ಬ್ರೇಕಿಂಗ್ ನ್ಯೂಸ್
15-12-20 03:30 pm Source: MYKHEL Madhukara Shetty ಕ್ರೀಡೆ
ಟೀಮ್ ಇಂಡಿಯಾದ ಮಾಜಿ ಆಟಗಾರ ಯುವರಾಜ್ ಸಿಂಗ್ ಮತ್ತೊಮ್ಮೆ ಸ್ಪರ್ಧಾತ್ಮಕ ಕ್ರಿಕೆಟ್ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಗಳು ಕಂಡು ಬರುತ್ತಿದೆ. ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿಗೆ ಪಂಜಾಬ್ ಹೆಸರಿಸಿರುವ 30 ಸಂಭಾವ್ಯ ಆಟಗಾರರ ಪಟ್ಟಿಯಲ್ಲಿ ಯುವರಾಜ್ ಸಿಂಗ್ ಹೆಸರು ಕೂಡ ಸೇರಿಕೊಂಡಿದೆ. ಆದರೆ ಯುವರಾಜ್ ಸಿಂಗ್ ಆಡಲು ಬಿಸಿಸಿಐ ಅನುಮತಿ ಅಗತ್ಯವಾಗಿದೆ. ಯುವರಾಜ್ ಸಿಂಗ್ ಕಳೆದ ವರ್ಷ ಎಲ್ಲಾ ಮಾದರಿಯ ಕ್ರಿಕೆಟ್ನಿಂದಲೂ ನಿವೃತ್ತಿಯನ್ನು ಪಡೆದುಕೊಂಡಿದ್ದರು. ಆದರೆ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಯುವರಾಜ್ ಸಿಂಗ್ ಬಳಿ ವಿಶೇಷ ಮನವಿಯನ್ನು ಮಾಡಿಕೊಂಡಿದ್ದು ನಿವೃತ್ತಿ ವಾಪಾಸ್ ಪಡೆದು ಪಂಜಾಬ್ ಪರ ಕಣಕ್ಕಿಳಿಯಲು ಮನವಿ ಮಾಡಿಕೊಂಡಿತ್ತು.
ಬಿಸಿಸಿಐಗೆ ಯುವಿ ಪತ್ರ ಪಂಜಾಬ್ ಕ್ರಿಕೆಟ್ ಅಸೊಸಿಯೇಶನ್ನ ಮನವಿಯ ಹಿನ್ನೆಲೆಯಲ್ಲಿ ಯುವರಾಜ್ ಸಿಂಗ್ ತಮ್ಮ ನಿವೃತ್ತಿ ವಾಪಾಸ್ ಪಡೆದು ಮತ್ತೆ ದೇಶೀಯ ಕ್ರಿಕೆಟ್ನಲ್ಲಿ ಆಡಲು ಅನುಮತಿ ಕೋರಿ ಪತ್ರವನ್ನು ಬರೆದಿದ್ದಾರೆ. ಕಳೆದ ಸೆಪ್ಟೆಂಬರ್ ತಿಂಗಳಿನಲ್ಲಿ ಕ್ರಿಕ್ ಬಜ್ಜೊತೆಗೆ ಈ ಬಗ್ಗೆ ಮಾತನಾಡಿದ್ದ "ಯುವರಾಜ್ ಸಿಂಗ್ ನಾನು ಈಗಾಗಲೇ ದೇಶೀಯ ಕ್ರಿಕೆಟ್ನಲ್ಲಿ ಆಡಿದ್ದೇನೆ. ಈಗ ಬಿಸಿಸಿಐ ನನಗೆ ಮತ್ತೆ ಅನುಮತಿಯನ್ನು ನೀಡಿದರೆ ಪಂಜಾಬ್ ಪರವಾಗಿ ಆಡುತ್ತೇನೆ" ಎಂದು ಹೇಳಿದ್ದರು.
ವಿದೇಶಿ ಲೀಗ್ಗಳಲ್ಲಿ ಪಾಲ್ಗೊಂಡಿರುವ ಯುವಿ ಆದರೆ ನಿವೃತ್ತಿಯನ್ನು ಪಡೆದ ಬಳಿಕ ಯುವರಾಜ್ ಸಿಂಗ್ ಕೆಲ ವಿದೇಶಿ ಕ್ರಿಕೆಟ್ ಲೀಗ್ಗಳಲ್ಲಿ ಕೂಡ ಪಾಲ್ಗೊಂಡಿದ್ದಾರೆ. ನಿವೃತ್ತಿಯ ನಂತರ ಮಾತ್ರವೇ ಭಾರತೀಯ ಆಟಗಾರರಿಗೆ ಬಿಸಿಸಿಐ ಕಡೆಯಿಂದ ಎನ್ಒಸಿ ಪಡೆದು ಈ ವಿದೇಶಿ ಲೀಗ್ಗಳಲ್ಲಿ ಪಾಲ್ಗೊಳ್ಳಲು ಅವಕಾಶವಿದ್ದು ನಿವೃತ್ತಿ ಪಡೆಯದೆ ಆಡಿದರೆ ಅವರನ್ನು ಬಿಸಿಸಿಐ ನಿಷೇಧಿಸುವ ನಿಯಮ ಬಿಸಿಸಿಐ ಹೊಂದಿದೆ. ಹೀಗಾಗಿ ಯುವರಾಜ್ ಸಿಂಗ್ ವಿಚಾರದಲ್ಲಿ ಬಿಸಿಸಿಐ ಯಾವ ನಿಲುವು ತೆಗೆದುಕೊಳ್ಳಲಿದೆ ಎಂಬುದು ಕುತೂಹಲ ಮೂಡಿಸಿದೆ.
This News Article is a Copy of MYKHEL
23-10-25 03:42 pm
HK News Desk
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
23-10-25 03:39 pm
HK News Desk
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
23-10-25 10:52 pm
Mangalore Correspondent
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
ಜಾನುವಾರು ಸಾಗಾಟಕ್ಕೆ ಪೊಲೀಸರ ತಡೆ ; ಲಾರಿಯಿಂದ ಹಗ್ಗ...
22-10-25 09:55 pm
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
23-10-25 06:53 pm
Mangalore Correspondent
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm