ಬ್ರೇಕಿಂಗ್ ನ್ಯೂಸ್
17-12-20 02:47 pm Source: MYKHEL ಕ್ರೀಡೆ
ಭಾರತದ ದಿಗ್ಗಜ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಟೀಮ್ ಇಂಡಿಯಾದ ಇಬ್ಬರು ದಿಗ್ಗಜ ಆಟಗಾರರ ಬಗ್ಗೆ ಕಟು ಮಾತುಗಳಲ್ಲಿ ಟೀಕೆಯನ್ನು ಮಾಡಿದ್ದಾರೆ. ಟೀಮ್ ಇಂಡಿಯಾದ ಆರಂಭಿಕರಾದ ಪೃಥ್ವಿ ಶಾ ಹಾಗೂ ಮಯಾಂಕ್ ಅಗರ್ವಾಲ್ ಮೊದಲ ಟೆಸ್ಟ್ನಲ್ಲಿ ಭಾರತಕ್ಕೆ ಉತ್ತಮ ಆರಂಭವನ್ನು ನೀಡಲು ವಿಫಲರಾದರು.
ಇಬ್ಬರು ಬ್ಯಾಟ್ಸ್ಮನ್ಗಳ ಬ್ಯಾಟಿಂಗ್ ತಂತ್ರದ ಬಗ್ಗೆ ಗವಾಸ್ಕರ್ ಹರಿಹಾಯ್ದರು. ಇಬ್ಬರು ಬ್ಯಾಟ್ಸ್ಮನ್ಗಳು ಬ್ಯಾಟಿಂಗ್ ಮಾಡುವ ವೇಳೆ ಮಾಡಿದ ದೊಡ್ಡ ತಪ್ಪನ್ನು ಅವರು ಬೊಟ್ಟು ಮಾಡಿ ಹೇಳಿದರು. ಬ್ಯಾಟ್ ಹಾಗೂ ಪ್ಯಾಡ್ನ ಮಧ್ಯೆ ದೊಡ್ಡ ಅಂತರವನ್ನು ಇಟ್ಟು ಬ್ಯಾಟಿಂಗ್ ಮಾಡಿದ್ದಾರೆ. ಆ ಅಂತರದಲ್ಲಿ ಟ್ರಕ್ ಒಂದು ಸಾಗಬಹುದು ಎಂದು ಟೀಕಿಸಿದ್ದಾರೆ.
ಆಸ್ಟ್ರೇಲಿಯಾದ ವೇಗಿ ಮಿಚೆಲ್ ಸ್ಟಾರ್ಕ್ ಪಂದ್ಯದ ಎರಡನೇ ಇನ್ನಿಂಗ್ಸ್ನಲ್ಲಿ ಪೃಥ್ವಿ ಶಾ ಅವರನ್ನು ಶೂನ್ಯಕ್ಕೆ ಬಲಿ ತೆಗೆದುಕೊಂಡರು. ಉತ್ತಮ ಲೆಂತ್ ಎಸೆತವನ್ನು ಬ್ಲಾಕ್ ಮಾಡಲು ಮುಂದಾದ ಶಾ ಅದರಲ್ಲಿ ವಿಫಲರಾದರು. ಬ್ಯಾಟ್ನ ಒಳಭಾಗಕ್ಕೆ ಸವರಿದ ಚೆಂಡು ವಿಕೆಟ್ಗೆ ಬಡಿದಿತ್ತು. ಅದಾದ ಬಳಿಕ 18ನೇ ಓವರ್ನಲ್ಲಿ ಪ್ಯಾಟ್ ಕಮ್ಮಿನ್ಸ್ ಎಸೆದ ತೀಕ್ಷ್ಣವಾದ ಎಸೆತ ಬ್ಯಾಟ್ಅನ್ನು ವಂಚಿಸಿ ವಿಕೆಟ್ಗೆ ಬಡಿದಿತ್ತು. "ನೀವು ಬ್ಯಾಟ್ ಹಾಗೂ ಪ್ಯಾಡ್ನ ನಡುವೆ ಅಷ್ಟು ಅಂತರವನ್ನು ಬಿಡುವುದರ ಜೊತೆಗೆ ತಡವಾಗಿ ಚಲನೆಯನ್ನು ಮಾಡುತ್ತೀರಿ. ಆಗ ಚೆಂಡು ಬ್ಯಾಟ್ನ ಒಳಭಾಗವನ್ನು ಸವರಿಕೊಂಡು ಹೋಗುತ್ತದೆ ಅಥವಾ ಬ್ಯಾಟ್ ಹಾಗೂ ಪ್ಯಾಡ್ನ ಮಧ್ಯೆ ನುಸುಳಿಕೊಮಡು ಹೋಗುತ್ತದೆ" ಎಂದು ಗವಾಸ್ಕರ್ 7 ಕ್ರಿಕೆಟ್ನಲ್ಲಿ ಮಾತನಾಡುತ್ತಾ ಹೇಳಿದ್ದಾರೆ.

ಇನ್ನಿಂಗ್ಸ್ನ ಆರಂಬದಲ್ಲಿ ನೀವು ಬ್ಯಾಟ್ ಹಾಗೂ ಪ್ಯಾಡ್ ಅತ್ಯಂತ ಸಮೀಪದಲ್ಲಿರುವಂತೆ ನೋಡಿಕೊಳ್ಳಬೇಕು. ಅಂದರೆ ಆರಭವದಲಲ್ಇ ನಿಮ್ಮ ಬ್ಯಾಟ್ನ ವೇಗ ಕಡಿಮೆಯಿರಬೇಕು. ಹೆಚ್ಚು ಎಸೆತ ಎದುರಿಸಿದಂತೆ ನಿಮ್ಮ ಆತ್ಮವಿಶ್ವಾಸ ಹೆಚ್ಚಾದಾಗ ನಿಮ್ಮ ಎಂದಿದ ಹೊಡೆತಗಳನ್ನು ನಿಡವು ಬಾರಿಸಬಹುದು. ಆದರೆ ಆರಂಭದಲ್ಲಿ ನೀವಿನ್ನೂ ಲಯಕ್ಕೆ ಮರಳಬೇಕಿದ್ದರೆ ನಿಮ್ಮ ಬ್ಯಾಟ್ನ ವೇಗವನ್ನು ಕಡಿಮೆ ಮಾಡಬೇಕು" ಎಂದು ಗವಾಸ್ಕರ್ ಹೇಳಿಕೆ ನೀಡಿದ್ದಾರೆ.
This News Article is a Copy of MYKHEL
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm