ಬ್ರೇಕಿಂಗ್ ನ್ಯೂಸ್
16-12-20 03:08 pm Source: MYKHEL Sadashiva ಕ್ರೀಡೆ
ವೆಲ್ಲಿಂಗ್ಟನ್, ಡಿ.16: ಜನವರಿಗೆ ಮುಂದೂಡಲ್ಪಟ್ಟಿದ್ದ 2020ರ ವರ್ಲ್ಡ್ ಜೂನಿಯರ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ ರದ್ದಾಗಿದೆ. ಈ ಟೂರ್ನಿ ನ್ಯೂಜಿಲೆಂಡ್ನಲ್ಲಿ ನಡೆಯುವುದರಲ್ಲಿತ್ತು. ಕೊರೊನಾವೈರಸ್ ಕಾರಣ ಇರುವ ನಿರ್ಬಂಧಗಳು ಮತ್ತು ಅನಿಶ್ಚಿತತೆಯ ಕಾರಣದಿಂದಾಗಿ ಉದ್ದೇಶಿತ ಟೂರ್ನಿ ರದ್ದಾಗಿದೆ.
ಅಸಲಿಗೆ ಈ ಟೂರ್ನಿ 2020ರ ಸೆಪ್ಟೆಂಬರ್-ಅಕ್ಟೋಬರ್ನಲ್ಲಿ ನಡೆಯಬೇಕಿತ್ತು. ಆದರೆ ಕೋವಿಡ್-19 ಪರಿಸ್ಥಿತಿ ಸುಧಾರಿಸದ ಕಾರಣ ಟೂರ್ನಿಯನ್ನು ಮುಂದಿನ ವರ್ಷ ಜನವರಿಗೆ ಮುಂದೂಡಲಾಗಿತ್ತು. ಆದರೆ ಆ ದಿನಾಂಕದಂದೂ ಟೂರ್ನಿ ನಡೆಯದೆ ರದ್ದೆನಿಸಲ್ಪಟ್ಟಿದೆ. '2021ರ ಆತಿಥೇಯವು ಈಗಾಗಲೇ ಜಾರಿಯಲ್ಲಿದೆ ಮತ್ತು COVID-19 ಪರಿಸ್ಥಿತಿಯ ಅನಿಶ್ಚಿತತೆಯು ಮುಂದಿನ ವರ್ಷಕ್ಕೆ ಟೂರ್ನಿಯನ್ನು ವಿಸ್ತರಿಸಲಿದೆ ಎಂದು ನಿರೀಕ್ಷಿಸಲಾಗಿದೆ. ಆದರೆ ಟೂರ್ನಿಯನ್ನು ಮುಂದೂಡುವುದು ಒಂದು ಆಯ್ಕೆಯಾಗಿಲ್ಲ ಎನಿಸುತ್ತಿದೆ,' ಎಂದು ಬ್ಯಾಡ್ಮಿಂಟನ್ ವರ್ಲ್ಡ್ ಫೆಡರೇಶನ್ ಹೇಳಿದೆ.
ಉದ್ದೇಶಿತ ಟೂರ್ನಿ ರದ್ದಾಗಿದೆಯಾದರೂ ನ್ಯೂಜಿಲೆಂಡ್ ಈಗಲೂ ಬಿಡಬ್ಲ್ಯೂಎಫ್ ವರ್ಲ್ಡ್ ಜೂನಿಯರ್ ಚಾಂಪಿಯನ್ಶಿಪ್ ಆಯೋಜಿಸುವುದಕ್ಕೆ ಬದ್ಧವಾಗಿದೆ. ನ್ಯೂಜಿಲೆಂಡ್ ಬಿಡಬ್ಲ್ಯೂಎಫ್ಗೆ ಪ್ರಸ್ತಾವನೆ ಸಲ್ಲಿಸಿದ್ದು, ಈ ಬಾರಿಯ ಟೂರ್ನಿ ರದ್ದಾಗಿದ್ದಕ್ಕೆ 2024ರಂದು ಇದೇ ಟೂರ್ನಿಯನ್ನು ನ್ಯೂಜಿಲೆಂಡ್ ನಡೆಸಲಿದೆ.
This News Article is a Copy of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm