ಬ್ರೇಕಿಂಗ್ ನ್ಯೂಸ್
16-12-20 03:08 pm Source: MYKHEL Sadashiva ಕ್ರೀಡೆ
ವೆಲ್ಲಿಂಗ್ಟನ್, ಡಿ.16: ಜನವರಿಗೆ ಮುಂದೂಡಲ್ಪಟ್ಟಿದ್ದ 2020ರ ವರ್ಲ್ಡ್ ಜೂನಿಯರ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ ರದ್ದಾಗಿದೆ. ಈ ಟೂರ್ನಿ ನ್ಯೂಜಿಲೆಂಡ್ನಲ್ಲಿ ನಡೆಯುವುದರಲ್ಲಿತ್ತು. ಕೊರೊನಾವೈರಸ್ ಕಾರಣ ಇರುವ ನಿರ್ಬಂಧಗಳು ಮತ್ತು ಅನಿಶ್ಚಿತತೆಯ ಕಾರಣದಿಂದಾಗಿ ಉದ್ದೇಶಿತ ಟೂರ್ನಿ ರದ್ದಾಗಿದೆ.
ಅಸಲಿಗೆ ಈ ಟೂರ್ನಿ 2020ರ ಸೆಪ್ಟೆಂಬರ್-ಅಕ್ಟೋಬರ್ನಲ್ಲಿ ನಡೆಯಬೇಕಿತ್ತು. ಆದರೆ ಕೋವಿಡ್-19 ಪರಿಸ್ಥಿತಿ ಸುಧಾರಿಸದ ಕಾರಣ ಟೂರ್ನಿಯನ್ನು ಮುಂದಿನ ವರ್ಷ ಜನವರಿಗೆ ಮುಂದೂಡಲಾಗಿತ್ತು. ಆದರೆ ಆ ದಿನಾಂಕದಂದೂ ಟೂರ್ನಿ ನಡೆಯದೆ ರದ್ದೆನಿಸಲ್ಪಟ್ಟಿದೆ. '2021ರ ಆತಿಥೇಯವು ಈಗಾಗಲೇ ಜಾರಿಯಲ್ಲಿದೆ ಮತ್ತು COVID-19 ಪರಿಸ್ಥಿತಿಯ ಅನಿಶ್ಚಿತತೆಯು ಮುಂದಿನ ವರ್ಷಕ್ಕೆ ಟೂರ್ನಿಯನ್ನು ವಿಸ್ತರಿಸಲಿದೆ ಎಂದು ನಿರೀಕ್ಷಿಸಲಾಗಿದೆ. ಆದರೆ ಟೂರ್ನಿಯನ್ನು ಮುಂದೂಡುವುದು ಒಂದು ಆಯ್ಕೆಯಾಗಿಲ್ಲ ಎನಿಸುತ್ತಿದೆ,' ಎಂದು ಬ್ಯಾಡ್ಮಿಂಟನ್ ವರ್ಲ್ಡ್ ಫೆಡರೇಶನ್ ಹೇಳಿದೆ.
ಉದ್ದೇಶಿತ ಟೂರ್ನಿ ರದ್ದಾಗಿದೆಯಾದರೂ ನ್ಯೂಜಿಲೆಂಡ್ ಈಗಲೂ ಬಿಡಬ್ಲ್ಯೂಎಫ್ ವರ್ಲ್ಡ್ ಜೂನಿಯರ್ ಚಾಂಪಿಯನ್ಶಿಪ್ ಆಯೋಜಿಸುವುದಕ್ಕೆ ಬದ್ಧವಾಗಿದೆ. ನ್ಯೂಜಿಲೆಂಡ್ ಬಿಡಬ್ಲ್ಯೂಎಫ್ಗೆ ಪ್ರಸ್ತಾವನೆ ಸಲ್ಲಿಸಿದ್ದು, ಈ ಬಾರಿಯ ಟೂರ್ನಿ ರದ್ದಾಗಿದ್ದಕ್ಕೆ 2024ರಂದು ಇದೇ ಟೂರ್ನಿಯನ್ನು ನ್ಯೂಜಿಲೆಂಡ್ ನಡೆಸಲಿದೆ.
This News Article is a Copy of MYKHEL
23-10-25 03:42 pm
HK News Desk
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
23-10-25 03:39 pm
HK News Desk
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
23-10-25 10:52 pm
Mangalore Correspondent
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
ಜಾನುವಾರು ಸಾಗಾಟಕ್ಕೆ ಪೊಲೀಸರ ತಡೆ ; ಲಾರಿಯಿಂದ ಹಗ್ಗ...
22-10-25 09:55 pm
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
23-10-25 06:53 pm
Mangalore Correspondent
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm