ಬ್ರೇಕಿಂಗ್ ನ್ಯೂಸ್
12-12-20 04:23 pm Source: MYKHEL Sadashiva ಕ್ರೀಡೆ
ನವದೆಹಲಿ, ಡಿ.12: ಡಿಸೆಂಬರ್ 12ಕ್ಕೆ ಭಾರತದ ಮಾಜಿ ಸ್ಫೋಟಕ ಬ್ಯಾಟ್ಸ್ಮನ್ ಯುವರಾಜ್ ಸಿಂಗ್ 39ನೇ ಹರೆಯಕ್ಕೆ ಕಾಲಿರುತ್ತಿದ್ದಾರೆ. ಆದರೆ ಈ ವರ್ಷ ತಾನು ತನ್ನ ಹುಟ್ಟುಹಬ್ಬ ಆಚರಿಸುತ್ತಿಲ್ಲ. ಬದಲಿಗೆ ರೈತರು ಮತ್ತು ಕೇಂದ್ರ ಸರ್ಕಾರದ ನಡುವಿನ ಸಮಸ್ಯೆ ಶೀಘ್ರ ಬಗೆಹರಿಯಲಿ ಎಂದು ಬಯಸುತ್ತಿದ್ದೇನೆ ಎಂದು ಯುವರಾಜ್ ಹೇಳಿಕೊಂಡಿದ್ದಾರೆ.
ಟ್ವಿಟರ್ ಮೂಲಕ ಯುವರಾಜ್, ಕೇಂದ್ರ ಸರ್ಕಾರದ ವಿರುದ್ಧ ರೈತರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಆದರೆ ತನ್ನ ತಂದೆ ಭಾವೋದ್ವೇಗದಿಂದ ನೀಡಿದ ಹಿಂದು ವಿರೋಧಿ ಎನ್ನಲಾದ ಹೇಳಿಕೆಗೆ ತನ್ನ ಬೆಂಬಲವಿಲ್ಲ. ತಂದೆಯ ನಿಲುವು ಮತ್ತು ನನ್ನ ನಿಲುವು ಸಂಪೂರ್ಣವಾಗಿ ಬೇರೆಯೇ ಎಂದು ಬರೆದುಕೊಂಡಿದ್ದಾರೆ.
'ಹುಟ್ಟುಹಬ್ಬಗಳು ನಮ್ಮ ಬಯಕೆಗಳನ್ನು ಪೂರೈಸಿಕೊಳ್ಳಲು ಇರುವ ಅವಕಾಶ. ಈ ದಿನ ನಾನು ಹುಟ್ಟುಹಬ್ಬದ ಆಚರಿಸಿಕೊಳ್ಳುತ್ತಿಲ್ಲ, ಸರ್ಕಾರ ಮತ್ತು ರೈತರ ನಡುವೆ ನಡೆಯುತ್ತಿರುವ ಮಾತುಕತೆಗಳು ಒಂದು ಪರಿಹಾರ ಕಾಣಲಿ. ನಿಸಂದೇಹವಾಗಿ ರೈತರೇ ನಮ್ಮ ದೇಶದ ಜೀವನಾಡಿ. ತಂದೆ ಯೋಗ್ರಾಜ್ ಹೇಳಿಕೆ ನನಗೆ ಬೇಸರ ತಂದಿದೆ. ಅವರ ನಿಲುವೇ ಬೇರೆ. ನನ್ನದೇ ಬೇರೆ,' ಎಂದು ಯುವಿ ಟ್ವೀಟ್ನಲ್ಲಿ ಬರೆದಿದ್ದಾರೆ.
This News Article is a Copy of MYKHEL
— Yuvraj Singh (@YUVSTRONG12) December 11, 2020
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am