ಬ್ರೇಕಿಂಗ್ ನ್ಯೂಸ್
16-12-20 03:08 pm Source: MYKHEL Sadashiva ಕ್ರೀಡೆ
ವೆಲ್ಲಿಂಗ್ಟನ್, ಡಿ.16: ಜನವರಿಗೆ ಮುಂದೂಡಲ್ಪಟ್ಟಿದ್ದ 2020ರ ವರ್ಲ್ಡ್ ಜೂನಿಯರ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ ರದ್ದಾಗಿದೆ. ಈ ಟೂರ್ನಿ ನ್ಯೂಜಿಲೆಂಡ್ನಲ್ಲಿ ನಡೆಯುವುದರಲ್ಲಿತ್ತು. ಕೊರೊನಾವೈರಸ್ ಕಾರಣ ಇರುವ ನಿರ್ಬಂಧಗಳು ಮತ್ತು ಅನಿಶ್ಚಿತತೆಯ ಕಾರಣದಿಂದಾಗಿ ಉದ್ದೇಶಿತ ಟೂರ್ನಿ ರದ್ದಾಗಿದೆ.
ಅಸಲಿಗೆ ಈ ಟೂರ್ನಿ 2020ರ ಸೆಪ್ಟೆಂಬರ್-ಅಕ್ಟೋಬರ್ನಲ್ಲಿ ನಡೆಯಬೇಕಿತ್ತು. ಆದರೆ ಕೋವಿಡ್-19 ಪರಿಸ್ಥಿತಿ ಸುಧಾರಿಸದ ಕಾರಣ ಟೂರ್ನಿಯನ್ನು ಮುಂದಿನ ವರ್ಷ ಜನವರಿಗೆ ಮುಂದೂಡಲಾಗಿತ್ತು. ಆದರೆ ಆ ದಿನಾಂಕದಂದೂ ಟೂರ್ನಿ ನಡೆಯದೆ ರದ್ದೆನಿಸಲ್ಪಟ್ಟಿದೆ. '2021ರ ಆತಿಥೇಯವು ಈಗಾಗಲೇ ಜಾರಿಯಲ್ಲಿದೆ ಮತ್ತು COVID-19 ಪರಿಸ್ಥಿತಿಯ ಅನಿಶ್ಚಿತತೆಯು ಮುಂದಿನ ವರ್ಷಕ್ಕೆ ಟೂರ್ನಿಯನ್ನು ವಿಸ್ತರಿಸಲಿದೆ ಎಂದು ನಿರೀಕ್ಷಿಸಲಾಗಿದೆ. ಆದರೆ ಟೂರ್ನಿಯನ್ನು ಮುಂದೂಡುವುದು ಒಂದು ಆಯ್ಕೆಯಾಗಿಲ್ಲ ಎನಿಸುತ್ತಿದೆ,' ಎಂದು ಬ್ಯಾಡ್ಮಿಂಟನ್ ವರ್ಲ್ಡ್ ಫೆಡರೇಶನ್ ಹೇಳಿದೆ.
ಉದ್ದೇಶಿತ ಟೂರ್ನಿ ರದ್ದಾಗಿದೆಯಾದರೂ ನ್ಯೂಜಿಲೆಂಡ್ ಈಗಲೂ ಬಿಡಬ್ಲ್ಯೂಎಫ್ ವರ್ಲ್ಡ್ ಜೂನಿಯರ್ ಚಾಂಪಿಯನ್ಶಿಪ್ ಆಯೋಜಿಸುವುದಕ್ಕೆ ಬದ್ಧವಾಗಿದೆ. ನ್ಯೂಜಿಲೆಂಡ್ ಬಿಡಬ್ಲ್ಯೂಎಫ್ಗೆ ಪ್ರಸ್ತಾವನೆ ಸಲ್ಲಿಸಿದ್ದು, ಈ ಬಾರಿಯ ಟೂರ್ನಿ ರದ್ದಾಗಿದ್ದಕ್ಕೆ 2024ರಂದು ಇದೇ ಟೂರ್ನಿಯನ್ನು ನ್ಯೂಜಿಲೆಂಡ್ ನಡೆಸಲಿದೆ.
This News Article is a Copy of MYKHEL
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm