರೆ.
'ಹುಟ್ಟುಹಬ್ಬಗಳು ನಮ್ಮ ಬಯಕೆಗಳನ್ನು ಪೂರೈಸಿಕೊಳ್ಳಲು ಇರುವ ಅವಕಾಶ. ಈ ದಿನ ನಾನು ಹುಟ್ಟುಹಬ್ಬದ ಆಚರಿಸಿಕೊಳ್ಳುತ್ತಿಲ್ಲ, ಸರ್ಕಾರ ಮತ್ತು ರೈತರ ನಡುವೆ ನಡೆಯುತ್ತಿರುವ ಮಾತುಕತೆಗಳು ಒಂದು ಪರಿಹಾರ ಕಾಣಲಿ. ನಿಸಂದೇಹವಾಗಿ ರೈತರೇ ನಮ್ಮ ದೇಶದ ಜೀವನಾಡಿ. ತಂದೆ ಯೋಗ್ರಾಜ್ ಹೇಳಿಕೆ ನನಗೆ ಬೇಸರ ತಂದಿದೆ. ಅವರ ನಿಲುವೇ ಬೇರೆ. ನನ್ನದೇ ಬೇರೆ,' ಎಂದು ಯುವಿ ಟ್ವೀಟ್ನಲ್ಲಿ ಬರೆದಿದ್ದಾರೆ.
This News Article is a Copy of MYKHEL
— Yuvraj Singh (@YUVSTRONG12) December 11, 2020
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm