ಬ್ರೇಕಿಂಗ್ ನ್ಯೂಸ್
15-12-20 03:30 pm Source: MYKHEL Madhukara Shetty ಕ್ರೀಡೆ
ಟೀಮ್ ಇಂಡಿಯಾದ ಮಾಜಿ ಆಟಗಾರ ಯುವರಾಜ್ ಸಿಂಗ್ ಮತ್ತೊಮ್ಮೆ ಸ್ಪರ್ಧಾತ್ಮಕ ಕ್ರಿಕೆಟ್ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಗಳು ಕಂಡು ಬರುತ್ತಿದೆ. ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿಗೆ ಪಂಜಾಬ್ ಹೆಸರಿಸಿರುವ 30 ಸಂಭಾವ್ಯ ಆಟಗಾರರ ಪಟ್ಟಿಯಲ್ಲಿ ಯುವರಾಜ್ ಸಿಂಗ್ ಹೆಸರು ಕೂಡ ಸೇರಿಕೊಂಡಿದೆ. ಆದರೆ ಯುವರಾಜ್ ಸಿಂಗ್ ಆಡಲು ಬಿಸಿಸಿಐ ಅನುಮತಿ ಅಗತ್ಯವಾಗಿದೆ. ಯುವರಾಜ್ ಸಿಂಗ್ ಕಳೆದ ವರ್ಷ ಎಲ್ಲಾ ಮಾದರಿಯ ಕ್ರಿಕೆಟ್ನಿಂದಲೂ ನಿವೃತ್ತಿಯನ್ನು ಪಡೆದುಕೊಂಡಿದ್ದರು. ಆದರೆ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಯುವರಾಜ್ ಸಿಂಗ್ ಬಳಿ ವಿಶೇಷ ಮನವಿಯನ್ನು ಮಾಡಿಕೊಂಡಿದ್ದು ನಿವೃತ್ತಿ ವಾಪಾಸ್ ಪಡೆದು ಪಂಜಾಬ್ ಪರ ಕಣಕ್ಕಿಳಿಯಲು ಮನವಿ ಮಾಡಿಕೊಂಡಿತ್ತು.

ಬಿಸಿಸಿಐಗೆ ಯುವಿ ಪತ್ರ ಪಂಜಾಬ್ ಕ್ರಿಕೆಟ್ ಅಸೊಸಿಯೇಶನ್ನ ಮನವಿಯ ಹಿನ್ನೆಲೆಯಲ್ಲಿ ಯುವರಾಜ್ ಸಿಂಗ್ ತಮ್ಮ ನಿವೃತ್ತಿ ವಾಪಾಸ್ ಪಡೆದು ಮತ್ತೆ ದೇಶೀಯ ಕ್ರಿಕೆಟ್ನಲ್ಲಿ ಆಡಲು ಅನುಮತಿ ಕೋರಿ ಪತ್ರವನ್ನು ಬರೆದಿದ್ದಾರೆ. ಕಳೆದ ಸೆಪ್ಟೆಂಬರ್ ತಿಂಗಳಿನಲ್ಲಿ ಕ್ರಿಕ್ ಬಜ್ಜೊತೆಗೆ ಈ ಬಗ್ಗೆ ಮಾತನಾಡಿದ್ದ "ಯುವರಾಜ್ ಸಿಂಗ್ ನಾನು ಈಗಾಗಲೇ ದೇಶೀಯ ಕ್ರಿಕೆಟ್ನಲ್ಲಿ ಆಡಿದ್ದೇನೆ. ಈಗ ಬಿಸಿಸಿಐ ನನಗೆ ಮತ್ತೆ ಅನುಮತಿಯನ್ನು ನೀಡಿದರೆ ಪಂಜಾಬ್ ಪರವಾಗಿ ಆಡುತ್ತೇನೆ" ಎಂದು ಹೇಳಿದ್ದರು.

ವಿದೇಶಿ ಲೀಗ್ಗಳಲ್ಲಿ ಪಾಲ್ಗೊಂಡಿರುವ ಯುವಿ ಆದರೆ ನಿವೃತ್ತಿಯನ್ನು ಪಡೆದ ಬಳಿಕ ಯುವರಾಜ್ ಸಿಂಗ್ ಕೆಲ ವಿದೇಶಿ ಕ್ರಿಕೆಟ್ ಲೀಗ್ಗಳಲ್ಲಿ ಕೂಡ ಪಾಲ್ಗೊಂಡಿದ್ದಾರೆ. ನಿವೃತ್ತಿಯ ನಂತರ ಮಾತ್ರವೇ ಭಾರತೀಯ ಆಟಗಾರರಿಗೆ ಬಿಸಿಸಿಐ ಕಡೆಯಿಂದ ಎನ್ಒಸಿ ಪಡೆದು ಈ ವಿದೇಶಿ ಲೀಗ್ಗಳಲ್ಲಿ ಪಾಲ್ಗೊಳ್ಳಲು ಅವಕಾಶವಿದ್ದು ನಿವೃತ್ತಿ ಪಡೆಯದೆ ಆಡಿದರೆ ಅವರನ್ನು ಬಿಸಿಸಿಐ ನಿಷೇಧಿಸುವ ನಿಯಮ ಬಿಸಿಸಿಐ ಹೊಂದಿದೆ. ಹೀಗಾಗಿ ಯುವರಾಜ್ ಸಿಂಗ್ ವಿಚಾರದಲ್ಲಿ ಬಿಸಿಸಿಐ ಯಾವ ನಿಲುವು ತೆಗೆದುಕೊಳ್ಳಲಿದೆ ಎಂಬುದು ಕುತೂಹಲ ಮೂಡಿಸಿದೆ.
This News Article is a Copy of MYKHEL
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 01:11 pm
HK News Staffer
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
Rape, Sandesh PG Inspector: ಇನ್ಸ್ ಪೆಕ್ಟರ್ ಸಂ...
22-03-26 12:10 pm
23-03-26 11:17 am
HK News Staffer
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm